ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌: ಸೌರಾಷ್ಟ್ರ, ಸರ್ವೀಸಸ್‌ ಸೆಮಿ ಪ್ರವೇಶ


Team Udayavani, Dec 23, 2021, 5:10 AM IST

ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌: ಸೌರಾಷ್ಟ್ರ, ಸರ್ವೀಸಸ್‌ ಸೆಮಿ ಪ್ರವೇಶ

ಜೈಪುರ: ಸೌರಾಷ್ಟ್ರ ಮತ್ತು ಸರ್ವೀಸಸ್‌ ತಂಡಗಳು ವಿಜಯ್‌ ಹಜಾರೆ ಟ್ರೋಫಿ ಏಕದಿನ ಪಂದ್ಯಾವಳಿಯ ಸೆಮಿಫೈನಲ್‌ ಪ್ರವೇಶಿಸಿವೆ. ಬುಧವಾರದ ಪಂದ್ಯಗಳಲ್ಲಿ ಈ ತಂಡಗಳು ಕ್ರಮವಾಗಿ ವಿದರ್ಭ ಹಾಗೂ ಕೇರಳವನ್ನು 7 ವಿಕೆಟ್‌ಗಳಿಂದ ಮಣಿಸಿದವು.

ಶುಕ್ರವಾರದ ಸೆಮಿಫೈನಲ್‌ ಪಂದ್ಯಗಳಲ್ಲಿ ಹಿಮಾಚಲ ಪ್ರದೇಶ-ಸರ್ವೀಸಸ್‌ ಮತ್ತು ತಮಿಳುನಾಡು-ಸೌರಾಷ್ಟ್ರ ಸೆಣಸಲಿವೆ.

ಸಣ್ಣ ಮೊತ್ತಕ್ಕೆ ಆಲೌಟ್‌
ಎರಡೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ತಂಡಗಳು ಸಣ್ಣ ಮೊತ್ತಕ್ಕೆ ಕುಸಿದವು. “ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂ’ನಲ್ಲಿ ನಡೆದ ಮುಖಾಮುಖಿಯಲ್ಲಿ ವಿದರ್ಭ 40.3 ಓವರ್‌ಗಳಲ್ಲಿ 150 ರನ್ನಿಗೆ ಆಲೌಟಾದರೆ, ಸೌರಾಷ್ಟ್ರ 29.5 ಓವರ್‌ಗಳಲ್ಲಿ 3 ವಿಕೆಟಿಗೆ 151 ರನ್‌ ಬಾರಿಸಿ ಸುಲಭ ಜಯ ಸಾಧಿಸಿತು.

ಸೌರಾಷ್ಟ್ರ ಸಂಘಟಿತ ಬೌಲಿಂಗ್‌ ದಾಳಿಯ ಮೂಲಕ ಮೇಲುಗೈ ಸಾಧಿಸಿತು. ಬೌಲಿಂಗಿಗೆ ಇಳಿದ ಎಲ್ಲ 6 ಮಂದಿ ಯಶಸ್ಸು ಕಂಡರು. ನಾಯಕ ಜೈದೇವ್‌ ಉನಾದ್ಕತ್‌, ಚಿರಾಗ್‌ ಜಾನಿ, ಧರ್ಮೇಂದ್ರಸಿನ್ಹ ಜಡೇಜ ಮತ್ತು ಯುವರಾಜ್‌ ಚುಡಾಸಮ ತಲಾ 2 ವಿಕೆಟ್‌ ಕಿತ್ತು ವಿದರ್ಭಕ್ಕೆ ಕಡಿವಾಣ ಹಾಕಿದರು. ವಿದರ್ಭ ಸರದಿಯಲ್ಲಿ ಅಪೂರ್ವ್‌ ವಾಂಖೇಡೆ ಅವರದು ಏಕಾಂಗಿ ಹೋರಾಟವಾಗಿತ್ತು (72).

ಇದನ್ನೂ ಓದಿ:ಪ್ರೊ ಕಬಡ್ಡಿ: ಬುಲ್ಸ್‌ ಗೆ ತಿವಿದ ಯು ಮುಂಬಾ

ಸರ್ವೀಸಸ್‌ ಸಾಹಸ
“ಕೆ.ಎಲ್‌. ಸೈನಿ ಗ್ರೌಂಡ್‌’ನಲ್ಲಿ ಸರ್ವೀಸಸ್‌ ಕೂಡ ಸಂಘಟಿತ ಬೌಲಿಂಗ್‌ ಮೂಲವೇ ಯಶಸ್ಸು ಕಂಡಿತು. ಎಲ್ಲ 5 ಮಂದಿ ವಿಕೆಟ್‌ ಉರುಳಿಸಿದರು. ಕೇರಳ 40.4 ಓವರ್‌ಗಳಲ್ಲಿ 175ಕ್ಕೆ ಸರ್ವಪತನ ಕಂಡಿತು. ಇದರಲ್ಲಿ ಆರಂಭಕಾರ ರೋಹನ್‌ ಕುನ್ನುಮ್ಮಾಳ್‌ ಗಳಿಕೆಯೇ 85 ರನ್‌. ವಿ. ಮನೋಹರನ್‌ 41 ರನ್‌ ಮಾಡಿದರು. ಜವಾಬಿತ್ತ ಸರ್ವೀಸಸ್‌ 30.5 ಓವರ್‌ಗಳಲ್ಲಿ 3 ವಿಕೆಟಿಗೆ 176 ರನ್‌ ಹೊಡೆಯಿತು. ಓಪನರ್‌ ರವಿ ಚೌಹಾಣ್‌ 95 ರನ್‌ ಬಾರಿಸಿದರು.
ಸರ್ವೀಸಸ್‌ ಬೌಲಿಂಗ್‌ನಲ್ಲಿ ಮಿಂಚಿದವರು ದಿವೇಶ್‌ ಪಠಾಣಿಯ (19ಕ್ಕೆ 3). ಅಭಿಷೇಕ್‌ ತಿವಾರಿ ಮತ್ತು ಪುಲ್ಕಿತ್‌ ನಾರಂಗ್‌ ತಲಾ 2 ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wi

T20;ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ವಿಂಡೀಸ್‌

1-eng

T20;ಪಾಕಿಸ್ಥಾನವನ್ನು ಮಣಿಸಿದ ಇಂಗ್ಲೆಂಡ್‌

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

1-qqw-qwewqewqeqwe

IPL 2024; ಅಮೋಘ ಆಟವಾಡಿ ಮೂರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಕೆಆರ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.