ಸಿಎಂ ವಿಶ್ರಾಂತಿ ತೆಗೆದುಕೊಂಡರೆ ಒಳ್ಳೆಯದು: ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಸಲಹೆ
Team Udayavani, Dec 28, 2021, 2:25 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಲು ನೋವಿನ ಕಾರಣದಿಂದ 20 ದಿನ ವಿಶ್ರಾಂತಿ ತೆಗೆದುಕೊಳ್ಳಲಿ ಎಂದು ಆಡಳಿತ ಪಕ್ಷದ ಶಾಸಕ ಎಂ ಪಿ ಕುಮಾರಸ್ವಾಮಿ ಅವರು ಬಹಿರಂಗವಾಗಿಯೇ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಬೊಮ್ಮಾಯಿ 20 ದಿನ ವಿಶ್ರಾಂತಿ ತೆಗೆದುಕೊಂಡರೆ ಆಡಳಿತ ಚುರುಕಾಗುತ್ತದೆ. ಮನೆಯಲ್ಲಿ ವಿಶ್ರಾಂತಿ ತೆಗೆದುಕೊಂಡರೆ ಕಾಲು ನೋವಿನಿಂದ ಗುಣಮುಖರಾಗಬಹುದು. ಎಲ್ಲೂ ಹೊರಗಡೆ ಓಡಾಡಬಾರದು, ಮನೆಯಿಂದಲೆ ಕಚೇರಿ ಕೆಲಸ ಮಾಡಲಿ” ಎಂದರು.
ಇದನ್ನೂ ಓದಿ:ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಸುಳ್ಳಿನ ಮೆರವಣಿಗೆ ಹೊರಟಿದ್ದಾರೆ: ಬಿಜೆಪಿ
“ಸಾರ್ವಜನಿಕರು, ಅಧಿಕಾರಿಗಳು ಎಲ್ಲೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಕರೆಯಬಾರದು. ಅವರನ್ನು ಯಾರೂ 20 ದಿವಸ ನೋಡಲು ಹೋಗಬಾರದು. ಹೇಗೂ ಒಮಿಕ್ರಾನ್ ಇದೆ. 20 ದಿನ ವಿಶ್ರಾಂತಿ ತೆಗೆದುಕೊಂಡರೆ ಒಳ್ಳೆಯದು” ಎಂದು ಎಂ.ಪಿ.ಕುಮಾರಸ್ವಾಮಿ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್