ಕಾರ್ಯ ಸಿದ್ದಿಗೆ ಕಾಯ, ಮನಸ್ಸು ಏಕಗೊಳ್ಳಬೇಕು: ಸರಸ್ವತೀ ಮಹಾಸ್ವಾಮೀಜಿ


Team Udayavani, Dec 23, 2021, 10:32 AM IST

4kaya

ಶಿರಸಿ: ಮನುಷ್ಯ ಸಂಕಲ್ಪಿಸುವ ಕಾರ್ಯಗಳು ಸಿದ್ಧಿಸಲು ಕಾಯ ಮತ್ತು ಮನಸ್ಸು ಏಕವಾಗಿ ಕ್ರಿಯಿಸಬೇಕು ಎಂದು ಸೋಂದಾ ಸ್ವರ್ಣವಲ್ಲೀ‌ ಮಹಾಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿ ನುಡಿದರು.

ಅವರು, ತಾಲೂಕಿನ ಬೆಂಗಳಿ ಶ್ರೀ ರಾಮೇಶ್ವರ ದೇವಸ್ಥಾನದ ಪುನರ್ ರ್ನಿರ್ಮಾಣದ ಧಾರ್ಮಿಕ ಕಾರ್ಯಕ್ರಮಗಳಲ್ಲಿ‌ ಸಾನ್ನಿಧ್ಯ‌ ನೀಡಿ ಆಶೀರ್ವಚನ‌ ನುಡಿದರು.

ದೇಗುಲಗಳ ಅಭಿವೃದ್ಧಿಯನ್ನು ಕಾಲಕಾಲಕ್ಕೆ ಮಾಡುತ್ತಿರಬೇಕಾಗುತ್ತದೆ. ನಾವು ನಮ್ಮ ಮನೆಗಳನ್ನು ಸದಾ ಶೃಂಗರಿಸುವುದರಲ್ಲಿ ಆಸಕ್ತರಾಗಿರುತ್ತೇವೆ. ಆದರೆ ಮನೆ ಮನೆತನಗಳನ್ನು ಕಾಯುವ ದೇವಸನ್ನಿಧಿ, ಆಪತ್ತು ಬಂದಾಗೆಲ್ಲ ಧಾವಿಸುವ ಊರನಡುವಿನ ದೇವಸ್ಥಾನದ ವಿಷಯ ಬಂದಾಗ ಆಮೇಲೆ ನೋಡೋಣ ಅನ್ನುವ ಧೋರಣೆ ಸಲ್ಲದು ಎಂದರು.

ಸ್ವಚ್ಛ ಪರಿಸರ ಆರೋಗ್ಯಕ್ಕೆ ಅವಶ್ಯಕ. ಹಾಗೆಯೇ ಪೂಜೆ ಸಲ್ಲಿಸುವ ಪ್ರಾರ್ಥನೆ ಸಲ್ಲಿಸುವ ದೇವಸ್ಥಾನದಲ್ಲಿ ಕಾಯ್ದುಕೊಳ್ಳುವುದು ಆರೋಗ್ಯಕರ ಮನಸ್ಸಿಗೆ ಕಾರಣ ಅಂದೂ ತಿಳಿಸಿದರು.

ಊರ ಐತಿಹಾಸಿಕ ಮಾಹಿತಿಗಳನ್ನು ಮುಂದಿನ ತಲೆಮಾರಿಗೆ ಕಾಯ್ದಿಡುವ ಉದ್ದೇಶದಿಂದ ವೆಂಕಟೇಶ ದೀಕ್ಷಿತ್ ಮತ್ತು ದಿನೇಶ್ ಹೆಗಡೆ ನೇತೃತ್ವದ ಸ್ಮರಣ ಸಂಚಿಕೆಯನ್ನು ಶ್ರೀಗಳವರು ಬಿಡುಗಡೆ ಮಾಡಿದರು.

ಪ್ರಾಸ್ತಾವಿಕವಾಗಿ ಪ್ರಸನ್ನ ಹೆಗಡೆ ಮಾತನಾಡಿದರು. ಮೊಕ್ತೇಸರ ಲಕ್ಷ್ಮೀಶ ಹೆಗಡೆ, ಕಾರ್ಯದರ್ಶಿ ವಿನಾಯಕ ಹೆಗಡೆ, ವೇ. ಮೂ. ನಾಗೇಶ ಪತ್ರೆ, ವೇ. ಮೂ. ಪಶುಪತಿ ಶಾಸ್ತ್ರಿ ಮತ್ತು ಸೀಮಾಧ್ಯಕ್ಷ ಅನಂತ ಭಟ್ಟರು ಮತ್ತು ಊರಿನ ಸಮಸ್ತ ಗ್ರಾಮಸ್ಥರು  ಉಪಸ್ಥಿತರಿದ್ದರು. ಮುಂಜಾನೆಯಿಂದ ವಿವಿಧ ಧಾರ್ಮಿಕ‌ ಕಾರ್ಯಕ್ರಮಗಳು‌ ನಡೆದವು.

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.