ಇನ್ಮುಂದೆ ವಿದ್ಯುತ್ ಬಿಲ್ ಕಳ್ಳಾಟಕ್ಕೆ ಕಡಿವಾಣ; ಇ-ಬೆಳಕು ಯೋಜನೆ ಜಾರಿಗೆ

50 ಲಕ್ಷ ಸಂಪರ್ಕಗಳಿಗೆ ಕತ್ತರಿ

Team Udayavani, Jan 6, 2022, 12:41 PM IST

ಇನ್ಮುಂದೆ ವಿದ್ಯುತ್ ಬಿಲ್ ಕಳ್ಳಾಟಕ್ಕೆ ಕಡಿವಾಣ; ಇ-ಬೆಳಕು ಯೋಜನೆ ಜಾರಿಗೆ

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವತ್ತುಗಳಲ್ಲಿ ವಿದ್ಯುತ್ ಬಳಕೆ ಜವಾಬ್ದಾರಿ ಹಾಗೂ ಬಿಲ್ ಕಳ್ಳಾಟ ತಪ್ಪಿಸುವುದಕ್ಕಾಗಿ “ಇ-ಬೆಳಕು’’ ಎಂಬ ಯೋಜನೆ ರೂಪಿಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಇಲಾಖೆ ನಿರ್ಧರಿಸಿದ್ದು, ಬಳಕೆಯಲ್ಲಿ ಇಲ್ಲದ ಆದರೆ ಬಿಲ್ ಸೃಷ್ಟಿಯಾಗುತ್ತಲೇ ಇರುವ 50 ಲಕ್ಷ ಸಂಪರ್ಕಗಳಿಗೆ ಕತ್ತರಿ ಹಾಕಲು ಮುಂದಾಗಿದೆ.

ಇದಕ್ಕಾಗಿ ಆನ್‌ಲೈನ್ ಆಧರಿತ ಸಂಪರ್ಕ ದೃಢೀಕರಣ ವ್ಯವಸ್ಥೆಗೆ ಇಲಾಖೆ ಮುಂದಾಗಿದೆ.ನಿಷ್ಕ್ರಿಯಗೊಂಡ, ಆರ್.ಆರ್.ನಂಬರ್ ಇಲ್ಲದ ಪಂಚಾಯಿತಿ ಸ್ವತ್ತಿಗೆ ಇನ್ನು ಮುಂದೆ ಸಂಪರ್ಕ ಇರುವುದಿಲ್ಲ. ಇಲಾಖೆಯ “ಇ-ಬೆಳಕು’’ ಪೋರ್ಟಲ್‌ನಲ್ಲಿ ನೋಂದಾಯಿತ ಸ್ವತ್ತುಗಳು ಮಾತ್ರ ಬೆಳಕು ಕಾಣಲಿವೆ.

ರಾಜ್ಯದ 5962 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪ, ಕೊಳವೆ ಬಾವಿಗಳು, ಕುಡಿಯುವ ನೀರಿನ ಘಟಕಗಳು ಸೇರಿದಂತೆ 1.50 ಲಕ್ಷ ಸಂಪರ್ಕ ಕಲ್ಪಿಸಲಾಗಿದೆ. ಈ ಪೈಕಿ 50 ಲಕ್ಷ ಸಂಪರ್ಕಗಳು ಬಳಕೆಯಲ್ಲಿ ಇಲ್ಲ. ಆದರೆ ಬಿಲ್ ಪಾವತಿ ಮಾತ್ರ ಮುಂದುವರಿದಿದೆ. ಇದಕ್ಕಾಗಿ ಇಲಾಖೆ ವಾರ್ಷಿಕ 1000 ಕೋಟಿ ರೂ. ನಷ್ಟವಾಗುತ್ತಿದೆ. 2015ರಲ್ಲಿ ಈ ಮೊತ್ತ 5000 ಕೋಟಿ ರೂ. ತಲುಪಿದ್ದು, ಅಂದಿನ ಸರಕಾರ 1000 ಕೋಟಿ ರೂ. ಮನ್ನಾ ಮಾಡಿತ್ತು. ಒಟ್ಟಾರೆಯಾಗಿ 4000 ಕೋಟಿ ರೂ. ವಿದ್ಯುತ್ ಬಾಕಿ ಗ್ರಾಮ ಪಂಚಾಯಿತಿಯ ಸ್ವತ್ತುಗಳಿಂದ ಸರಕಾರಕ್ಕೆ ಸಂದಾಯ ಮಾಡಬೇಕಿದೆ. ಹೀಗಾಗಿ ಅನಗತ್ಯ ಸಂಪರ್ಕಗಳನ್ನು ಕಿತ್ತು ಹಾಕಿ ಇ-ಬೆಳಕು ಪೋರ್ಟಲ್ ಮೂಲಕ ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಸರಕಾರ ನಿರ್ಧರಿಸಿದೆ.

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.