ಪಂಜಾಬ್ ಪ್ರಕರಣ: ಭದ್ರತಾ ಲೋಪವೆಂದರೆ ಏನು? ಯಾರು ಹೊಣೆ ?


Team Udayavani, Jan 6, 2022, 8:39 AM IST

what is security lapse? who is responsible?

ಹೊಸದಿಲ್ಲಿ: ಬುಧವಾರ ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಂಭವಿಸಿದ ಪ್ರಧಾನಿಯವರ ಭದ್ರತಾ ಲೋಪದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಹಾಗಿದ್ದರೆ, ಭದ್ರತಾ ಲೋಪ ಎಂದರೆ ಏನು, ಅದಕ್ಕೆ ಯಾರು ಹೊಣೆ ಎಂಬ ಬಗ್ಗೆ ಮಾಹಿತಿ ಇದೆ.

ಎಸ್‌ಪಿಜಿಯದ್ದೇ ಹೊಣೆ: ಪ್ರಧಾನಿಯವರ ಭದ್ರತೆ, ರಕ್ಷಣೆಯ ಜವಾಬ್ದಾರಿ ವಿಶೇಷ ಭದ್ರತಾ ತಂಡ(ಎಸ್‌ಪಿಜಿ)ಯದ್ದಾಗಿರುತ್ತದೆ.

ಸಂಚಾರದ ವೇಳೆ ಹೊಣೆ ಯಾರದ್ದು?: ಸುಧಾರಿತ ಭದ್ರತಾ ಸಂಪರ್ಕ(ಎಎಸ್‌ಎಲ್‌) ಕೂಡ ಎಸ್‌ಪಿಜಿ ಜವಾಬ್ದಾರಿಯಾಗಿರುತ್ತದೆ. ಪ್ರಧಾನಿಯವರು ಸಂಚರಿಸ ಬೇಕಾದ ಮಾರ್ಗ, ಕಾರ್ಯಕ್ರಮ ನಡೆಯುವ ಸ್ಥಳದ ಸ್ಯಾನಿಟೈಸೇಷನ್‌, ಕ್ಷಣಕ್ಷಣದ ಮಾಹಿತಿ ಕಲೆ ಹಾಕಿಕೊಳ್ಳುವುದು ಅವರೇ ಆಗಿರುತ್ತಾರೆ. ಆದರೆ ಬೇರೆ ರಾಜ್ಯಗಳಿಗೆ ತೆರಳಿದಾಗ ಈ ಕೆಲಸಗಳನ್ನು ರಾಜ್ಯದ ಪೊಲೀಸ್‌ ಇಲಾಖೆ ಮಾಡುತ್ತದೆ ಮತ್ತು ಅದರ ಮೇಲ್ವಿಚಾರಣೆಯನ್ನು ಎಸ್‌ಪಿಜಿ ವಹಿಸಿಕೊಂಡಿರುತ್ತದೆ.

ರಾಜ್ಯ ಪೊಲೀಸರ ಜವಾಬ್ದಾರಿಯೇನು?: ರಾಜ್ಯದ ಪೊಲೀಸರು ಪ್ರಧಾನಿಯವರು ತೆರಳಬೇಕಾದ ಮಾರ್ಗವನ್ನು ಎಸ್‌ಪಿಜಿ ಜೊತೆ ಚರ್ಚಿಸಿ ಮೊದಲೇ ನಿರ್ಧರಿಸಿರುತ್ತದೆ. ಹಾಗೆಯೇ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿರುತ್ತದೆ. ಪ್ರಧಾನಿ ವಾಹನದ ಸುತ್ತ ಎಸ್‌ಪಿಜಿ ಇರುತ್ತದೆಯಾದರೂ ಅವರ ಸುತ್ತ ಪೊಲೀಸರು ಇರಬೇಕು.

ಎಸ್‌ಪಿಜಿ ಅಧಿಕಾರಿ ಮೊದಲು:  ಪ್ರಧಾನಿಯವರು ತೆರಳುವ ಮಾರ್ಗದಲ್ಲಿ ಪ್ರಧಾನಿಗಿಂತ ಮೊದಲು ಎಸ್‌ಪಿಜಿ ಅಧಿಕಾರಿ ತೆರಳಿ ಪರಿಶೀಲಿಸಬೇಕು.

ವಾಯು ಪ್ರಯಾಣದಲ್ಲಿ ಹೇಗೆ?:  ಪ್ರಧಾನಿ ಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರೆ, ಎರಡು ಮಾರ್ಗಗಳನ್ನು ನಿರ್ಧರಿಸಲಾಗಿರುತ್ತದೆ. ಎಸ್‌ಪಿಜಿ, ಪೊಲೀಸರು, ಗುಪ್ತಚರ ಇಲಾಖೆಯ ಅಧಿಕಾರಿಗಳೆಲ್ಲರೂ ಮೊದಲೇ ಸಂಚಾರದ ಅಭ್ಯಾಸ ಮಾಡಿರುತ್ತಾರೆ.

ಇದು ಮೊದಲ ಪ್ರಕರಣವೇ?:  2006ರಲ್ಲಿ ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಸಂಭವಿಸಿತ್ತು. ಅವರು ತಿರುವನಂತಪುರಕ್ಕೆ ತೆರಳಿದ್ದಾಗ ರಾಜಭವನಕ್ಕೆ ಹೋಗಬೇಕಾಗಿದ್ದ ವಾಹನ ಬೇರೆಡೆ ತೆರಳಿತ್ತು.

ಹಲವು ಸಂಶಯಗಳು

ಪಂಜಾಬ್‌ ಮುಖ್ಯಮಂತ್ರಿ ಪ್ರಧಾನಿಯವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋಗಿರಲಿಲ್ಲ.

ಸಿಎಂ ಮತ್ತು ಡಿಜಿಪಿ ಫೋನ್‌ ಕರೆಗಳನ್ನೇ ಸ್ವೀಕರಿಸಲಿಲ್ಲ

ಫ್ಲೈ ಓವರ್‌ ಮೇಲೆ 20 ನಿಮಿಷಗಳ ಕಾಲ ಪ್ರಧಾನಿಯವರನ್ನು ಎಸ್‌ಪಿಜಿ ಸಹಿತ ಕಾಯುವಂತೆ ಮಾಡಲಾಯಿತು.

ಪ್ರಧಾನಿಯವರ ಕಾರಿನ 2-3 ಮೀಟರ್‌ ಅಂತರದಲ್ಲಿ 2-3 ಮೀಟರ್‌ ಅಂತರದಲ್ಲಿ 10-15 ಮಂದಿ ಬಂದಿದ್ದರು.

ಘಟನೆಯ ಕೆಲವೇ ನಿಮಿಷದ ಒಳಗೆ ಕಾಂಗ್ರೆಸ್‌ ನಾಯಕರು ಸಂಭ್ರಮಿಸಿ ಟ್ವೀಟ್‌ ಮಾಡಿದ್ದು.

ಘಟನೆ ನೆಡೆದ ಸ್ಥಳ ಪಾಕಿಸ್ತಾನ ಗಡಿಯಿಂದ ಫಿರೋಜ್‌ಪುರ ತೀರಾ ಸನಿಹದಲ್ಲಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.