ಸಿಆರ್‌ಪಿಎಫ್ ಯೋಧರಿಗೆ ಸಿಗಲಿದೆ ಸಂಸ್ಕಾರದ ಪಾಠ!

ಸಿಬಂದಿ ನಡುವಿನ ಬಾಂಧವ್ಯ ವೃದ್ಧಿ ,ಆತ್ಮಹತ್ಯೆ ತಡೆಗೆ ಈ ಕ್ರಮ

Team Udayavani, Dec 25, 2021, 7:10 AM IST

ಸಿಆರ್‌ಪಿಎಫ್ ಯೋಧರಿಗೆ ಸಿಗಲಿದೆ ಸಂಸ್ಕಾರದ ಪಾಠ!

ಹೊಸದಿಲ್ಲಿ: ಭಯೋತ್ಪಾದಕರು ಹಾಗೂ ನಕ್ಸಲರ ವಿರುದ್ಧ ಹೋರಾಡುವ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್) ಯೋಧರು ಖಿನ್ನತೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುವಂಥ ಘಟನೆ ಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸಿಆರ್‌ಪಿಎಫ್, ಯೋಧರನ್ನು “ಸಂಸ್ಕಾರಿ’ಗಳನ್ನಾಗಿಸಿ ಅವರಲ್ಲಿ ಮಾನಸಿಕ ಸ್ಥೈರ್ಯ ತುಂಬಲು ಪೂರಕವಾಗಿ “ಸಂಸ್ಕಾರ ಶಾಲೆ’ಗಳನ್ನು ಆರಂಭಿಸಲು ನಿರ್ಧರಿಸಿದೆ.

ಸಿಆರ್‌ಪಿಎಫ್ ಯೋಧರೊಬ್ಬರು ನೀಡಿರುವ ಸಲಹೆಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸೀನಿಯರ್‌ ಮತ್ತು ಜೂನಿಯರ್‌ ಸಿಬಂದಿ ನಡುವೆ ಆಗಾಗ ಮನಸ್ತಾಪಗಳಾಗುತ್ತವೆ. ಪರಸ್ಪರ ಗೌರವದ ಕೊರತೆ, ವಾಗ್ವಾದಗಳು, ಜಗಳ, ಕೊಲೆ, ಆತ್ಮಹತ್ಯೆ ಪ್ರಕರಣಗಳು ಪಡೆಯ ವರ್ಚಸ್ಸಿಗೂ ಧಕ್ಕೆ ತರುತ್ತಿವೆ. ಹೀಗಾಗಿ ಸಿಬಂದಿ ನಡುವೆ ಗೌರವ ಬೆಳೆಸುವಂಥ ಕಾರ್ಯಕ್ರಮ ಕೈಗೊಂಡರೆ ಉತ್ತಮ ಎಂಬ ಸಲಹೆ ನೀಡಲಾಗಿತ್ತು.

ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸಿರುವ ಸಿಆರ್‌ಪಿಎಫ್ ಕ್ಷೇಮಾಭಿವೃದ್ಧಿ ವಿಭಾಗವು ಅರೆ ಸೇನಾ ಪಡೆಯ ಎಲ್ಲ ಘಟಕಗಳಿಗೂ “ಸಂಸ್ಕಾರ ಶಾಲೆ’ ಆರಂಭಿಸುವಂತೆ ಸೂಚಿಸಿ ಸುತ್ತೋಲೆ ಹೊರಡಿಸಿದೆ. ಆದರೆ ಈ ಶಾಲೆಗಳು ಹೇಗೆ ಕಾರ್ಯನಿರ್ವಹಿಸಲಿವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ:ರಾಜಸ್ಥಾನ: ಭಾರತೀಯ ವಾಯುಸೇನೆಯ ಮಿಗ್- 21 ವಿಮಾನ ಪತನ, ಪೈಲಟ್ ಸಾವು

ಸುತ್ತೋಲೆಯಲ್ಲಿ ಏನಿದೆ?
ಯೋಗಾಭ್ಯಾಸವು ಹೇಗೆ ನಮ್ಮ ಶರೀರವನ್ನು ಫಿಟ್‌ ಆಗಿಸುತ್ತದೋ, ಅದೇ ಮಾದರಿಯಲ್ಲಿ ಸಂಸ್ಕಾರವು ಮಾನಸಿಕವಾಗಿ ನಮ್ಮನ್ನು ಸದೃಢಗೊಳಿಸುತ್ತದೆ. ಹೀಗಾಗಿ ಎಲ್ಲ ಘಟಕಗಳು, ವಲಯಗಳು ಹಾಗೂ ಬೆಟಾ
ಲಿಯನ್‌ಗಳು “ಸಂಸ್ಕಾರ ಶಾಲೆ’ಯನ್ನು ಆರಂಭಿಸ ಬೇಕು. ಇಲ್ಲಿ ಹಿರಿಯರು ಮತ್ತು ಕಿರಿಯರು ಉತ್ತಮ ನೈತಿಕ ಮೌಲ್ಯಗಳನ್ನು ಪರಸ್ಪರ ಹಂಚಿಕೊಳ್ಳಬೇಕು. ಆಗಾಗ್ಗೆ ಅನೌಪಚಾರಿಕ ಗೆಟ್‌ ಟುಗೆದರ್‌ ನಡೆಸಬೇಕು. ಒಳ್ಳೆಯ ವಿಚಾರಗಳನ್ನು ವಿನಿಮಯ ಮಾಡಿ ಸಿಬಂದಿಯ ನಡುವೆ ಬಾಂಧವ್ಯವನ್ನು ಗಟ್ಟಿಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ‌.

 

ಟಾಪ್ ನ್ಯೂಸ್

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.