ಸೊಪ್ಪು ಬೆಳೆದು ಮಾರಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು


Team Udayavani, Jan 9, 2022, 12:04 PM IST

ಸೊಪ್ಪು ಬೆಳೆದು ಮಾರಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು

ಬೇಲೂರು: ತಾಲೂಕಿನ ಶೆಟ್ಟಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಶಿಕ್ಷಕರ ಸಹಕಾರದಿಂದ ಶಾಲಾ ಕೈತೋಟದಲ್ಲಿ ಸಾಂಬಾರ್‌ ಸೊಪ್ಪು ಬೆಳೆದು ಮಾರಾಟ ಮಾಡಿ ಅದರಲ್ಲಿ ಬಂದ ಹಣದಿಂದ ಶೂ ಸಾಕ್ಸ್‌ ಹಾಗೂ ನೋಟ್‌ ಪುಸ್ತಕಗಳನ್ನು ಖರೀದಿಸಿ ಇತರೆ ಶಾಲೆಗಳಿಗೆ ಮಾದರಿಯಾಗಿದ್ದಾರೆ.

ತಾಲೂಕಿನ ಮುಳುಗಡೆ ಗ್ರಾಮವಾಗಿ ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿರುವ ಶೆಟ್ಟಿಗೆರೆ ಮೂಲ ಸೌಕರ್ಯಗಳಿಂದ ಕೊರಗುತ್ತಿರುವ ಗ್ರಾಮವಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ಕುಂದು ಕೊರತೆಗಳ ನಡುವೆಯೂ ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳು ಓದಿನಲ್ಲಿ ಮುಂದೆ ಇರುವುದರ ಜತೆಗೆ ಶಾಲಾ ಕೈ ತೋಟದ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಂ ಬಾರ್‌ ಸೊಪ್ಪು ಸೇರಿದಂತೆ ಹಲವಾರು ಬಗೆಯ ಸೊಪ್ಪು  ಗಳನ್ನು ಬೆಳೆದು ಮಾರಾಟ ಮಾಡಿ ಅಚ್ಚರಿ ಮೂಡಿಸಿದ್ದಾರೆ.

10 ಗುಂಟೆ ಶಾಲಾ ಕೈತೋಟದಲ್ಲಿ ಶಾಲಾ ಶಿಕ್ಷಕ ಎಂ ಎನ್‌ ಮಂಜೇಗೌಡ ಸಹಶಿಕ್ಷಕ ತಾತೇಗೌಡ ಮಾರ್ಗದರ್ಶನದಲ್ಲಿ ಈ ಶಾಲೆಯ ಚಿಣ್ಣರು ಕೊತ್ತಂಬರಿ ಬೀಜ ನೆಟ್ಟು ನೀರೆರೆದು ಪೋಷಿಸಿ ಗಿಡವಾಗಿ ಬೆಳೆಸಿ ಮಾರುಕಟ್ಟೆಯಲ್ಲಿ 7 ಸಾವಿರ ರೂ.ಗಳಿಗೆ ಮಾರಾಟ ಮಾಡಿ ಬೆಳೆವ ಪೈರು ಮೊಳಕೆಯಲ್ಲಿ ಎಂಬಂತೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಕ್ಕಳು ಬೆಳೆದು ಮಾರಾಟ ಮಾಡಿಬಂದಿದ್ದ 7ಸಾವಿರ ಹಣದಲ್ಲಿ 1 ಜತೆ ಶೂ-ಸಾಕ್ಸ್‌ ಹಾಗೂ ನೋಟ್‌ ಬುಕ್ಕುಗಳನ್ನು ಖರೀದಿಸಿ ಕ್ಷೇತ್ರ ಶಿಕ್ಷಣಾ ಧಿಕಾರಿ ಲೋಕೇಶ್‌ರಿಂದ ಮಕ್ಕಳಿಗೆ ನೀಡಲಾಯಿತು ಎಂದರು.

10ಗುಂಟೆಯಲ್ಲಿ ಕೈತೋಟ :

ಇಲ್ಲಿಗೆ ಬಂದಾಗ 10 ಕುಂಟೆ ಶಾಲಾ ಕೈತೋಟ ಜಾಗ ಖಾಲಿ ಇತ್ತು. ನಂತರದ ದಿನದಲ್ಲಿ ಶಾಲೆಯ ಸುತ್ತ ತೆಂಗು, ಸಿಲ್ವರ್‌, ಜತೆಗೆ ತೇಗದ ಮರ ನೆಡಲಾಗಿದೆ.ಬಾಳೆಗೊನೆ ಜತೆಗೆ ಮಕ್ಕಳ ಬಿಸಿಯೂಟಕ್ಕೆ ತರಕಾರಿ ಮೆಂತ್ಯ ಸೊಪ್ಪು ಸಬ್ಬಸಿಗೆ ಸೊಪ್ಪು ಬೆಳೆಯಲಾಗುತ್ತಿದೆ. ಶಿಕ್ಷಣದ ಜತೆಗೆ ಮಕ್ಕಳಿಗೆ ಕೃಷಿ ಚಟುವಟಿಕೆಯಅಭ್ಯಾಸವನ್ನೂ ಮಾಡಲಾಗುತ್ತಿದೆ. ಇದಕ್ಕೆ ಎಸ್‌.ಡಿ.ಎಂ.ಸಿ ಅಧ್ಯಕ್ಷರು ಗ್ರಾಪಂ ಸದಸ್ಯರು ಜತೆಗೆ ಗ್ರಾಮಸ್ಥರ ಸಹಕಾರ ಬಹು ಮುಖ್ಯ ಎಂದು ಶಾಲಾ ಶಿಕ್ಷಕ ಎಂ ಎನ್‌ ಮಂಜೇಗೌಡ ತಿಳಿಸಿದರು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.