ಬಿಜೆಪಿ ನಿಧಿಗೆ 1000 ರೂ. ದೇಣಿಗೆ ನೀಡಿದ ಸಿಎಂ ಬೊಮ್ಮಾಯಿ
Team Udayavani, Dec 25, 2021, 8:12 PM IST
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಿಜೆಪಿ ನಿಧಿಗೆ ಶನಿವಾರ 1000 ರೂ ದೇಣಿಗೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ, ಮಾಜಿ ಪ್ರಧಾನಿ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಕಿರು ದೇಣಿಗೆ ಅಭಿಯಾನದ ಭಾಗವಾಗಿ ನಮ್ಮ ಪಕ್ಷದ ನಿಧಿಗೆ ₹1000 ದೇಣಿಗೆ ನೀಡಿದ್ದೇನೆ. ಬನ್ನಿ ಬಲಿಷ್ಟ ಭಾರತದ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಸದೃಡ ಗೊಳಿಸೋಣ. ಎಂದು ಬರೆದಿದ್ದಾರೆ.
ಭಾರತೀಯ ಜನತಾ ಪಕ್ಷದ ಸಂಘಟನೆಗೆ ನೆರವು ನೀಡುವ ನಿಟ್ಟಿನಲ್ಲಿ ಪಕ್ಷದ ಬೆಂಬಲಿಗರು ಸಣ್ಣ ಮೊತ್ತದ ದೇಣಿಗೆ ನೀಡುವ ಮೂಲಕ ನೆರವು ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮನವಿ ಮಾಡಿದ್ದರು.
ಮಾಜಿ ಪ್ರಧಾನಿ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡ ಕಿರು ದೇಣಿಗೆ ಅಭಿಯಾನದ ಭಾಗವಾಗಿ ನಮ್ಮ ಪಕ್ಷದ ನಿಧಿಗೆ ₹1000 ದೇಣಿಗೆ ನೀಡಿದ್ದೇನೆ. ಬನ್ನಿ ಬಲಿಷ್ಟ ಭಾರತದ ನಿರ್ಮಾಣಕ್ಕಾಗಿ ಬಿಜೆಪಿಯನ್ನು ಸದೃಡ ಗೊಳಿಸೋಣ.@BJP4Karnataka @BJP4India pic.twitter.com/Wk1QSjtFfw
— Basavaraj S Bommai (@BSBommai) December 25, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ