ಪಂಜಾಬ್ ಚುನಾವಣೆ; ಮತ್ತೆ ಹದಿನೈದು ಅಭ್ಯರ್ಥಿಗಳ ಹೆಸರು ಘೋಷಿಸಿದ ಆಮ್ ಆದ್ಮಿ ಪಕ್ಷ

ಪ್‌ಗೆ ಹೋಲಿಸಿದರೆ ಕಾಂಗ್ರೆಸ್‌ ಹಾಗೂ ಬಿಜೆಪಿ ಇನ್ನೂ ಚುನಾವಣೆಗೆ ಸನ್ನಾಹಗೊಂಡಿಲ್ಲ.

Team Udayavani, Dec 28, 2021, 3:08 PM IST

kejrival

ಪಂಜಾಬ್ : ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷ (ಆಪ್‌ ) ಮತ್ತೆ ಹದಿನೈದು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಈ ಮೂಲಕ ಉಳಿದೆಲ್ಲ ಪಕ್ಷಗಳಿಗಿಂತಲೂ ಚುನಾವಣಾ ತಯಾರಿಯಲ್ಲಿ ಒಂದು ಹೆಜ್ಜೆ ಮುಂದೆ ಸಾಗಿದೆ.

ಪಂಜಾಬ್‌ ವಿಧಾನಸಭೆಯಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಆಪ್‌ ಇದರೊಂದಿಗೆ ಒಟ್ಟು 88 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಿದಂತಾಗಿದೆ. ಪಂಜಾಬ್‌ ವಿಧಾನಸಭೆ 117 ಸದಸ್ಯ ಬಲವನ್ನು ಹೊಂದಿದೆ.

ಆಪ್‌ ಹೊಸದಾಗಿ ಪ್ರಕಟಿಸಿರುವ ಪಟ್ಟಿಯ ಪ್ರಕಾರ ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ಮುಂಚೂಣಿ ನಾಯಕ ಕುಲವಂತ್‌ ಸಿಂಗ್‌ ಮೊಹಾಲಿಯಿಂದ ಸ್ಪರ್ಧೇ ನಡೆಸಲಿದ್ದಾರೆ. ರಿಯಲ್‌ ಎಸ್ಟೇಟ್‌ ಉದ್ಯಮಿಯೂ ಆಗಿರುವ ಕುಲವಂತ್‌ ಸಿಂಗ್‌ ಮೊಹಾಲಿ ಮಹಾನಗರ ಪಾಲಿಕೆಯ ಮಾಜಿ ಮೇಯರ್‌ ಆಗಿದ್ದಾರೆ. ಸೋಮವಾರವಷ್ಟೇ ಪಕ್ಷ ಸೇರ್ಪಡೆಯಾಗಿರುವ ಅವರಿಗೆ ಪಕ್ಷ ವಿಶೇಷ ಆದ್ಯತೆ ನೀಡುತ್ತಿರುವುದು ಈಗ ಚರ್ಚೆಗೆ ಕಾರಣವಾಗಿದೆ.

ಆಪ್‌ಗೆ ಹೋಲಿಸಿದರೆ ಕಾಂಗ್ರೆಸ್‌ ಹಾಗೂ ಬಿಜೆಪಿ ಇನ್ನೂ ಚುನಾವಣೆಗೆ ಸನ್ನಾಹಗೊಂಡಿಲ್ಲ. ಪಂಜಾಬ್‌ ಮಾಜಿ ಸಿಎಂ ಅಮರೀಂದ್ರ ಸಿಂಗ್‌ ಅವರ ಹೊಸ ಪಕ್ಷದ ಜತೆಗೆ ಬಿಜೆಪಿ ಮೈತ್ರಿ ಸಾಧಿಸಿದ್ದು, ಪ್ರಣಾಳಿಕೆಯನ್ನೂ ಸಿದ್ದಪಡಿಸಿದೆ.

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.