ಪಕ್ಷ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಶ್ರಮಿಸುತ್ತೇನೆ: ಬಸವರಾಜ ಬೊಮ್ಮಾಯಿ


Team Udayavani, Dec 29, 2021, 11:02 AM IST

ಪಕ್ಷ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಶ್ರಮಿಸುತ್ತೇನೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಸರಕಾರದ ಆಡಳಿತ ಹಾಗೂ ಅಭಿವೃದ್ಧಿ ಮೆಚ್ಚಿ ಅಭಿನಂದನಾ ನಿರ್ಣಯ ಕೈಗೊಂಡಿರುವುದು ಸಂತಸ ತಂದಿದೆ. ಅದೇ ರೀತಿ ಪಕ್ಷದ ವರಿಷ್ಠರು ನನ್ನ ಮೇಲೆ ಇರಿಸಿದ ವಿಶ್ವಾಸ ವ್ಕಕ್ತ ಪಡಿಸಿರುವುದಕ್ಕೆ ಧನ್ಯವಾದ ಸಲ್ಲಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವರಿಷ್ಠರು, ರಾಜ್ಯದ ನಾಯಕರು ನನ್ನ ಮೇಲೆ ಇರಿಸಿದ ವಿಶ್ವಾಸ ಜವಾಬ್ದಾರಿ ಹೆಚ್ಚಿಸಿದೆ. ತಂಡವಾಗಿ ಪಕ್ಷ ಸಂಘಟನೆ ಹಾಗೂ ಪಕ್ಷ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶಕ್ತಿಮೀರಿ ಶ್ರಮಿಸುತ್ತೇನೆ ಎಂದರು.

ಎಂಎಲ್ ಸಿಗಳಿಗೆ ಸನ್ಮಾನ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಎರಡನೇ ದಿನದ ಕಾರ್ಯ ಕ್ರಮ ಬೆಳಿಗ್ಗೆ 9:30 ಗಂಟೆಗೆ ಆರಂಭಗೊಂಡಿತು. ಸಭೆ ಆರಂಭದಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತುಗೆ ಆಯ್ಕೆಯಾದ ಪಕ್ಷದ ನೂತನ ಸದಸ್ಯರಿಗೆ ಸನ್ಮಾನಿಸಲಾಯಿತು.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna

HDK ಆರೋಪಕ್ಕೆ ಸಿಎಂ ತಿರುಗೇಟು; ಯಾವತ್ತೂ ದೂರವಾಣಿ ಕದ್ದಾಲಿಸಿಲ್ಲ

K-H-Muniyappa

ಅಕ್ಕಿ ತರುವ ಪ್ರಯತ್ನ ನಿರಂತರ: ಸಚಿವ ಕೆ.ಎಚ್‌.ಮುನಿಯಪ್ಪ

1-asasa

842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

Nanjangud ವಾಂತಿಭೇದಿ ಪ್ರಕರಣ: ಎಂಜಿನಿಯರ್‌ ಅಮಾನತು

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

ಸಂಸದ ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸಿ: ಪ್ರಧಾನಿಗೆ ಸಿಎಂ ಮನವಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-ewwe-wewqe

BJP-TMC ಭಾರೀ ಘರ್ಷಣೆ: ಬಿಜೆಪಿ ಮಹಿಳಾ ಕಾರ್ಯಕರ್ತೆ ಸಾವು

gold

Gold ಬೆಲೆ ಪ್ರತೀ 10 ಗ್ರಾಂಗೆ 1,000 ರೂ.ನಷ್ಟು ಇಳಿಕೆ

naksal (2)

Chhattisgarh;ಮತ್ತೆ ಏಳು ನಕ್ಸಲರ ಹತ್ಯೆ: 112ಕ್ಕೇರಿದ ಮೃತರ ಸಂಖ್ಯೆ

rahul gandhi

BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌

kejriwal

AAP; ನನ್ನ ಅಪ್ಪ-ಅಮ್ಮನಿಗೇಕೆ ಹಿಂಸೆ ನೀಡುತ್ತಿರುವಿರಿ?: ಪ್ರಧಾನಿಗೆ ಕೇಜ್ರಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.