ಭಾರತದಲ್ಲಿ ಕ್ರೊನೋಸ್‌ ವೈ1 ಸ್ಮಾರ್ಟ್‌ವಾಚ್‌ ಬಿಡುಗಡೆ

ಹೃದಯದ ಬಡಿತ ಮಾಪಕ, ಬ್ಲಡ್‌ ಆಕ್ಸಿಜನ್‌ ಮಾನಿಟರಿಂಗ್‌ ಸೇರಿ ಅನೇಕ ಸ್ಪೋರ್ಟ್‌ ಮೋಡ್‌ಗಳು ಇದರಲ್ಲಿದೆ

Team Udayavani, Jan 4, 2022, 2:23 PM IST

ಭಾರತದಲ್ಲಿ ಕ್ರೊನೋಸ್‌ ವೈ1 ಸ್ಮಾರ್ಟ್‌ವಾಚ್‌ ಬಿಡುಗಡೆ

ಮುಂಬೈ: ಪೊರ್ಟ್ರೋನಿಕ್ಸ್ ಕ್ರೊನೋಸ್ ವೈ1 ಸ್ಮಾರ್ಟ್‌ ವಾಚ್‌ ಅನ್ನು ಸೋಮವಾರ ಭಾರತದಲ್ಲಿ ಬಿಡುಗಡೆ ಮಾಡಲಾಗಿದೆ. 1.75 ಇಂಚಿನ ಎಚ್‌ಡಿ ಡಿಸ್ಲೇ ಹೊಂದಿರುವ ಈ ಸ್ಮಾರ್ಟ್‌ ವಾಚ್‌ ಬ್ಲೂಟೂತ್‌ ಕಾಲಿಂಗ್‌ ಸೌಲಭ್ಯ ಹೊಂದಿದೆ.

ಇದನ್ನೂ ಓದಿ:Covid ಹೆಚ್ಚಳ:ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ, ಮನೆಯಿಂದಲೇ ಸರ್ಕಾರಿ ಸಿಬಂದಿಗಳ ಕೆಲಸ

ಬಿಪಿ ಮಾನಿಟರಿಂಗ್‌, ಹೃದಯದ ಬಡಿತ ಮಾಪಕ, ಬ್ಲಡ್‌ ಆಕ್ಸಿಜನ್‌ ಮಾನಿಟರಿಂಗ್‌ ಸೇರಿ ಅನೇಕ ಸ್ಪೋರ್ಟ್‌ ಮೋಡ್‌ಗಳು ಇದರಲ್ಲಿದೆ. ಇದರ ಬ್ಯಾಟರಿ ಲೈಫ್ 7 ದಿನಗಳ ಕಾಲ ಬರುತ್ತದೆಯೆಂದು ಸಂಸ್ಥೆ ಹೇಳಿಕೊಂಡಿದೆ. ಬ್ಲಾಕ್‌ ಮತ್ತು ಗ್ರೇ ಬಣ್ಣಗಳಲ್ಲಿ ಈ ವಾಚ್‌ ಲಭ್ಯ. 12 ತಿಂಗಳ ವಾರಂಟಿಯೊಂದಿಗೆ ಬರುವ ಸ್ಮಾರ್ಟ್‌ವಾಚ್‌ನ ಬೆಲೆ 3,399 ರೂ.

25 ಲಕ್ಷ ಬಜಾಜ್‌ ಬೈಕ್‌ ಮಾರಾಟ
ಬಜಾಜ್‌ ಅಟೋ ಲಿಮಿಟೆಡ್‌ನ‌ 25 ಲಕ್ಷ ಬೈಕ್‌ಗಳು 2021ರಲ್ಲಿ ಮಾರಾಟವಾಗಿವೆ. ವಿದೇಶಗಳ ಮಾರುಕಟ್ಟೆಯಲ್ಲಿ ವಿಶೇಷವಾಗಿ ಪಲ್ಸರ್‌, ಡೊಮಿನಾರ್‌, ಬಾಕ್ಸರ್‌ ಮಾದರಿಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗಿತ್ತು. 2020 ಕ್ಯಾಲೆಂಡರ್‌ ವರ್ಷಕ್ಕೆ ಹೋಲಿಕೆ ಮಾಡಿಕೊಂಡರೆ ಕಳೆದ ವರ್ಷ ಶೇ.30ರಷ್ಟು ರಫ್ತು ಹೆಚ್ಚಾಗಿದೆ.

ತ್ರಿ ಚಕ್ರ ವಾಹನಗಳ ವಿಭಾಗದಲ್ಲಿ ಕಂಪನಿ 3 ಲಕ್ಷ ವಾಹನಗಳನ್ನು ಮಾರಾಟ ಮಾಡಿದೆ. ಇದರಿಂದಾಗಿ ಕಳೆದ ವರ್ಷ ಕೊರೊನಾ ಆತಂಕ ಇದ್ದ ಹೊರತಾಗಿಯೂ ವಾಹನಗಳ ಮಾರಾಟದಲ್ಲಿ ಚೇತರಿಕೆ ಕಂಡಿತ್ತು ಎಂಬ ಅಂಶ ಸ್ಪಷ್ಟವಾಗಿದೆ.

ಟಾಪ್ ನ್ಯೂಸ್

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.