ಲೂಧಿಯಾನ ಕೋರ್ಟ್ ನಲ್ಲಿ ದಾಳಿ ನಡೆಸಿದ್ದು ಮಾಜಿ ಪೊಲೀಸ್!
Team Udayavani, Dec 25, 2021, 9:52 AM IST
ಲೂಧಿಯಾನ: ಪಂಜಾಬ್ ನ ಲೂಧಿಯಾನದ ನ್ಯಾಯಾಲಯದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗುರುತಿಸಲಾಗಿದೆ. ಈತನನ್ನು ಮಾಜಿ ಪೊಲೀಸ್ ಅಧಿಕಾರಿ ಗಗನ್ ದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತನೇ ಬಾಂಬರ್ ಎಂದು ಶಂಕಿಸಲಾಗಿದೆ.
ಹೆಡ್ ಕಾನ್ಸ್ಟೆಬಲ್ ಆಗಿದ್ದ ಗಗನ್ ದೀಪ್ ಸಿಂಗ್ ನನ್ನು 2019 ರಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ ಎರಡು ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದ. ಅವರನ್ನು ಸೆಪ್ಟೆಂಬರ್ನಲ್ಲಿ ಬಿಡುಗಡೆ ಮಾಡಲಾಗಿತ್ತು.
ಇದನ್ನೂ ಓದಿ:ದುಬೈನಿಂದ ಬರುವ ಪ್ರಯಾಣಿಕರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ಕಡ್ಡಾಯ
ಆತನ ಸಿಮ್ ಕಾರ್ಡ್ ಮತ್ತು ವೈರ್ಲೆಸ್ ಡಾಂಗಲ್ ಸಹಾಯದಿಂದ ಆತನನ್ನು ಗುರುತಿಸಲು ಸಹಾಯ ಮಾಡಿತು ಮತ್ತು ಮೃತದೇಹ ಸಿಂಗ್ ಅವರದೇ ಎಂದು ಕುಟುಂಬದವರು ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟದಲ್ಲಿ ಪಾಕಿಸ್ತಾನಿ ಏಜೆನ್ಸಿಗಳು ಅಥವಾ ಖಲಿಸ್ತಾನಿ ಗುಂಪುಗಳು ಭಾಗಿಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ