ಒಮಿಕ್ರಾನ್, ಆರ್ಥಿಕ ಹೊಡೆತದ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 621 ಅಂಕ ಇಳಿಕೆ

ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಆಟೋ, ಭಾರ್ತಿ ಏರ್ ಟೆಲ್, ಈಚರ್ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ.

Team Udayavani, Jan 6, 2022, 5:13 PM IST

ಒಮಿಕ್ರಾನ್, ಆರ್ಥಿಕ ಹೊಡೆತದ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 621 ಅಂಕ ಇಳಿಕೆ

ಮುಂಬಯಿ: ಒಮಿಕ್ರಾನ್ ಸೋಂಕು ಹೆಚ್ಚಳದಿಂದ ಜಾಗತಿಕ ಆರ್ಥಿಕ ಪ್ರಗತಿ ಮೇಲೆ ಪರಿಣಾಮ ಬೀರಲಿದೆ ಎಂಬ ಭೀತಿ ಹೂಡಿಕೆದಾರರಲ್ಲಿ ಮೂಡಿದ ಪರಿಣಾಮ ಗುರುವಾರ(ಜನವರಿ 06) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 600ಕ್ಕೂ ಅಧಿಕ ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.

ಇದನ್ನೂ ಓದಿ:ರಸ್ತೆಯಲ್ಲಿ ಸಿಕ್ಕಿದ ಹತ್ತು ಸಾವಿರ ಹಣ ಮರಳಿಸಿ ವಿದ್ಯಾರ್ಥಿನಿಯರ ಪ್ರಾಮಾಣಿಕತೆ

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 621.31 ಅಂಕಗಳಷ್ಟು ಕುಸಿತಗೊಂಡಿದ್ದು, 59,601.84 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 179.40 ಅಂಕಗಳಷ್ಟು ಇಳಿಕೆಯಾಗಿದ್ದು, 17,745.90 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಜೆಎಸ್ ಡಬ್ಲ್ಯು ಸ್ಟೀಲ್, ಆಲ್ಟ್ರಾಟೆಕ್ ಸಿಮೆಂಟ್, ಟೆಕ್ ಮಹೀಂದ್ರ, ಶ್ರೀಸಿಮೆಂಟ್ಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಯುಪಿಎಲ್, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಆಟೋ, ಭಾರ್ತಿ ಏರ್ ಟೆಲ್, ಈಚರ್ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ.

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಇಂದು ಬೆಳಗ್ಗೆ 872.80 ಅಂಕಗಳಷ್ಟು ಕುಸಿತಗೊಂಡಿದ್ದು, 59,350.35 ಅಂಕಗಳಲ್ಲಿ ವಹಿವಾಟು ನಡೆಸಿತ್ತು. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 253.70 ಅಂಕಗಳಷ್ಟು ಇಳಿಕೆಯಾಗಿದ್ದು, 17,671.60 ಅಂಕಗಳ ಮಟ್ಟಕ್ಕೆ ಕುಸಿದಿತ್ತು.

ಟಾಪ್ ನ್ಯೂಸ್

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ 75 ಸಾವಿರ ಗಡಿ ಸನಿಹಕ್ಕೆ; ನಿಫ್ಟಿ ದಾಖಲೆ

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.