ಅಸಿಡಿಟಿ ನಿವಾರಣೆಗಾಗಿ ಕೆಲವು ಸಲಹೆಗಳು

ಅಸಿಡಿಟಿ ನಿವಾರಣೆಗೆ ಅತ್ಯುತಮ ಆಹಾರಗಳು

Team Udayavani, Jan 2, 2022, 5:47 AM IST

ಅಸಿಡಿಟಿ ನಿವಾರಣೆಗಾಗಿ ಕೆಲವು ಸಲಹೆಗಳು

ಬೀಜಗಳು: ಬಾದಾಮಿ, ಒಣ ಅಂಜೂರ ಮತ್ತು ಒಣ ದ್ರಾಕ್ಷಿಗಳು ಹೊಟ್ಟೆಯಲ್ಲಿನ ಉರಿಯುವ ಸಂವೇದನೆಯನ್ನು ತಗ್ಗಿಸಲು ಸಹಾಯ ಮಾಡುತ್ತವೆ.

ಏಲಕ್ಕಿ: ಏಲಕ್ಕಿಯು ಜೀರ್ಣಕ್ರಿಯೆಯನ್ನು ಉತ್ತಮಪಡಿಸುತ್ತದೆ ಮತ್ತು ಹೊಟ್ಟೆಯ ಸೆಡೆತವನ್ನು ಉಪಶಮನಗೊಳಿಸುತ್ತದೆ. ಮಾತ್ರವಲ್ಲದೆ ಇದು ಹೊಟ್ಟೆಯ ಒಳಪದರವನ್ನು ಶಮನಗೊಳಿಸಿ ಅಧಿಕ ಆಮ್ಲವು ಉತ್ಪತ್ತಿಯಾದ ಪರಿಣಾಮವನ್ನು ಶಾಂತಗೊಳಿಸಲು ಸಹಾಯ ಮಾಡುತ್ತದೆ.

ಬೆಲ್ಲ: ನಿಮ್ಮ ಬಾಯಿಯಲ್ಲಿ ಬೆಲ್ಲದ ಸಣ್ಣ ತುಂಡನ್ನು ಇರಿಸಿಕೊಳ್ಳಿ ಮತ್ತು ಅದನ್ನು ನಿಧಾನವಾಗಿ ಚೀಪುತ್ತಾ ಇರಿ. ಬೆಲ್ಲದ ಸಿಹಿ ರಸವು ಅಸಿಡಿಟಿಯನ್ನು ಸಂಪೂರ್ಣವಾಗಿ ಮರೆಮಾಡುತ್ತದೆ.

ತಣ್ಣಗಿನ ಹಾಲು: ಹಾಲಿನಲ್ಲಿ ಕ್ಯಾಲ್ಸಿಯಂ ವಿಶೇಷ ಪ್ರಮಾಣದಲ್ಲಿದ್ದು ಅದು ಆಮ್ಲದ ಹೆಚ್ಚಳವನ್ನು ತಡೆಯುತ್ತದೆ ಮತ್ತು ಉತ್ಪತ್ತಿಯಾದ ಹೆಚ್ಚುವರಿ ಆಮ್ಲವನ್ನು ಹೀರಿಕೊಳ್ಳುತ್ತದೆ ಆ ಮೂಲಕ ಆಸಿಡಿಟಿಯ ಲಕ್ಷಣಗಳನ್ನು ತಗ್ಗಿಸುತ್ತದೆ. ತಣ್ಣಗಿನ ಹಾಲು ಕುಡಿಯುವುದರಿಂದ ಅಸಿಡಿಟಿಯ ಬಹುಮುಖ್ಯ ರೋಗಲಕ್ಷಣವಾಗಿರುವ ಎದೆ ಉರಿಯುವಿಕೆಯು ತತ್‌ಕ್ಷಣ ನಿಲ್ಲುತ್ತದೆ.

ಪುದೀನಾ ಸೊಪ್ಪು : ಪುದೀನಾವು ಹೊಟ್ಟೆಯ ಆಮ್ಲದ ಪ್ರಮಾಣವನ್ನು ತಗ್ಗಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಇದರ ಶೀತಲಕಾರಿ ಗುಣವು ಅಸಿಡಿಯ ನೋವು ಮತ್ತು ಉರಿಯುವಿಕೆಯನ್ನು ತಗ್ಗಿಸಲು ಸಹಾಯ ಮಾಡುತ್ತದೆ.

ಲವಂಗ: ಲವಂಗವನ್ನು ಜಗಿದಾಗ ಅದರ ತೀಕ್ಷ್ಣ ರುಚಿಗೆ ನಿಮ್ಮ ಸ್ವಾದ ಗ್ರಂಥಿಗಳು ಎಚ್ಚೆತ್ತುಕೊಳ್ಳುತ್ತವೆ ಮತ್ತು ಅಧಿಕ ಲಾಲಾರಸವನ್ನು ಉತ್ಪತ್ತಿ ಮಾಡುತ್ತವೆ, ಇದರ ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಆಸಿಡಿಟಿಯ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.

ಜೀರಿಗೆ: ಜೀರಿಗೆಗೆ ಲಾಲಾರಸವನ್ನು ಉತ್ಪತ್ತಿ ಮಾಡುವ ಲಕ್ಷಣದ್ದು, ಇದು ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆ ಉತ್ತಮಗೊಳ್ಳಲು ಸಹಾಯ ಮಾಡುತ್ತದೆ ಮತ್ತು ವಾಯು ಹಾಗೂ ಇನ್ನಿತರ ಗ್ಯಾಸ್ಟ್ರಿಕ್‌ ತೊಂದರೆಗಳನ್ನು ಉಪಶಮಗೊಳಿಸುತ್ತದೆ.

ಮೊಟ್ಟೆಯ ಬಿಳಿ ಭಾಗ: ಮೊಟ್ಟೆ ಪ್ರೋಟೀನಿನ ಅತ್ಯುತ್ತಮ ಮೂಲ ಮತ್ತು ಅದರಲ್ಲಿ ಆಮ್ಲದ ಅಂಶ ಇರುವುದು ಬಹಳ ಕಡಿಮೆ. ಆದರೆ ಮೊಟ್ಟೆ ಸೇವಿಸುವಾಗ ಅದರ ಹಳದಿ ಯನ್ನು ಸೇವಿಸಬೇಡಿ ಯಾಕೆಂದರೆ ಇದು ಆಸಿಡಿಟಿಯ ರೋಗಲಕ್ಷಣಗಳನ್ನು ಉಂಟು ಮಾಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.