ರಾಜ್ಯದ ಧಾರ್ಮಿಕ ಸಂಸ್ಥೆಗಳಿಂದ ಕೋಟ್ಯಂತರ ರೂ. ವಿದ್ಯುತ್‌ ಬಿಲ್‌ ಬಾಕಿ!


Team Udayavani, Jan 2, 2022, 6:43 AM IST

ರಾಜ್ಯದ ಧಾರ್ಮಿಕ ಸಂಸ್ಥೆಗಳಿಂದ ಕೋಟ್ಯಂತರ ರೂ. ವಿದ್ಯುತ್‌ ಬಿಲ್‌ ಬಾಕಿ!

ಸಾಂದರ್ಭಿಕ ಚಿತ್ರ.

ಉಡುಪಿ: ರಾಜ್ಯದ ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ, ಆಶ್ರಮಗಳು, ಮಠಗಳು, ಧಾರ್ಮಿಕ ದತ್ತಿ ಸಂಸ್ಥೆಗಳ ಸಹಿತ ಒಟ್ಟು 13,786 ಧಾರ್ಮಿಕ ಕೇಂದ್ರಗಳಿಂದ 2,74,17,071 ರೂ. ವಿದ್ಯುತ್‌ ಬಿಲ್‌ ಪಾವತಿಗೆ ಬಾಕಿಯಿದೆ.

ಗ್ರಾ.ಪಂ.ಗಳಿಂದಲೂ ಕೋಟ್ಯಂತರ ರೂ. ಬಾಕಿ ಇದ್ದು, ಇಂಧನ ಇಲಾಖೆ ವಸೂಲಾತಿ ಕಾರ್ಯ ಆರಂಭಿಸಿದೆ. ಧಾರ್ಮಿಕ ಕೇಂದ್ರಗಳ ಬಿಲ್‌ ಬಾಕಿ ಇರುವುದು ಇಲಾಖೆಯ ಆರ್ಥಿಕ ಹೊರೆಯನ್ನು ಇನ್ನಷ್ಟು ಹೆಚ್ಚಿಸುತ್ತಿದೆ. ಹೀಗಾಗಿ ಅಂತಹ ಕೇಂದ್ರಗಳಿಂದ ನೋಟಿಸ್‌ ನೀಡುವ ಹಾಗೂ ಪಾವತಿಸದಿರುವ ಸಂಸ್ಥೆಗಳ ಸಂಪರ್ಕ ಕಡಿತ ಮಾಡಲು ನಿರ್ಧರಿಸಿದೆ.

ಕೊರೊನಾ ಕಾರಣ 2021ರ ಜೂನ್‌ ಅಂತ್ಯದವರೆಗೆ ಬಿಲ್‌ ಪಾವತಿಸದ ಯಾವುದೇ ಧಾರ್ಮಿಕ ಕೇಂದ್ರದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿಲ್ಲ. ಈಗ ಕ್ಷೇತ್ರಗಳು ಸಾರ್ವಜನಿಕರಿಗೆ ಮುಕ್ತವಾಗಿರುವುದರಿಂದ ಆದಾಯವೂ ಬರು
ತ್ತಿದೆ. ಹೀಗಾಗಿ ಕೆಇಆರ್‌ಸಿ ನಿಯಮಾನು ಸಾರವಾಗಿ ವಿದ್ಯುತ್‌ ಬಾಕಿ ವಸೂಲಿಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಇಂಧನ ಇಲಾಖೆ ಖಚಿತಪಡಿಸಿದೆ.

ಉಡುಪಿ ಜಿಲ್ಲೆ ಮಾದರಿ
ಎಲ್ಲ ಜಿಲ್ಲೆಗಳ ದೇವಸ್ಥಾನ, ಮಸೀದಿ, ಚರ್ಚ್‌ಗಳು ಲಕ್ಷಾಂತರ ರೂ.ಗಳ ಬಿಲ್‌ ಬಾಕಿ ಇಟ್ಟುಕೊಂಡಿವೆ. ಆದರೆ ಉಡುಪಿ ಜಿಲ್ಲೆಯ ಒಂದೇ ಒಂದು ದೇವಸ್ಥಾನ, ಮಸೀದಿ ಹಾಗೂ ಚರ್ಚ್‌ನಿಂದ ಪಾವತಿಗೆ ಬಾಕಿಯಿಲ್ಲ. ದ.ಕ. ಜಿಲ್ಲೆಯ 94 ದೇವಸ್ಥಾನಗಳಿಂದ 60,590 ರೂ., 107 ಮಸೀದಿಗಳಿಂದ 63,234 ರೂ., 36 ಚರ್ಚ್‌ಗಳಿಂದ 4,996 ಮತ್ತು ಇತರ 10 ಧಾರ್ಮಿಕ ಕೇಂದ್ರದಿಂದ 2,163 ರೂ. ಸೇರಿದಂತೆ ಒಟ್ಟು 247 ಧಾರ್ಮಿಕ ಕೇಂದ್ರಗಳಿಂದ 1,30,983 ರೂ. ಪಾವತಿಗೆ ಬಾಕಿಯಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದ.ಕ. ಜಿಲ್ಲೆಯ ಬಿಲ್‌ ಬಾಕಿ ಪ್ರಮಾಣ ಕಡಿಮೆ ಎಂದು ಇಂಧನ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಸರಕಾರವೇ ಬದಲಿ ಮಾರ್ಗ ಸೂಚಿಸಲಿ
ವಿವಿಧ ಕಾರಣಗಳಿಂದ ಧಾರ್ಮಿಕ ಕೇಂದ್ರಗಳ ಆದಾಯ ಕುಸಿದಿದ್ದು. ಪ್ರತೀ ತಿಂಗಳು ಸಾವಿರಾರು ರೂ.ಗಳ ಬಿಲ್‌ ಪಾವತಿ ಕಷ್ಟವಾಗುತ್ತಿದೆ. ಕೇಂದ್ರಗಳ ಆದಾಯ ನೇರವಾಗಿ ಸರಕಾರಕ್ಕೇ ಹೋಗುವುದರಿಂದ ಇಲ್ಲಿನ ವಿದ್ಯುತ್‌ ಬಿಲ್‌ ಮನ್ನಾ ಮಾಡಬೇಕು ಅಥವಾ ಸರಕಾರವೇ ಪರ್ಯಾಯ ಮಾರ್ಗ ಸೂಚಿಸಬೇಕು ಎಂಬುದು ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರ ಆಗ್ರಹವಾಗಿದೆ.

2.50 ಕೋಟಿ ರೂ.ಗಳಿಗೂ ಅಧಿಕ ವಿದ್ಯುತ್‌ ಬಿಲ್‌ ಧಾರ್ಮಿಕ ಕೇಂದ್ರಗಳಿಂದ ಬರಬೇಕಿದೆ. ಕೊರೊನಾದಿಂದ 2021ರ ಜೂನ್‌ ಅಂತ್ಯದವರೆಗೂ ವಿದ್ಯುತ್‌ ಕಡಿತ ಮಾಡಿಲ್ಲ. ಈಗ ನೋಟಿಸ್‌ ನೀಡುತ್ತಿದ್ದೇವೆ. ಪಾವತಿ ಮಾಡದಿದ್ದಲ್ಲಿ ವಿದ್ಯುತ್‌ ಕಡಿತ ಮಾಡಲಾಗುವುದು.
– ವಿ. ಸುನಿಲ್‌ ಕುಮಾರ್‌,
ಇಂಧನ ಸಚಿವ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.