ದೇವಸ್ಥಾನದ ಪ್ರಸಾದಕ್ಕೂ ವೈಜ್ಞಾನಿಕ ಪರೀಕ್ಷೆ; ರಾಜ್ಯದ 4 ದೇವಸ್ಥಾನಗಳಲ್ಲಿ ಅನುಷ್ಠಾನ


Team Udayavani, Jan 3, 2022, 7:40 AM IST

ದೇವಸ್ಥಾನದ ಪ್ರಸಾದಕ್ಕೂ ವೈಜ್ಞಾನಿಕ ಪರೀಕ್ಷೆ; ರಾಜ್ಯದ 4 ದೇವಸ್ಥಾನಗಳಲ್ಲಿ ಅನುಷ್ಠಾನ

ಸಾಂದರ್ಭಿಕ ಚಿತ್ರ.

ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್‌’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ.

ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ ಯಾವ ಉತ್ಪನ್ನಗಳನ್ನು ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡಬೇಕು. ಅದರ ಶೇಖರಣೆ ಹೇಗೆ? ಯಾವ ವಸ್ತುಗಳನ್ನು ಬಳಸಬಾರದು ಎಂಬ ಅಂಶಗಳನ್ನು ಇದರ ಸದಸ್ಯರು ಗಮನಿಸಲಿದ್ದಾರೆ.

ಭಾರತದಲ್ಲಿರುವ ವಿವಿಧ ಸ್ಥಳಗಳಲ್ಲಿ ಭಿನ್ನ ಭಿನ್ನ ಆಹಾರ ಕ್ರಮ ಇದ್ದು, ಅದಕ್ಕೆ ಅನುಗುಣವಾಗಿ ಪ್ರಸಾದವನ್ನು ಸಿದ್ಧಪಡಿಸಲಾಗುತ್ತದೆ. ಪ್ರಸಾದಕ್ಕೆ ಬೇಕಿರುವಸಾಮಗ್ರಿಗಳನ್ನು ಸಮಪ್ರಮಾಣದಲ್ಲಿ ಹಾಗೂ ಇದನ್ನು ಸೇವಿಸಿದ ಬಳಿಕ ತೊಂದರೆಯಾಗದ ರೀತಿಯಲ್ಲಿ ಸಿದ್ಧಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯನ್ನು ಬಹಳ ನಾಜೂಕು ರೀತಿಯನ್ನು ಇದನ್ನು ಪಾಲಿಸುವ ಹೊಣೆಗಾರಿಕೆ ಇಲಾಖೆಯದ್ದು.

ಇದನ್ನೂ ಓದಿ:ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಪಾಕ್‌ ಸೈನಿಕನ ಹೊಡೆದುರುಳಿಸಿದ ಸೇನೆ

ಅಚ್ಚುಕಟ್ಟು ನಿರ್ವಹಣೆ
ಪ್ರಸಾದ ಸಿದ್ಧಪಡಿಸುವ ಸ್ಥಳಗಳಲ್ಲಿ ಇನ್ನು ಮುಂದೆ ಶುಚಿತ್ವಕ್ಕೆ ಬಹಳಷ್ಟು ಮಹತ್ವ ನೀಡಲಾಗುತ್ತದೆ. ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮಾವಳಿಗಳಂತೆ ಎಲ್ಲ ಪ್ರಸಾದಗಳನ್ನೂ ತಯಾರಿಸಲಾಗುತ್ತದೆ. ಪ್ರಸಾದ ಸೇವಿಸಿದ ಭಕ್ತರ ಆರೋಗ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಇದರ ಉದ್ದೇಶ.

ಆಯ್ಕೆಯಾಗಿರುವ ದೇವಸ್ಥಾನಗಳು
ಉಡುಪಿ ಜಿಲ್ಲೆಯ ಕೊಲ್ಲೂರು, ದ.ಕ. ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ, ಉತ್ತರ ಕನ್ನಡ ಶಿರಸಿಯ ಮಾರಿಕಾಂಬಾ ದೇವಸ್ಥಾನಗಳು ಆಯ್ಕೆಯಾಗಿದ್ದು, ಅಗತ್ಯವಿರುವ ಸಿಬಂದಿಗೆ ತರಬೇತಿ ನೀಡಲಾಗಿದೆ.

ಕೇಂದ್ರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರವು ಭೋಗ್‌ ಕಾರ್ಯಕ್ರಮದ ಮೂಲಕ ದೇವಸ್ಥಾನಗಳ ಪ್ರಸಾದಗಳನ್ನು ಗುಣಮಟ್ಟ ಪರಿಶೀಲಿಸಿ ನೀಡಲಿದೆ. ಇದಕ್ಕಾಗಿ 4 ಜಿಲ್ಲೆಗಳು ಆಯ್ಕೆಗೊಂಡಿದ್ದು, ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ.
– ಡಾ| ಪ್ರೇಮಾನಂದ, ಜಿಲ್ಲಾ ಆಹಾರ ಸುರಕ್ಷೆ ಅಧಿಕಾರಿ, ಉಡುಪಿ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.