ಸೂರ್ಯಕಾಂತಿಗೆ ಕೊರಿಹುಳ ಬಾಧೆ: ಬೆಳೆಗಾರರಲ್ಲಿ ಆತಂಕ


Team Udayavani, Dec 24, 2021, 5:01 PM IST

25sunflower

ಮುದಗಲ್ಲ: ಹಿಂಗಾರು ಬೆಳೆ ಸೂರ್ಯಕಾಂತಿಗೆ ಕೊರಿಹುಳ ಕಾಣಿಸಿಕೊಂಡ ಪರಿಣಾಮ ರೈತರಲ್ಲಿ ಆತಂಕ ಮನೆ ಮಾಡಿದೆ.

ಹಿಂಗಾರಿ ಹಂಗಾಮಿನಲ್ಲಿ ತಿಂಗಳುಗಟ್ಟಲೆ ಸುರಿದ ಮಳೆಯಿಂದ ವಾತಾವರಣದಲ್ಲಿ ತಂಪೇರಿ ಸೂರ್ಯಕಾಂತಿಗೆ ಹುಳು ಕಾಣಿಸಿಕೊಂಡಿತ್ತು. ಆಗ ಕೀಟಬಾಧೆ ಕಾಟ ಕಡಿಮೆ ಯಾಗಬಹುದು ಎಂದುಕೊಂಡಿದ್ದ ರೈತರಿಗೆ ನೋಡು ನೋಡುತ್ತಲೇ 10- 15 ದಿನದಲ್ಲಿಯೇ ಕೊರಿಹುಳ ಹೊಲ ಪೂರ್ತಿಯಾಗಿ ಸೂರ್ಯಕಾಂತಿ ಗಿಡದ ಎಲೆ ತಿಂದಿವೆ. ಈಗ ಹೂವು ಬಿಡುವ ಸಂದರ್ಭದಲ್ಲಿರುವುದರಿಂದ ಹುಳು ನಿಯಂತ್ರಣಕ್ಕೆ ಯಾವುದೇ ಔಷಧಿ ಸಿಂಪಡಣೆ ಮಾಡಲು ಬರುವುದಿಲ್ಲ ಎಂಬುವುದು ಕೃಷಿ ತಜ್ಞರ ಸಲಹೆ.

ಎಲೆ ಹಿಂಬದಿಯಲ್ಲಿ ಕಾಣುವ ಹುಳು ಮೂರು-ನಾಲ್ಕು ದಿನಗಳಲ್ಲಿಯೇ ಎಲೆಯ ಕಾಂಡತಿಂದು ಬರಿ ಕಟ್ಟಿಗೆ ಉಳಿಸಿವೆ. ಇದರಿಂದ ಸೂರ್ಯಕಾಂತಿ ಇಳುವರಿ ಕಡಿಮೆಯಾಗಿ ರೈತರು ನಷ್ಟ ಅನುಭವಿಸುವಂತಾಗಿದೆ ಎಂದು ಹಡಗಲಿ, ಕನ್ನಾಳ, ದೆಸಾಯಿ ಭೋಗಾಪೂರ, ಛತ್ತರ ರೈತರು ತಮ್ಮ ಅಳಲು ತೊಡಿಕೊಂಡಿದ್ದಾರೆ.

ಈ ಬಾರಿ ಎಣ್ಣೆ ಬೆಲೆ ಹೆಚ್ಚಳವಾಗಿ ಮಾರುಕಟ್ಟೆಯಲ್ಲಿ ಸೂರ್ಯಕಾಂತಿಗೆ ಒಳ್ಳೆಯ ಬೆಲೆ ಸಿಕ್ಕಿತ್ತು. ಇದನ್ನೆ ನಂಬಿದ ರೈತರು ಸುಮಾರು ಆರುನೂರು ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ ಬಿತ್ತನೆ ಮಾಡಿದ್ದಾರೆ. ತೇವಾಂಶ ಹೆಚ್ಚಳವಾಗಿ ಹೂಳು ಮತ್ತು ರೋಗ ಬಾಧೆಗೆ ಸೂರ್ಯಕಾಂತಿ ತುತ್ತಾಗಿದೆ ಎಂದು ಹಡಗಲಿ ಗ್ರಾಮದ ಹನುಮಂತಪ್ಪ ಪತ್ರಿಕೆಗೆ ತಿಳಿಸಿದ್ದಾರೆ.

ಹಿಂಗಾರಿಗೆ ಸುರಿದ ಅಧಿಕ ಮಳೆಯಿಂದ ವಾತಾವರಣದಲ್ಲಿ ವ್ಯತ್ಯಾಸ ಉಂಟಾಗಿ ಕೀಟ ಉತ್ಪತ್ತಿಗೆ ಕಾರಣವಾಗಿದೆ. ಕೆಲವೆಡೆ ಕೊರಿಹೂಳು ಕಾಣಿಸಿಕೊಂಡ ಪರಿಣಾಮ ಸೂರ್ಯಕಾಂತಿ ಬೆಳೆಹಾಳಾಗಿದೆ. -ಆಕಾಶ ದಾನಿ, ಕೃಷಿ ಅಧಿಕಾರಿ, ರೈತ ಸಂಪರ್ಕ ಕೇಂದ್ರ ಮುದಗಲ್ಲ

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.