ನಕ್ಷತ್ರದ “ಶಕ್ತಿ’ ಅನಾವರಣ!

ಸೂರ್ಯ 1 ಲಕ್ಷ ವರ್ಷಗಳಲ್ಲಿ ಹೊರಸೂಸುವ ಶಕ್ತಿಯನ್ನು 0.1 ಸೆಕೆಂಡ್‌ನ‌ಲ್ಲಿ ಹೊರಸೂಸಿದ ನಕ್ಷತ್ರ

Team Udayavani, Dec 24, 2021, 10:45 PM IST

ನಕ್ಷತ್ರದ “ಶಕ್ತಿ’ ಅನಾವರಣ!

ನವದೆಹಲಿ: ನಕ್ಷತ್ರಗಳ ಅಗಾಧ ಶಕ್ತಿಯನ್ನು ಭಾರತೀಯ ವಿಜ್ಞಾನಿಗಳು ಪತ್ತೆಹಚ್ಚಿದ್ದು, ಸೂರ್ಯ 1 ಲಕ್ಷ ವರ್ಷಗಳಲ್ಲಿ ಹೊರಸೂಸುವಷ್ಟು ಶಕ್ತಿಯನ್ನು ಕೇವಲ ಒಂದು ನಕ್ಷತ್ರವು 0.1 ಸೆಕೆಂಡ್‌ನ‌ಲ್ಲಿ ಬಿಡುಗಡೆ ಮಾಡುತ್ತದೆ ಎಂದು ಕಂಡುಕೊಂಡಿದ್ದಾರೆ.

ತಮ್ಮೊಳಗೆ 10ರಿಂದ 25ರಷ್ಟು ಸೂರ್ಯರನ್ನು ಹುದುಗಿಸಿಟ್ಟುಕೊಳ್ಳುವಂಥ ಸಾಮರ್ಥ್ಯವಿರುವ ಬೃಹತ್‌ ನಕ್ಷತ್ರಗಳೇ ಪತನಗೊಂಡಾಗ, ನ್ಯೂಟ್ರಾನ್‌ ಸ್ಟಾರ್‌ಗಳು ಹುಟ್ಟುತ್ತವೆ. ಇಂಥ ನಕ್ಷತ್ರಗಳ ಪೈಕಿ ಕೆಲವು ತೀವ್ರ ಕಾಂತೀಯ ಕ್ಷೇತ್ರ ಹೊಂದಿರುತ್ತವೆ. ಇವುಗಳನ್ನು ಮ್ಯಾಗ್ನೆಟಾರ್ಸ್‌ ಎನ್ನುತ್ತಾರೆ. ಸ್ಪೇನ್‌ನ ವಿಜ್ಞಾನಿ ಪ್ರೊ. ಆಲೆºಟ್ರೋ ಜೆ.ಕಾಸ್ಟ್ರೋ ಅವರ ಜತೆಗೆ ಉತ್ತರಾಖಂಡದ ಆರ್ಯಭಟ ರಿಸರ್ಚ್‌ ಇನ್ಸ್ಟಿಟ್ಯೂಟ್‌ ಆಫ್ ಆಬ್ಸರ್‌ವೆàಷನಲ್‌ ಸೈನ್ಸಸ್‌ನ ಡಾ.ಶಶಿಭೂಷಣ್‌ ಪಾಂಡೆ ಕೂಡ ಈ ಅಧ್ಯಯನದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ:ನಾನು ಎಲ್ಲೂ ಹೋಗುವುದಿಲ್ಲ,ವಿದೇಶ ಪ್ರವಾಸ ರದ್ದಾಗಿದೆ : ಸಿಎಂ ಸ್ಪಷ್ಟನೆ

ನಮ್ಮ ನಕ್ಷತ್ರಪುಂಜದಲ್ಲಿ ಇಂಥ 30 ಬೃಹತ್‌ ನಕ್ಷತ್ರಗಳಷ್ಟೇ ಪತ್ತೆಯಾಗಿವೆ. ನಿಷ್ಕ್ರಿಯ ಸ್ಥಿತಿಯಲ್ಲೂ ಮ್ಯಾಗ್ನೆಟಾರ್‌ಗಳು ಸೂರ್ಯನಿಗಿಂತ ಸಾವಿರಾರು ಪಟ್ಟು ಹೆಚ್ಚು ಪ್ರಜ್ವಲಿಸುತ್ತವೆ. ಆದರೆ, 2020ರ ಏ.15ರಂದು ಸಂಭವಿಸಿದ ಫ್ಲ್ಯಾಶ್‌ ಅನ್ನು ಅಧ್ಯಯನ ಮಾಡಿದಾಗ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ.

ಕೇವಲ ಒಂದು ಸೆಕೆಂಡಿನ 10ನೇ ಒಂದರಷ್ಟು ಅವಧಿಯಷ್ಟೇ ಈ ಬೆಳಕು ಕಾಣಿಸಿತ್ತು. ಆದರೆ, ಆ ಒಂದು ಮಿಂಚಿನಲ್ಲಿನ ಶಕ್ತಿಯು ಒಂದು ಲಕ್ಷ ವರ್ಷಗಳಲ್ಲಿ ಸೂರ್ಯನು ಬಿಡುಗಡೆ ಮಾಡುವ ಶಕ್ತಿಗೆ ಸಮನಾಗಿತ್ತು.

 

ಟಾಪ್ ನ್ಯೂಸ್

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.