ವೇತನ ಮಟ್ಟ: ಬೆಂಗಳೂರಿಗೆ ಅಗ್ರ ಸ್ಥಾನ; ರ್‍ಯಾಂಡ್‌ಸ್ಟಡ್‌ನ‌ ಸ್ಯಾಲರಿ ಟ್ರೆಂಡ್‌ ವರದಿ ಪ್ರಕಟ


Team Udayavani, Jan 3, 2022, 9:45 PM IST

ವೇತನ ಮಟ್ಟ: ಬೆಂಗಳೂರಿಗೆ ಅಗ್ರ ಸ್ಥಾನ; ರ್‍ಯಾಂಡ್‌ಸ್ಟಡ್‌ನ‌ ಸ್ಯಾಲರಿ ಟ್ರೆಂಡ್‌ ವರದಿ ಪ್ರಕಟ

ಮುಂಬೈ: ಜಾಬ್‌ ಮಾರುಕಟ್ಟೆಯಲ್ಲಿ ಪ್ರತಿಭೆಗಳು ಕೆಲಸವನ್ನು ಹುಡುಕುವ ಬದಲು, ಕೆಲಸವೇ ಈಗ ಪ್ರತಿಭೆಗಳನ್ನು ಹುಡುಕುತ್ತಾ ಹೋಗುವ ಟ್ರೆಂಡ್‌ ಆರಂಭವಾಗಿದೆ.

2022ರಲ್ಲಿ ಈ ಟ್ರೆಂಡ್‌ ಇನ್ನಷ್ಟು ಬಲವಾಗುವ ಎಲ್ಲ ಸಾಧ್ಯತೆಗಳೂ ಗೋಚರಿಸಿವೆ.

ವರ್ಕ್‌ ಫ್ರಂ ಹೋಂನಿಂದ ವರ್ಕ್‌ ಫ್ರಂ ಎನಿವೇರ್‌(ಎಲ್ಲಿಂದಲಾದರೂ ಕೆಲಸ)ಗೆ ಬದಲಾದ ಬೆನ್ನಲ್ಲೇ ಅಹಮದಾಬಾದ್‌, ಚಂಡೀಗಡ, ತಿರುವನಂತಪುರ, ಭುವನೇಶ್ವರ, ನಾಗ್ಪುರ, ಇಂದೋರ್‌, ಜೈಪುರ ಮತ್ತು ವಡೋದರಾ ವೇತನ ಟ್ರೆಂಡ್‌ ವರದಿಯಲ್ಲಿ ಟಾಪ್‌ 10 ಸ್ಥಾನಗಳನ್ನು ಗಳಿಸಿವೆ.

ರ್‍ಯಾಂಡ್‌ಸ್ಟಡ್‌ ಸಂಸ್ಥೆಯು ಈ ವರದಿಯನ್ನು ಸಿದ್ಧಪಡಿಸಿದ್ದು, ಟಯರ್‌ 1 ನಗರಗಳ ಪೈಕಿ ಬೆಂಗಳೂರು, ಉದ್ಯೋಗಿಗಳಿಗೆ ಅತಿ ಹೆಚ್ಚು ವೇತನ ನೀಡುವ (ಕಿರಿಯ ಮತ್ತು ಮಧ್ಯಮ ಮಟ್ಟದ ಉದ್ಯೋಗಿಗಳು) ನಗರ ಎಂಬ ಖ್ಯಾತಿಗೆ ಪಾತ್ರವಾಗಿದೆ. ಸೀನಿಯರ್‌ ಮಟ್ಟದಲ್ಲಿ ಅತಿ ಹೆಚ್ಚು ವೇತನ ನೀಡುವ ನಗರವೆಂದರೆ ಮುಂಬೈ ಎಂದು ಈ ವರದಿ ಹೇಳಿದೆ.

ಇದನ್ನೂ ಓದಿ:ಮೇಕೆದಾಟು ಹೆಸರಲ್ಲಿ ಮಂಕುಬೂದಿ ಎರಚಲು ಸಾಧ್ಯವಿಲ್ಲ : ಕಾಂಗ್ರೆಸ್ ವಿರುದ್ಧ ಯತ್ನಾಳ ಕಿಡಿ

ಇದೇ ವೇಳೆ, ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ ಎಂಬ ಹೆಗ್ಗಳಿಕೆಯನ್ನು ಅಹಮದಾಬಾದ್‌ ಗಳಿಸಿದೆ. ಟಯರ್‌-2 ನಗರಗಳ ಪೈಕಿ, ಚಂಡೀಗಡ ಮೊದಲ ಸ್ಥಾನ ಪಡೆದಿದೆ. ಇಲ್ಲಿ ಕಿರಿಯ ಉದ್ಯೋಗಿಗಳಿಗೆ ಸರಾಸರಿ ವಾರ್ಷಿಕ 5.7 ಲಕ್ಷ ರೂ., ಮಧ್ಯಮ ಮಟ್ಟದವರಿಗೆ 13.7 ಲಕ್ಷ ರೂ. ವೇತನ ನೀಡಲಾಗುತ್ತಿದೆ. ಅಂದರೆ, ಇದು ರಾಷ್ಟ್ರೀಯ ಸರಾಸರಿಗಿಂತಲೂ ಹೆಚ್ಚು. ತಿರುವನಂತಪುರಂ ಈ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದೆ.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.