ಪ್ರಧಾನಿಯವರಿಗೆ ಅಪಾರ ಶಕ್ತಿ ಬೇಕಾಗಿದೆ, ಮಹಾ ಮೃತ್ಯುಂಜಯ ಜಪದಲ್ಲಿ ಭಾಗಿಯಾಗೋಣ: ನಿರಾಣಿ
Team Udayavani, Jan 6, 2022, 4:13 PM IST
ಬೆಂಗಳೂರು: ದುಷ್ಟ ಶಕ್ತಿಗಳ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಾರ ಶಕ್ತಿ ಬೇಕಾಗಿದೆ. ಹೀಗಾಗಿ ದೇಶಾದ್ಯಂತ ಆಯೋಜಿಸಲಾಗುತ್ತಿರುವ ಮಹಾ ಮೃತ್ಯುಂಜಯ ಜಪದಲ್ಲಿ ನಾವೆಲ್ಲಾ ಭಾಗಿಯಾಗೋಣ ಎಂದು ಸಚಿವ ಮುರುಗೇಶ್ ನಿರಾಣಿ ಕರೆ ಕೊಟ್ಟಿದ್ದಾರೆ.
ಈ ಬಗ್ಗೆ ಕೂ ಮಾಡಿರುವ ಅವರು, ಕೊಲ್ಲುವವರು ಸಾವಿರ ಜನ ಇದ್ದರು, ಕಾಯುವವ ಒಬ್ಬ ಇದ್ದೆ ಇರುತ್ತಾನೆ ಎಂಬ ಮಾತಿನಂತೆ, ನಮ್ಮ ಪ್ರಧಾನಿಗಳಿಗೆ ಎಷ್ಟೇ ದುಷ್ಟಶಕ್ತಿಗಳು ಎದುರಾದರೂ, ಜನರ ಪ್ರೀತಿ ಎಂಬ ದೈವಶಕ್ತಿ ಇದ್ದೇ ಇದೆ. ಈ ದುಷ್ಟ ಶಕ್ತಿಗಳ ನಿಗ್ರಹಕ್ಕೆ ನಮ್ಮ ಪ್ರಧಾನಿಗಳಿಗೆ ಅಪಾರ ಶಕ್ತಿ ಬೇಕಾಗಿದೆ. ಹೀಗಾಗಿ ದೇಶಾದ್ಯಂತ ಆಯೋಜಿಸಲಾಗುತ್ತಿರುವ ಮಹಾ ಮೃತ್ಯುಂಜಯ ಜಪದಲ್ಲಿ ನಾವೆಲ್ಲಾ ಭಾಗಿಯಾಗೋಣ ಎಂದಿದ್ದಾರೆ.
ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ಜಾರಿ,19 ರವರೆಗೆ ವಾರಾಂತ್ಯ ಕರ್ಫ್ಯೂ ಅನುಷ್ಠಾನ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ