ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ : ಕೆಲ ಕಾಲ ರಸ್ತೆ ಸಂಚಾರ ಸ್ಥಗಿತ
Team Udayavani, Jan 5, 2022, 8:55 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.
ರಸ್ತೆಗೆ ಮರ ಬಿದ್ದ ಪರಿಣಾಮ ವಾಹನಗಳು ಸಂಚರಿಸಲು ಸಾಧ್ಯವಾಗದೇ ಸಾಲುಗಟ್ಟಿ ನಿಂತಿದ್ದು ಸ್ಥಳೀಯರು ಹಾಗೂ ವಾಹನ ಚಾಲಕರು ರಸ್ತೆಗೆ ಬಿದ್ದ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.
ಇದನ್ನೂ ಓದಿ : ಪಟ್ಟಣದ ವಿವಿಧೆಡೆ ತಹಸೀಲ್ದಾರ್ ಭೇಟಿ, ಕೋವಿಡ್ ಬಗ್ಗೆ ಜಾಗೃತಿ, ಮಾಸ್ಕ್ ಧರಿಸದವರಿಗೆ ದಂಡ