ಮಣ್ಣು ಮಾಡಲು ಮುಂದಾದ ಅನಾಥ ಶವದ ಗುರುತು ಹಚ್ಚೆಯಿಂದ ಪತ್ತೆ
Team Udayavani, Dec 24, 2021, 6:05 PM IST
ಶ್ರೀರಂಗಪಟ್ಟಣ: ಅನಾಥ ಶವವೆಂದು ಮಣ್ಣು ಮಾಡಲುಪೊಲೀಸರು ನಿರ್ಧರಿಸಿದ್ದ ವೇಳೆ ಮೃತನ ಸಂಬಂಧಿಕರು ಮೃತ ವ್ಯಕ್ತಿಯ ಕೈಮೇಲಿದ್ದ ಹಚ್ಚೆ ಗುರುತು ಪತ್ತೆ ಹಚ್ಚಿ ಶವವನ್ನು ಕೊಂಡೊಯ್ದ ಘಟನೆ ನಡೆದಿದೆ.
ಇಲ್ಲಿನ ಚೆಕ್ ಪೋಸ್ಟ್ ಬಳಿ ಗುರುವಾರ ಅಪರಿಚಿತ ಗಂಡಸಿನ ಶವವೊಂದು ಪತ್ತೆ ಯಾಗಿತ್ತು.ಅನಾರೋಗ್ಯದಿಂದ ವ್ಯಕ್ತಿ ಮೃತಪಟ್ಟಿದ್ದು, ಸಂಜೆ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ತಂದು ಶವಾಗಾರದಲ್ಲಿರಿಸಿದ್ದರು.
ಮೃತ ವ್ಯಕ್ತಿಯ ಕೈ ಮೇಲಿದ್ದ ಹಚ್ಚೆಯ ಗುರುತುವ್ಯಕ್ತಿಯ ವಿಳಾಸವನ್ನು ಪತ್ತೆ ಮಾಡಿಕೊಟ್ಟಿದ್ದು, ಬೆಳಗೊಳ ಗ್ರಾಮದ ರಾಮೇಗೌಡ(65) ಎಂದು ಗುರುತಿ ಸಲಾಗಿದ್ದು,ಇವರು ಕಳೆದ 15 ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ