ನೈಟ್‌ಕರ್ಫ್ಯೂ ಆದೇಶ ಪುನರ್‌ಪರಿಶೀಲಿಸಲು ಸಾಧ್ಯವಿಲ್ಲ: ಸಿಎಂ


Team Udayavani, Dec 27, 2021, 8:21 PM IST

ಗ್ಎಗಗಗಹಗಹ

ಮೈಸೂರು: ಒಮಿಕ್ರಾನ್‌ ಹೆಚ್ಚಾಗುವ ಭೀತಿಯಿಂದ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಜಾರಿ ಮಾಡಲಾಗಿದ್ದು, ಈ ಆದೇಶವನ್ನು ಪುನರ್‌ ಪರಿಶೀಲನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್‌ ಹೆಚ್ಚಳ ಕುರಿತು ಈಗಾಗಲೇ ಬೆಳಗಾವಿಯಲ್ಲಿ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳಿಲ್ಲ. ಆದರೆ, ಅಕ್ಕಪಕ್ಕದ ರಾಜ್ಯ ಮತ್ತು ಬೇರೆ ದೇಶದಲ್ಲಿ ಒಮಿಕ್ರಾನ್‌ ಪೀಡಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿ ಮುಂಜಾಗ್ರತ ಕ್ರಮವಾಗಿ ಮತ್ತು ಹೊಸ ವರ್ಷಾದ ಸಂಭ್ರಮಾಚರಣೆಯ ವೇಳೆ ಹೆಚ್ಚು ಜನ ಸೇರಿದಂತೆ ನೋಡಿಕೊಳ್ಳಲು ರಾತ್ರಿ 10ರಿಂದ ಬೆಳಗ್ಗೆ 5 ರವರೆಗೆ ರಾತ್ರಿ ಕಪ್ಯೂ ಜಾರಿಗೊಳಿಸಲಾಗಿದೆ ಎಂದರು.

ಹೊರಾಂಗಣದಲ್ಲಿ ಪಾರ್ಟಿ ಮಾಡುವುದು, ಡಿಜೆ ಹಾಕಿಕೊಳ್ಳುವುದಕ್ಕೂ ಅವಕಾಶವಿಲ್ಲ. ಈ ಹಿಂದೆ ಕೊರೋನಾದ ಮೊದಲ ಮತ್ತು ಎರಡನೇ ಅಲೆಯ ವೇಳೆ ಯೂರೋಪ್‌ ದೇಶಗಳಲ್ಲಿ ಕೊರೊನಾ ಕಾಣಿಸಿಕೊಂಡ ಒಂದೂವರೆ, ಎರಡು ತಿಂಗಳ ಬಳಿಕ ಭಾರತದಲ್ಲಿ ಹೆಚ್ಚಾಗುತ್ತಿತ್ತು. ಅದರ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ನೆರೆಯ ರಾಜ್ಯಗಳ ಕೋವಿಡ್‌ ಪರಿಸ್ಥಿತಿ ನೋಡಿ ನೈಟ್‌ಕರ್ಫ್ಯೂ ಜಾರಿ ಮಾಡಲಾಗಿದೆ.

ಹಾಗೆಯೇ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಉದ್ಯಮಿಗಳಿಗೆ ನಷ್ಟವಾಗಲಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಆದರೆ, ಜನರ ಆರೋಗ್ಯದ ದೃಷ್ಟಿಯಿಂದ ಡಿ.28ರಿಂದ ಹೇರಿರುವ ನೈಟ್‌ಕರ್ಫ್ಯೂ ಆದೇಶವನ್ನು ಪುನರ್‌ ಪರಿಶೀಲಿಸಲು ಸಾಧ್ಯವಿಲ್ಲ ಎಂದರು. ಭಾನುವಾರ ಮಧ್ಯಾಹ್ನ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರನ್ನು ಮೇಯರ್‌ ಸುನಂದಾ ಪಾಲನೇತ್ರ ಸ್ವಾಗತಿಸಿದರು.

ಶಾಸಕ ಎಸ್‌.ಎ. ರಾಮದಾಸ್‌, ಎಲ್‌.ನಾಗೇಂದ್ರ, ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ನಿಗಮ ಮಂಡಳಿ ಅಧ್ಯಕ್ಷರಾದ ಎಲ್‌.ಆರ್‌. ಮಹದೇವಸ್ವಾಮಿ, ಕಾ.ಪು. ಸಿದ್ದಲಿಂಗಸ್ವಾಮಿ, ಕೃಷ್ಣಪ್ಪಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಮಂಗಳಾ ಸೋಮಶೇಖರ್‌ ಹಾಜರಿದ್ದರು.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.