ಪಂ| ನಿತ್ಯಾನಂದಗೆ ಮನಸೂರ ಪ್ರಶಸ್ತಿ  ಪ್ರದಾನ


Team Udayavani, Jan 2, 2022, 8:50 PM IST

ಜಹಗ್ದಸಅ

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ| ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ವತಿಯಿಂದ ಡಾ| ಮಲ್ಲಿಕಾರ್ಜುನ ಮನಸೂರ 111ನೇ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಹಾಗೂ ಸಂಗೀತೋತ್ಸವ ನಗರದ ಸೃಜನಾ ರಂಗಮಂದಿರದಲ್ಲಿ ಶನಿವಾರ ಜರುಗಿತು.

ಹಿಂದೂಸ್ತಾನಿ ಸಂಗೀತಗಾರರಾದ ಮುಂಬೈನ ಪಂ| ನಿತ್ಯಾನಂದ ಹಳದಿಪುರ ಅವರಿಗೆ 1 ಲಕ್ಷ ನಗದು ಒಳಗೊಂಡ ರಾಷ್ಟ್ರೀಯ ಪ್ರಶಸ್ತಿ ಹಾಗೂ 25 ಸಾವಿರ ನಗದು ಒಳಗೊಂಡ ಯುವ ಪ್ರಶಸ್ತಿಯನ್ನು ಧಾರವಾಡದ ಯುವ ಗಾಯಕಿ ಶಿವಾನಿ ಮಿರಜಕರ ಅವರಿಗೆ ಟ್ರಸ್ಟ್‌ ಅಧ್ಯಕ್ಷ ಡಿಸಿ ನಿತೇಶ ಪಾಟೀಲ ಅವರು ಪ್ರದಾನ ಮಾಡಿದರು. ಅತಿಥಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಪಂ| ಎಂ.ವೆಂಕಟೇಶಕುಮಾರ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಡಾ| ಮನಸೂರರ ಕೊಡುಗೆ ಅಪಾರ. ಅವರ ಹೆಸರಿನಲ್ಲಿ ಟ್ರಸ್ಟ್‌ ಸ್ಥಾಪಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ.

ಈ ಪರಂಪರೆ ನಿರಂತರ ಸಾಗುವುದರ ಜತೆಗೆ ಯುವ ಪೀಳಿಗೆಗೆ ಮನಸೂರರನ್ನು ಪರಿಚಯಿಸುವ ಅಗತ್ಯವಿದೆ ಎಂದರು. ದೇಶ-ವಿದೇಶದಲ್ಲಿಯೇ ಧಾರವಾಡಕ್ಕೆ ವಿಶಿಷ್ಟ ಸ್ಥಾನವಿದ್ದು, ಸಾಹಿತ್ಯ, ಸಂಗೀತ ಹಾಗೂ ಲಲಿತಕಲೆಗಳಿಗೆ ಹೆಸರುವಾಸಿಯಾಗಿದೆ. ಇಲ್ಲಿರುವಷ್ಟು ಟ್ರಸ್ಟ್‌ ಯಾವ ಜಿಲ್ಲೆಯಲ್ಲೂ ಇಲ್ಲ. ಇದು ಈ ಕ್ಷೇತ್ರಗಳಲ್ಲಿ ಇಲ್ಲಿಯವರ ಸಾಧನೆಗೆ ಹಿಡಿದ ಕೈಗನ್ನಡಿ. ಕಲಾವಿದರು ಎಂದಿಗೂ ಪ್ರಶಸ್ತಿ ಬಯಸುವುದಿಲ್ಲ. ಅವರ ಸಾಧನೆ ಗುರುತಿಸಿ ಪ್ರಶಸ್ತಿ ಅರಸಿಕೊಂಡು ಬರುತ್ತದೆ ಎಂದು ಹೇಳಿದರು.

ಯುವ ಗಾಯಕಿ ಶಿವಾನಿ ಮಿರಜಕರ ಮಾತನಾಡಿ, ನನ್ನ ಸಂಗೀತ ಜೀವನ ಡಾ| ಮನಸೂರರ ಪ್ರಶಸ್ತಿಯಿಂದ ಆರಂಭಗೊಂಡಿದ್ದು ಸಂತಸ ತಂದಿದೆ. ಈ ಪ್ರಶಸ್ತಿಯು ಜವಾಬ್ದಾರಿ ಹೆಚ್ಚಿಸಿದೆ ಎಂದರು. ಬಾಬುರಾವ್‌ ಹಾನಗಲ್‌, ನೀಲಾ ಕೊಡ್ಲಿ, ಎಸಿ ಗೋಪಾಲಕೃಷ್ಣ ಬಿ., ಮಂಜುಳಾ ಯಲಿಗಾರ ಇನ್ನಿತರರಿದ್ದರು. ನಂತರ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಾದ ಪಂ| ನಿತ್ಯಾನಂದ ಹಳದಿಪುರ ಅವರಿಂದ ಕೊಳಲು ವಾದನ ಹಾಗೂ ಶಿವಾನಿ ಮಿರಜಕರ ಗಾಯನ ನಡೆಯಿತು.

 

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.