ಆನೆ ಕಾಲು ರೋಗ ನಿಯಂತ್ರಣಕ್ಕೆ ಮಾತ್ರೆ ವಿತರಣೆ


Team Udayavani, Jan 6, 2022, 3:14 PM IST

23tablet

ನಾರಾಯಣಪುರ: ಸಮೀಪದ ಗೆದ್ದಲಮರಿ ಸರ್ಕಾರಿ ಶಾಲೆಯಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆನೆ ಕಾಲು ರೋಗ ನಿಯಂತ್ರಣ ಮಾತ್ರೆಗಳು ಸಾಮೂಹಿಕವಾಗಿ ನುಂಗಿಸುವ ಕಾರ್ಯಕ್ರಮ ನಡೆಯಿತು.

ಈ ವೇಳೆ ಮುಖ್ಯ ಶಿಕ್ಷಕ ಸಂಗಯ್ಯ ಬಾಚಿಹಾಳ ಮಾತನಾಡಿ, ಕೊಲೆಕ್ಸ್‌ ಸೊಳ್ಳೆ ಕಚ್ಚುವಿಕೆಯಿಂದ ಆನೆ ಕಾಲು ರೋಗ ಹರಡುತ್ತದೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆ ಆವರಣದ ಪರಿಸರ ಸ್ವತ್ಛವಾಗಿ ಇಟ್ಟುಕೊಳ್ಳಬೇಕು ಹಾಗೂ ಕಲುಷಿತ ನೀರು ನಿಲ್ಲದಂತೆ ನೋಡಬೇಕು. ಸ್ವತ್ಛತೆಗೆ ಆದ್ಯತೆ ನೀಡಬೇಕಾಗಿದ್ದು, ಆನೆ ಕಾಲು ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸೂಚಿಸಿರುವ ವರ್ಷದಲ್ಲಿ ಒಂದು ಬಾರಿ ಐಡಿಎ ತ್ರಿವಳಿ ಮಾತ್ರೆಗಳನ್ನು ನುಂಗುವ ಮೂಲಕ ಆನೆ ಕಾಲು ರೋಗದಿಂದ ಮುಕ್ತರಾಗಬಹುದು ಎಂದು ಹೇಳಿದರು.

ಆರೋಗ್ಯ ಇಲಾಖೆಯ ಸುನೀತಾ, ಆಶಾ ಕಾರ್ಯಕರ್ತೆಯರು ಮಹಾಲಕ್ಷ್ಮೀ, ಕನಕಮ್ಮ ಸೇರಿದಂತೆ ಸಹ ಶಿಕ್ಷಕರು, ಎಸ್‌ ಡಿಎಂಸಿಯವರು ಇದ್ದರು.

ಸ್ಥಳೀಯ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಐಬಿ ತಾಂಡಾದ (ಹನುಮನಗರ) ಅಂಗನವಾಡಿ ಕೇಂದ್ರ, ಮೌನೇಶ್ವರ ಕ್ಯಾಂಪ್‌ ಸರ್ಕಾರಿ ಶಾಲೆ ಸೇರಿದಂತೆ ಇತರೆ ಶಾಲೆಗಳಲ್ಲಿ ಆಯಾ ಭಾಗದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು ಉಪಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಆನೆ ಕಾಲು ರೋಗ ನಿಯಂತ್ರಕ ಮಾತ್ರೆಗಳನ್ನು ಸಾಮೂಹಿಕವಾಗಿ ನುಂಗಿಸಲಾಯಿತು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.