ಇಂದಿನಿಂದ ಬೆಂಬಲ ಬೆಲೆಯಡಿ ಭತ್ತ,ರಾಗಿ ಜೋಳ ಖರೀದಿ

ಕೇಂದ್ರ ರೈತರ ಅನುಕೂಲಕ್ಕೆ ಕಾರ್ಯ ನಿರ್ವಹಿಸಲಿ: ಉಮೇಶ್‌ ಕತ್ತಿ

Team Udayavani, Jan 1, 2022, 5:55 AM IST

ಇಂದಿನಿಂದ ಬೆಂಬಲ ಬೆಲೆಯಡಿ ಭತ್ತ,ರಾಗಿ ಜೋಳ ಖರೀದಿ

ಬೆಂಗಳೂರು: ಇಂದಿನಿಂದ ಮಾರ್ಚ್‌ 31 ರ ವರೆಗೆ ಎಂ.ಎಸ್‌.ಪಿ ಖರಿದಿ ಕೇಂದ್ರ ಕಾರ್ಯ ನಿರ್ವಹಿಸಲಿದ್ದು, ಹಣ ನೇರವಾಗಿ ರೈತರ ಖಾತೆಗೆ ಜಮೆ ಆಗುವ ಒಳ್ಳೆಯ ಪ್ರಕ್ರಿಯೆ ಇದಾಗಿದೆ. ಆದಷ್ಟು ಹೆಚ್ಚಿನ ರೈತರಿಗೆ ಈ ಯೋಜನೆಯ ಲಾಭ ಸಿಗುವಂತೆ ಕಾರ್ಯೋನ್ಮುಖ ಆಗುವಂತೆ ಸಚಿವ ಉಮೇಶ್‌ ಕತ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ರೈತರಿಗೆ ಅನಕೂಲ ಆಗುವ ದೃಷ್ಟಿಯಿಂದ ಎಂ.ಎಸ್‌ ಪಿ ಯೋಜನೆ ಅಡಿಯಲ್ಲಿ, ಜೋಳ, ರಾಗಿ ಹಾಗೂ ಭತ್ತ ಖರಿದಿ ಪ್ರಕ್ರಿಯೆ ರಾಜ್ಯಾದ್ಯಂತ ಜನವರಿ 1 ರಿಂದ ಆರಂಭಿಸಲಾಗುತ್ತಿರುವ ಹಿನ್ನೆಲೆ, ಸಚಿವ ಉಮೇಶ್‌ ಕತ್ತಿ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಪೂರ್ವ ಭಾವಿ ಸಭೆ ನಡೆಸಿದರು.

ಎಂ.ಎಸ್‌ಪಿ ಯೋಜನೆ ರಾಜ್ಯದ ರೈತರಿಗೆ ಅನಕೂಲ ಆಗುವ ದೃಷ್ಟಿಯಿಂದ ಆರಂಭಿಸಲಾದ ಯೋಜನೆ. ಈ ಯೋಜನೆಯ ಲಾಭ ರಾಜ್ಯದ ಪ್ರತಿಯೊಬ್ಬ ರೈತರಿಗೂ ಸಿಗುವಂತಾಗಬೇಕು, ವ್ಯಾಪಾರಸ್ಥರು ಹಾಗೂ ದಲ್ಲಾಳಿಗಳಿಂದ ಯಾವುದೆ ಕಾರಣಕ್ಕೂ ಖರೀದಿ ಮಾಡಕೂಡದು, ಒಂದು ವೇಳೆ ವ್ಯಾಪಾರಸ್ಥರಿಂದ ಖರೀದಿ ಮಾಡಿದರೆ, ಅಂತವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಉಮೇಶ್‌ ಕತ್ತಿ ಸೂಚಿಸಿದರು.

ಇದನ್ನೂ ಓದಿ:ಬಲವಂತದ ಮದುವೆ ಯತ್ನ:ಯುವತಿ ಅಪಹರಣ;ಮೂವರ ಸೆರೆ

ಪ್ರತಿ ಕ್ವಿಂಟಲ್‌ ಬಿಳಿ ಜೋಳ ಮಾಲ್ದಂಡಿಗೆ 2758 ರೂಪಾಯಿ, ಪ್ರತಿ ಕ್ವಿಂಟಲ್‌ ಬಿಳಿ ಜೋಳ ಹೈಬ್ರಿಡ್‌ ಗೆ 2738 ರೂಪಾಯಿ, ಪ್ರತಿ ಕ್ವಿಂಟಲ್‌ ಗ್ರೇಡ್‌ ಎ ಭತ್ತಕ್ಕೆ 1960 ರೂಪಾಯಿ, ಪ್ರತಿ ಕ್ವಿಂಟಲ್‌ ಸಾಮಾನ್ಯ ಗ್ರೇಡ್‌ ಭತ್ತಕ್ಕೆ 1940 ರೂಪಾಯಿ ಹಾಗೂ ಪ್ರತಿ ಕ್ವಿಂಟಲ್‌ ರಾಗಿಗೆ 3377 ರೂಪಾಯಿ ದರ ನಿಗದಿ ಮಾಡಲಾಗಿದ್ದೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಖರಿದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

ISREL

Rafah ಕಾರ್ಯಾಚರಣೆ ಅಂತ್ಯಗೊಳಿಸಲು ಇಸ್ರೇಲ್‌ಗೆ ಯುಎನ್ ನ್ಯಾಯಾಲಯದ ಆದೇಶ

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

ರಾಜ್ಯವನ್ನು ಡ್ರಗ್ಸ್‌ ಮುಕ್ತ ಮಾಡಲು ಹೊರಟಿದ್ದೇವೆ: ಡಾ| ಪರಮೇಶ್ವರ್‌

arrested

Koppa; ಪಾಕಿಸ್ಥಾನ ಪರ ಪೋಸ್ಟ್‌ ಹಾಕಿದ್ದ ಯುವಕನಿಗೆ ನ್ಯಾಯಾಂಗ ಬಂಧನ

1-aaaaa

Mudigere; ಭೀಕರ ಅಪಘಾತದಲ್ಲಿ ಓಮ್ನಿ ನಜ್ಜುಗುಜ್ಜು: ನಾಲ್ವರು ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.