ಕಾಶೀ ಶ್ರೀಗಳ ಪರಿಶ್ರಮದಿಂದ ಸಿದ್ಧಾಂತ ಶಿಖಾಮಣಿಗೆ ವಿಶ್ವಖ್ಯಾತಿ

ಪ್ರತಿ ದಿನದ ಊಟ, ಊಪಹಾರಕ್ಕೆ 11 ಸಾವಿರಕ್ಕಿಂತಲೂ ಅಧಿಕ ಹಣ ಖರ್ಚಾಗುತ್ತಿದೆ.

Team Udayavani, Dec 27, 2021, 6:23 PM IST

ಕಾಶೀ ಶ್ರೀಗಳ ಪರಿಶ್ರಮದಿಂದ ಸಿದ್ಧಾಂತ ಶಿಖಾಮಣಿಗೆ ವಿಶ್ವಖ್ಯಾತಿ

ಬಂಕಾಪುರ: ವೀರಶೈವ ಧರ್ಮದ ಸಿದ್ಧಾಂತ ಶಿಖಾಮಣಿ ಗ್ರಂಥ ವಿವಿಧ ಭಾಷೆಗಳಲ್ಲಿ ವಿಶ್ವದ ಮೂಲೆ, ಮೂಲೆಗಳಿಗೆ ಪರಿಚಿತವಾಗಿರುವುದರ ಹಿಂದೆ ಶ್ರೀ ಕಾಶೀ ಡಾ|ಚಂದ್ರಶೇಖರ ಶಿವಾಚಾರ್ಯರ ಪರಿಶ್ರಮವಿದೆ ಎಂದು ಬೆಂಗಳೂರಿನ ನಿರ್ಮಾಪಕ ಪ್ರಶಾಂತ ರಿಪ್ಪನ್‌ಪೇಟೆ ಹೇಳಿದರು.

ಬಿಸನಳ್ಳಿ ಗ್ರಾಮದ ಶ್ರೀ ಕಾಶೀ ಜಂಗಮವಾಡಿ ಶಾಖಾ ಮಠದ ಆವರಣದಲ್ಲಿ ಲೋಕಕಲ್ಯಾಣಾರ್ಥ ವಾಗಿ ನಡೆದ ನಾಲ್ಕನೇ ದಿನದ ಧರ್ಮಸಭೆಯಲ್ಲಿ ಅವರು ಮಾತನಾಡಿದರು.

ಶ್ರೀ ಕಾಶೀ ಜಗದ್ಗುರುಗಳವರು ಬಿಸನಳ್ಳಿ ಗ್ರಾಮದ ಧರ್ಮ ವೇದಿಕೆಯಲ್ಲಿ ಶ್ರೀಶೈಲ, ಉಜ್ಜಯನಿ ಜಗದ್ಗುರುಗಳವರ ಸಮ್ಮುಖದಲ್ಲಿ ಶ್ರೀ ಕಾಶೀ ಜಂಗಮವಾಡಿಮಠದ ಮುಂದಿನ ಉತ್ತರಾಧಿಕಾರಿಗಳನ್ನಾಗಿ ಹೊಟಗಿಮಠದ ಡಾ|ಮಲ್ಲಿಕಾರ್ಜುನ ಶಿವಾಚಾರ್ಯರ ಹೆಸರನ್ನು ಘೋಷಣೆ
ಮಾಡಿರುವುದು ಬಿಸನಳ್ಳಿ ಗ್ರಾಮದ ಹಿರಿಮೆಯನ್ನು ಹೆಚ್ಚಿಸಿದಂತಾಗಿದೆ. ಮುಂದೊಂದು ದಿನ ಈ ಬಿಸನಳ್ಳಿ ಗ್ರಾಮ ಸುಕ್ಷೇತ್ರ ಕಾಶೀಯ ಹಾಗೆ ಅಭಿವೃದ್ಧಿ ಹೊಂದಿ ದಕ್ಷಿಣ ಕಾಶೀ ಎಂದೇ ಪ್ರಚಲಿತವಾಗಲಿದೆ ಎಂದು ಹೇಳಿದರು.

ಹಾವೇರಿ ಗೌರಿಮಠದ ಶ್ರೀ ಶಿವಯೋಗಿ ಶಿವಾಚಾರ್ಯರು ಮಾತನಾಡಿ, ಕುಡಿಯಲು ಹಾಲು, ನೀರನ್ನು ಬೆರೆಸಿ ಇಟ್ಟರೂ ಕೂಡ, ನೀರನ್ನು ಬಿಟ್ಟು ಬರಿ ಹಾಲನ್ನು ಸೇವಿಸುವ ಹಂಸ ಪಕ್ಷಿ ಹಾಗೆ, ಮನುಷ್ಯ ಕೂಡ ಈ ಜಗದಲಿ ಇರುವ ಒಳ್ಳೆಯ ಹಾಗೂ ಕೆಟ್ಟ ವಿಚಾರಗಳಲ್ಲಿ ಒಳ್ಳೆಯದನ್ನು ಮಾತ್ರ ಗ್ರಹಿಸಿ ಮೈಗೂಡಿಸಿಕೊಂಡಾಗ ಮನುಷ್ಯ, ಮಾನವನಾಗಿ, ಮಹದೇವನಾಗಬಲ್ಲ ಎಂದು ಹೇಳಿದರು.

ಕಾಶೀ ಜಂಗಮವಾಡಿ ಮಠದ ಜ|ಡಾ|ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಸಭೆಯ  ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಭೆಯಲ್ಲಿ ಶಿಕ್ಷಕಿ ಜಿ.ಎಸ್‌.ದೇಸಾಯಿ ಅವರಿಗೆ ಶ್ರೀ ಮಠದಿಂದ ಆದರ್ಶ ಶಿಕ್ಷಕಿ ಪ್ರಶಸ್ತಿ ಹಾಗೂ ಬೆಂಗಳೂರಿನ ಬಿ.ವಿ.ಮಲ್ಲಿಕಾರ್ಜುನಯ್ಯ ಅವರಿಗೆ ಮಾಧ್ಯಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕಾಶೀ ಪೀಠದ ಮುಂದಿನ ಉತ್ತರಾಧಿ ಕಾರಿಗಳಾದ ಡಾ|ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಅರಳೆಲೆಮಠದ ಶ್ರೀ ರೇವಣಸಿದ್ದೇಶ್ವರ ಸ್ವಾಮೀಜಿ, ಹಿರೇಮಣಕಟ್ಟಿ ಶ್ರೀ ವಿಶ್ವಾರಾಧ್ಯ ಶ್ರೀಗಳು, ಸಾಲೂರಿನ ಶ್ರೀ ಗುರುಲಿಂಗ ಜಂಗಮ ಶಿವಾಚಾರ್ಯರು, ಶಂಭಣ್ಣ ಮಾ.ಪ.ಶೆಟ್ಟರ, ಸಂಜೀವಕುಮಾರ ನೀರಲಗಿ, ಜಿ.ಎಸ್‌.ಹಿರೇಮಠ, ತಿಪ್ಪಣ್ಣ ಸಾತಣ್ಣವರ, ಹರ್ಜಪ್ಪ ಲಮಾಣಿ, ಗುರುಶಾಂತಪ್ಪ ನರೇಗಲ್‌, ಗಂಗಾಧರ ಬಡ್ಡಿ, ಪರಶುರಾಮ ಕುದರಿ, ನಾಗರಾಜ ಹೊಸಮನಿ, ನಿಂಗಪ್ಪ ಹುಬ್ಬಳ್ಳಿ, ನೀಲಕಂಠಪ್ಪ ನರೇಗಲ್‌ ಸೇರಿದಂತೆ ಇತರರು ಭಾಗವಹಿಸಿದ್ದರು. ಶಿಕ್ಷಕಿ ಜಿ.ಎಸ್‌.ದೇಸಾಯಿ ನಿರೂಪಿಸಿದರು.

ಶ್ರೀ ಮಠದಲ್ಲಿ ನೂರಾರು ವಟುಗಳು ಸಂಸ್ಕೃತ ಅಭ್ಯಾಸ ಮಾಡುತ್ತಿದ್ದು, ಅವರ ಪ್ರತಿ ದಿನದ ಊಟ, ಊಪಹಾರಕ್ಕೆ 11 ಸಾವಿರಕ್ಕಿಂತಲೂ ಅಧಿಕ ಹಣ ಖರ್ಚಾಗುತ್ತಿದೆ. 11 ಸಾವಿರ ದೇಣಿಗೆ ನೀಡಿದ ಸದ್ಭಕ್ತರ ಕುಟುಂಬದ ಹೆಸರಿನಲ್ಲಿ ಶಾಶ್ವತವಾಗಿ ಪ್ರಸಾದ ಸೇವೆ ನಡೆಸಲಾಗುವುದು. 365 ದಾನಿಗಳಿಗೆ ಮಾತ್ರ ಈ ಅವಕಾಶವಿದ್ದು, ಆಸಕ್ತರು ಸೇವಾ ಸಮಿತಿಯವರನ್ನು ಸಂಪರ್ಕಿಸಬಹುದು.
ಶ್ರೀ ನೀಲಕಂಠ ಶಿವಾಚಾರ್ಯರು,
ಗುಳೇದಗುಡ್ಡ

ಟಾಪ್ ನ್ಯೂಸ್

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.