ಕುಟುಂಬದೊಂದಿಗೆ ಕಾಲ ಕಳೆಯಲು ನಿವೃತ್ತಿ: ಡಿ ಕಾಕ್‌


Team Udayavani, Jan 1, 2022, 5:00 AM IST

ಕುಟುಂಬದೊಂದಿಗೆ ಕಾಲ ಕಳೆಯಲು ನಿವೃತ್ತಿ: ಡಿ ಕಾಕ್‌

ಸೆಂಚುರಿಯನ್‌: ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಸಲುವಾಗಿ ತಾನು ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದೆ ಎಂಬುದಾಗಿ ದಕ್ಷಿಣ ಆಫ್ರಿಕಾದ ವಿಕೆಟ್‌ ಕೀಪರ್‌ ಕ್ವಿಂಟನ್‌ ಡಿ ಕಾಕ್‌ ಹೇಳಿದ್ದಾರೆ.

ಭಾರತದೆದುರಿನ ಸೆಂಚುರಿಯನ್‌ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 113 ರನ್ನುಗಳ ಸೋಲನುಭವಿಸಿದ ಬೆನ್ನಲ್ಲೇ ಡಿ ಕಾಕ್‌ ದಿಢೀರನೇ ಟೆಸ್ಟ್‌ ನಿವೃತ್ತಿ ಘೋಷಿಸಿದ್ದರು.

“ಇದು ಸುಲಭವಾಗಿ ತೆಗೆದುಕೊಂಡ ನಿರ್ಧಾರವಲ್ಲ. ನಾನು ಮತ್ತು ಪತ್ನಿ ಸಶಾ ಹರ್ಲಿ ನಮ್ಮ ಮೊದಲ ಮಗುವನ್ನು ಸ್ವಾಗತಿಸುತ್ತಿದ್ದೇವೆ. ನನ್ನ ಭವಿಷ್ಯ ಹೇಗಿರುತ್ತದೆ ಮತ್ತು ನನ್ನ ಜೀವನದಲ್ಲಿ ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದರ ಕುರಿತು ಯೋಚಿಸಲು ನಾನು ಸಾಕಷ್ಟು ಸಮಯ ತೆಗೆದುಕೊಂಡಿದ್ದೇನೆ. ಈ ಜಗತ್ತಿನಲ್ಲಿ ನಮ್ಮ ಕುಟುಂಬಕ್ಕೂ ಮೀರಿ ನನಗೇನೂ ಇಲ್ಲ. ನನ್ನ ಕುಟುಂಬ ನನಗೆ ಎಲ್ಲವೂ ಆಗಿದೆ ಮತ್ತು ನಮ್ಮ ಜೀವನದ ಈ ಹೊಸ ಅಧ್ಯಾಯದಲ್ಲಿ ಅವರೊಂದಿಗೆ ಹೆಚ್ಚು ಸಮಯ ಕಳೆಯಲು ನಾನು ಬಯಸುತ್ತೇನೆ. ಹೀಗಾಗಿ ಟೆಸ್ಟ್‌ ಕ್ರಿಕೆಟ್‌ಗೆ
ನಿವೃತ್ತಿ ಘೋಷಿಸುತ್ತಿದ್ದೇನೆ’ ಎಂದು ಡಿ ಕಾಕ್‌ ತಿಳಿಸಿದರು.

ಇದನ್ನೂ ಓದಿ:ಬೂಸ್ಟರ್‌ ಡೋಸ್‌ ಪಡೆಯಲು ವಾಕ್‌-ಇನ್‌ ಮೂಲಕ ನೋಂದಣಿ

ವೃತ್ತಿ ಜೀವನದ ಅಂತ್ಯವಲ್ಲ
“ಈ ನಿರ್ಧಾರ ನನ್ನ ವೃತ್ತಿ ಜೀವನದ ಅಂತ್ಯವಲ್ಲ. ಸೀಮಿತ ಓವರ್‌ ಕ್ರಿಕೆಟ್‌ನಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುತ್ತೇನೆ’ ಎಂದರು.

 

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.