ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆ ಚರ್ಚಿಸದೇ ಇರುವುದು ಖೇದಕರ: ರವೀಂದ್ರ ನಾಯ್ಕ


Team Udayavani, Dec 25, 2021, 12:15 PM IST

7session

ಶಿರಸಿ: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ಮತ್ತು ಸ್ಫಂದನೆಗಾಗಿ ಬೆಳಗಾವಿಯಲ್ಲಿ ಜರುಗಿದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಚರ್ಚೆಗೆ ಸರಕಾರ ಪ್ರಾಮುಖ್ಯತೆ ನೀಡದೆ ಇರುವುದು ವಿಷಾದಕರ ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‍ನಲ್ಲಿ ಇತ್ತೀಚಿನ ದಿನಗಳಲ್ಲಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಸಂದರ್ಭದಲ್ಲಿ ಅನಧೀಕೃತ ಅರಣ್ಯವಾಸಿಗಳಿಗೆ ತಕ್ಷಣ ಒಕ್ಕಲೆಬ್ಬಿಸಬೇಕು, ಸರಕಾರದ ಯಾವುದೇ ಸೌಲಭ್ಯ, ಸವಲತ್ತುಗಳನ್ನು ನಿರ್ಬಂಧಿಸಬೇಕು, ಅರಣ್ಯಹಕ್ಕು ಕಾಯಿದೆ ಜಾರಿಗೆ ಬಂದು ಒಂದುವರೆ ದಶಕ ಕಳೆದರೂ ರಾಜ್ಯದಲ್ಲಿ ಅರ್ಜಿಗಳ ವಿಲೇವಾರಿ ಹಿನ್ನೆಡೆಯಾಗಿದ್ದು, ಮಂಜೂರಿಗೆ ಕಾನೂನಾತ್ಮಕ ತೊಡಕು, ಇಚ್ಛಾಶಕ್ತಿಯ ಕೊರತೆ ಮತ್ತು ಅರಣ್ಯ ಅಧಿಕಾರಿಗಳಿಂದ ನಿರಂತರ ಅರಣ್ಯವಾಸಿಗಳ ಮೇಲೆ ದೌರ್ಜನ್ಯ ನಿಯಂತ್ರಿಸುವ ದಿಸೆಯಲ್ಲಿ ಪ್ರಾಮುಖ್ಯತೆಯ ಆಧಾರದ ಮೇಲೆ ಈ ಅಧಿವೇಶನದಲ್ಲಿ ಚರ್ಚಿಸುವ ಅವಶ್ಯವಿದ್ದಾಗಲೂ ಚರ್ಚಿಸದೇ ಇರುವುದು ಖೇದಕರ ಎಂದರು.

ಚಳಿಗಾಲದ ಅಧಿವೇಶನದಲ್ಲಿ ಸರಕಾರವು ಗಂಭೀರವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಅನಧೀಕೃತ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ದಿಸೆಯಲ್ಲಿ ಪರಿಸರವಾದಿಗಳು ಸುಪ್ರೀಂ ಕೋರ್ಟ್‍ನಲ್ಲಿ ದಾಖಲಿಸಿದ ರಿಟ್‌ ಪಿಟಿಷನ್ ಅಂತಿಮ ವಿಚಾರಣೆ ಇರುವಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಅರಣ್ಯವಾಸಿಗಳ ಪರವಾಗಿ ಪ್ರಮಾಣ ಪತ್ರ ಸಲ್ಲಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಬಂದ್‌ಗೆ ಚಿತ್ರೋದ್ಯಮ ನೈತಿಕ ಬೆಂಬಲ: ಸಿನಿಮಾ ರಿಲೀಸ್‌, ಶೂಟಿಂಗ್‌ ಯಥಾಸ್ಥಿತಿ

ಕರ್ನಾಟಕದಲ್ಲಿ ಹತ್ತು ಲಕ್ಷಕ್ಕೂ ಮಿಕ್ಕಿ ಅರಣ್ಯ ಕುಟುಂಬಗಳಿದ್ದಾಗಲೂ ಪ್ರಚಾರದ ಕೊರತೆಯಿಂದ ಕೇವಲ 2,92,537 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 1,84,358 ಅರ್ಜಿಗಳು ತೀರಸ್ಕಾರವಾಗಿ ಬಂದಿರುವಂಥ ಅರ್ಜಿಗಳಲ್ಲಿ ಶೇ. 63.02 ಅರ್ಜಿಗಳು ತೀರಸ್ಕಾರವಾದರೇ, ರಾಜ್ಯದಲ್ಲಿ ಇಂದಿನವರೆಗೆ ಕೇವಲ 15,798 ಅರ್ಜಿಗಳಿಗೆ ಮಾತ್ರ ಹಕ್ಕು ಮಾನ್ಯತೆ ದೊರಕಿದೆ. ಶೇ. 5.40 ರಷ್ಟು ಅರ್ಜಿಗಳಿಗೆ ಮಾನ್ಯತೆ ದೊರಕಿದೆ ಎಂದು ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.