ಮೆಕ್ಕೆ ಜೋಳ ಬೆಳೆಗೆ ಸೈನಿಕ ಹುಳು ದಾಳಿ


Team Udayavani, Dec 23, 2021, 1:15 PM IST

ಮೆಕ್ಕೆ ಜೋಳ ಬೆಳೆಗೆ ಸೈನಿಕ ಹುಳು ದಾಳಿ

ಕಲಾದಗಿ: ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೂರಾರು ರೈತರು ಮುಖ್ಯ ಬೆಳೆಯಾಗಿ ಗೋವಿನ ಜೋಳದ ಕೃಷಿ ಮಾಡಿ ಜೀವನ ಸಾಗಿಸುತ್ತಿದ್ದು,ಆದರೆ ಗೋವಿನಜೋಳಕ್ಕೆ ಈಗ ರೋಗಬಾಧೆಕಾಡುತ್ತಿರುವುದು ಕಲಾದಗಿ ಭಾಗದ ರೈತರು ಕಂಗಾಲು ಆಗುವಂತೆ ಮಾಡಿದೆ.

ಕಲಾದಗಿ ಭಾಗದಲ್ಲಿ ಪ್ರಮುಖ ಬೆಳೆ ಕಬ್ಬು ಇದ್ದರೆ, ಇದರ ಜೊತೆಗೆ ಮೆಕ್ಕೆಜೋಳದ ಬೆಳೆಯ ಮೇಲೆಹೆಚ್ಚು ಅವಲಂಬಿಸಿದ್ದಾರೆ. ಹಿಂಗಾರು ಹಂಗಾಮಿನ ಮೆಕ್ಕೆಜೋಳದ ಬೆಳೆಗೆ ಕೀಟರೋಗ ಬಾಧೆ ಕಾಡುತ್ತಿದೆ.ಬಿತ್ತನೆ ಮಾಡಿದ ಒಂದೂವರೆ ತಿಂಗಳಲ್ಲಿ ಬೆಳೆದ ಬೆಳೆಗೆ ದಿಢೀರ್‌ ಕೀಟಬಾಧೆ ರೋಗ ಕಾಣಿಸಿಕೊಂಡು ಬೆಳೆ ಭಾಗಶಃ ಹಾನಿಯಾಗುತ್ತಿದೆ. ಉದಗಟ್ಟಿ ಗ್ರಾಮದ ಮಲ್ಲಪ್ಪ ಕೋಟಿ ಅವರು ತಮ್ಮ ನಾಲ್ಕು ಎಕರೆ ಭೂಮಿಯಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳಕ್ಕೆ ರೋಗ ಕಾಣಿಸಿಕೊಂಡು ಬೆಳೆ ಹಾನಿ ಆಗಿದೆ.  ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿ ಹಿಂಗಾರು ಹಂಗಾಮಿನ ಬೆಳೆಯಾಗಿ 200 ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಲಾಗಿದೆ.

ನಾಟಿ ಮಾಡಿದ ತಿಂಗಳ ಬೆಳೆಗೆ ಕೀಟಭಾದೆಯ ರೋಗ ಅಂಟಿಕೊಂಡು, ಸಂಪೂರ್ಣ ಪ್ರದೇಶದ ಬೆಳೆಗೆ ವ್ಯಾಪಿಸಿ ಬೆಳೆಯ ಸುಳಿಯ ಒಳಗೆ ಸೈನಿಕ ಹುಳು ದಾಳಿ ಇಟ್ಟಿದೆ. ಎಲೆಯ ಭಾಗವನ್ನು ತಿಂದು ಅಲ್ಲೇ ಲದ್ದಿ ಹಾಕುತ್ತಿದೆ. ಸಾಲಸೂಲ ಮಾಡಿ ಮೆಕ್ಕೆಜೋಳ ಬೆಳೆದ ರೈತರಿಗೆ ಸೈನಿಕ ಹುಳು ದಾಳಿ ಚಿಂತಾಕ್ರಾಂತವಾಗುವಂತೆ ಮಾಡಿದೆ.

ಕೃಷಿ ಇಲಾಖೆ ಅಧಿಕಾರಿಗಳು ಔಷಧಗಳ ಸಿಂಪರಣೆ ಕುರಿತು ಸೂಕ್ತ ಮಾಹಿತಿ ನೀಡಿ ಬೆಳೆ ರಕ್ಷಣೆಗೆ ಸಹಾಯಮಾಡಬೇಕು ಎಂದು ಮೆಕ್ಕೆಜೋಳ ಬೆಳೆದ ರೈತರು ಮನವಿ ಮಾಡಿದ್ದಾರೆ.

ಬಿತ್ತನೆ ಮಾಡಿದ ಒಂದೂವರೆ ತಿಂಗಳಲ್ಲಿ ಮೆಕ್ಕೆಜೋಳದ ಬೆಳೆಗೆ ಕೀಟ ರೋಗಬಾಧೆಕಾಣಿಸಿಕೊಂಡಿದ್ದು, ಬೆಳೆ ಭಾಗಶಃ ಹಾನಿಗಾಗುತ್ತಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಮಲ್ಲಪ್ಪ ಕೋಟಿ, ಉದಗಟ್ಟಿ ರೈತ

ಮೆಕ್ಕೆಜೋಳದ ಬಿತ್ತನೆ ಮಾಡಿದ ರೈತರ ತೋಟಗಳಿಗೆ ಭೇಟಿ ಮಾಡಲಾಗಿದೆ. ಇದುಸೈನಿಕ ಹುಳುವಿನ ದಾಳಿ ಆಗಿದೆ. ಸೂಕ್ತ ಔಷಧ ಸಿಂಪರಣೆ ಮಾಡಲು ರೈತರಿಗೆ ಮಾಹಿ ನೀಡಲಾಗಿದೆ. ಆರ್‌.ಎ.ಸುರಪುರ, ಕೃಷಿ ಅಧಿಕಾರಿ, ಕಲಾದಗಿ ಹೋಬಳಿ

ಚಂದ್ರಶೇಖರ ಹಡಪದ

ಟಾಪ್ ನ್ಯೂಸ್

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.