ಕೋಟ: ಪ್ರೇಮ ವೈಫಲ್ಯ; ಗೆಳತಿಗೆ ಹಲ್ಲೆಗೈದು ಆತ್ಮಹತ್ಯೆಗೆ ಶರಣಾದ ಯುವಕ


Team Udayavani, Dec 30, 2021, 11:30 AM IST

suicide (2)

ಕೋಟ : ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಿರಿಯಾರ ಸಮೀಪ ಹೆಸ್ಕಾತ್ತೂರಿನಲ್ಲಿ ಡಿ. 29ರಂದು ಸಂಭವಿಸಿದೆ.

ಸ್ಥಳೀಯ ಯುವಕ, ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್‌ (35) ಆತ್ಮಹತ್ಯೆಗೆ ಶರಣಾದ ಯುವಕ. ಆತ ಸ್ಥಳೀಯ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದು, ಆ ಪ್ರೇಮ ವೈಫಲ್ಯಗೊಂಡಿದ್ದರಿಂದ ಮನನೊಂದಿದ್ದನು.

ಬುಧವಾರ ಯುವತಿಯ ಮೇಲೂ ಮರಣಾಂತಿಕ ಹಲ್ಲೆ ನಡೆಸಿದ್ದು, ಯುವತಿ ಅದೃಷ್ಟವಶಾತ್‌ ಹೆಚ್ಚಿನ ಅಪಾಯವಿಲ್ಲದೆ ಪಾರಾಗಿದ್ದಾಳೆ. ಅನಂತರ ಮನೆಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಯ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

S M KRISHNA

Former CM ಎಸ್‌.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Sharad pawar (2)

Modi ಟೀಕೆಗಳನ್ನು ಸಹಿಸುವುದಿಲ್ಲ,ಇತರರ ವಿರುದ್ಧ ಏನನ್ನೂ ಮಾತನಾಡುತ್ತಾರೆ: ಪವಾರ್

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಡ್ಡಿ ಸಮೇತ ಅಸಲು ಪಾವತಿಗೆ ಬಳಕೆದಾರರ ಆಯೋಗ ಸೂಚನೆ

Udupi ಬಡ್ಡಿ ಸಮೇತ ಅಸಲು ಪಾವತಿಗೆ ಬಳಕೆದಾರರ ಆಯೋಗ ಸೂಚನೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

ಕುಷ್ಟಗಿ: ಸಿಡಿಲು ಬಡಿದು ಯುವಕ‌ ದುರ್ಮರಣ

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.