ದೇಸಿ ಸೊಗಡಿನ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ: ಪಾಟೀಲ್‌


Team Udayavani, Jan 3, 2022, 3:48 PM IST

27deasi

ಮಾನ್ವಿ: ಗ್ರಾಮೀಣ ಭಾಗದಲ್ಲಿ ಇಂದಿಗೂ ಜನಪದ ಕ್ರೀಡೆಗಳನ್ನು ಜೀವಂತವಾಗಿ ಉಳಿಸಿಕೊಂಡು ಬರಲಾಗಿದ್ದು, ಇಂತಹ ದೇಸಿ ಸೋಗಡಿನ ಅಪ್ಪಟ್ಟ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯವಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್‌ ತಿಳಿಸಿದರು.

ತಾಲೂಕಿನ ಮಾಡಗಿರಿ ಗ್ರಾಮದಲ್ಲಿ ಗುಂಡಿನ ಮಾರುತೇಶ್ವರ ಜಾತ್ರೆ ಅಂಗವಾಗಿ ಆಯೋಜಿಸಲಾದ ರೇಸ್‌ ಬಂಡಿ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಎತ್ತುಗಳು ಕೃಷಿ ಕ್ಷೇತ್ರದಿಂದ ಕಣ್ಮರೆಯಾಗಿ ಯಾಂತ್ರಿಕೃತ ಕೃಷಿ ವಿಧಾನವನ್ನು ಹೆಚ್ಚಾಗಿ ರೈತರು ಅಳವಡಿಸಿಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ ಎತ್ತುಗಳ ಬಂಡಿ ರೇಸ್‌ನಂತಹ ರೈತರ ಕ್ರೀಡೆಗಳಿಂದ ಎತ್ತುಗಳ ಮಹತ್ವ ತಿಳಿಯುತ್ತದೆ ಎಂದರು.

ಗ್ರಾಮದಲ್ಲಿನ ರಸ್ತೆಗಳಲ್ಲಿ ದೂರ ಕ್ರಮಿಸುವ ಎತ್ತುಗಳ ರೇಸ್‌ ಬಂಡಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ 12 ಜೋಡಿ ಎತ್ತುಗಳು ಭಾಗವಹಿಸಿ ತಮ್ಮ ಸಾಮರ್ಥ್ಯ ತೋರಿದವು. ಗ್ರಾಮದ ಜನರಲ್ಲಿ ಎತ್ತುಗಳ ಓಟವು ರೋಮಾಂಚನ ಉಂಟುಮಾಡಿತು.

ರೇಸ್‌ ಬಂಡಿ ಸ್ಪರ್ಧೆಯಲ್ಲಿ ನಿಗ ದಿತ ದೂರವನ್ನು ಕೇವಲ 13.18 ನಿ. ಕ್ರಮಿಸುವ ಮೂಲಕ ಮಾಡಗಿರಿಯ ರೈತ ದೊಡ್ಡ ದ್ಯಾವಪ್ಪ ಜಿನ್ನೂರು ಅವರ ಎತ್ತುಗಳು ಪ್ರಥಮ ಬಹುಮಾನ, 13.55 ನಿ. ಕ್ರಮಿಸಿದ ಬೈಲಮರ್ಚಡ್‌ ಗ್ರಾಮದ ರೈತ ಬೊಮ್ಮನಾಳ ಗಂಗಪ್ಪ ಅವರ ಎತ್ತುಗಳು ದ್ವಿತೀಯ, 14.16 ನಿ. ಕ್ರಮಿಸಿದ ರಾಜಲದಿನ್ನಿ ಗ್ರಾಮದ ರೈತ ಚನ್ನಬಸವ ಅವರ ಎತ್ತುಗಳು ತೃತೀಯ ಬಹುಮಾನ ಪಡೆದವು. ಕಲ್ಲೂರು ಮಠದ ಶಂಭುಲಿಂಗಯ್ಯ ತಾತಾ, ರಾಮಣ್ಣ ಪೂಜಾರಿ, ದೊಡ ದೇವಪ್ಪ ಜಿನ್ನೂರು, ಸೈಯದ್‌ ಗಪೂರ್‌, ಖುರ್ಷಿದ್‌ ಸಾಬ್‌ ಇದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.