ಕಾಂಗ್ರೆಸ್ ನಾಯಕರು 19 ಟಿಎಂಸಿ ನೀರಿಗೆ ಹೋರಾಡುವವರು: ಶಾಸಕ ಎ.ಎಸ್.ಪಾಟೀಲ ನಡಹಳ್ಳಿ


Team Udayavani, Jan 9, 2022, 1:30 PM IST

Untitled-1

ಮುದ್ದೇಬಿಹಾಳ: ಕಾವೇರಿ ಕೊಳ್ಳದ ಮೇಕೆದಾಟು ಯೋಜನೆಯ 19 ಟಿಎಂಸಿ ನೀರಿಗೋಸ್ಕರ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರ ನಡೆಗೆ ಬಿಜೆಪಿ ಶಾಸಕ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಲೇವಡಿ ಮಾಡಿದ್ದಾರೆ.

ಮುದ್ದೇಬಿಹಾಳದ ದಾಸೋಹ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಬರುವ 911 ಟಿಎಂಸಿ ನೀರನ್ನು ಬಳಸಿಕೊಳ್ಳಲು ಉತ್ತರ ಕರ್ನಾಟಕದ ಜನತೆಗೆ ಕಾನೂನು ಬದ್ಧವಾಗದಾವಕಾಶವನ್ನು ನ್ಯಾಯಾಲಯ ದೊರಕಿಸಿಕೊಟ್ಟಿದೆ. ಇದರಲ್ಲಿ ಪ್ರತಿ ವರ್ಷ 442 ಟಿಎಂಸಿ ನೀರು ವ್ಯರ್ಥವಾಗಿ ಆಂಧ್ರಪ್ರದೇಶಕ್ಕೆ ಹರಿದು ಹೋಗುತ್ತಿದೆ. ಇಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರಿನ ಬಗ್ಗೆ ಕೇಳುವ ಗಂಡು ಮಕ್ಕಳು ಇಲ್ಲವಲ್ಲ ಅನ್ನೋ ನೋವು ನಮಗೆಲ್ಲರಿಗೂ ಇದೆ. ಆದರೆ ವಿರೋಧ ಪಕ್ಷ ಕಾಂಗ್ರೆಸ್ಸಿನ ನಾಯಕರು 19 ಟಿಎಂಸಿ ನೀರಿಗಾಗಿ ಪಾದಯಾತ್ರೆ ಮಾಡುತ್ತಾರೆ ಎಂದು ಲೇವಡಿ ಮಾಡಿದರು.

ಕೃಷ್ಣೆಯ 270 ಟಿಎಂಸಿ ನೀರನ್ನು ಬಳಸಿಕೊಳ್ಳಲು ನಮಗೆ ಅವಕಾಶ ಇದೆ. ಉಕದಲ್ಲಿ ಕೃಷ್ಣಾ ಜಲಾನಯನ ವ್ಯಾಪ್ತಿಯಲ್ಲಿರುವ ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಭೀಮೆ, ಕೃಷ್ಣಾ ನದಿಯ 911 ಟಿಎಂಸಿ ನೀರನ್ನು ಕಾನೂನು ಬದ್ಧವಾಗಿ ನ್ಯಾಯಾಲಯ ನಮಗೆ ಕೊಟ್ಟಿದೆ. ಆದರೆ ಈ ನೀರನ್ನು ಬಳಸಿಕೊಳ್ಳದೆ ಪ್ರತಿ ವರ್ಷ ಆಂಧ್ರಕ್ಕೆ ಹರಿದು ಹೋಗುವ 442 ಟಿಎಂಸಿ ನೀರಿನ ಬಗ್ಗೆ ಇಲ್ಲಿ ಯಾರೋ ಕೇಳೂರು ಇಲ್ಲದಂತಾಗಿದೆ. ನಮ್ಮ ಹಕ್ಕು ಪಡೆಯಲು ನಾವು ಹೋರಾಡಿದ್ದರೆ ನಮ್ಮ ಏರಿಯಾ ಯಾವತ್ತೋ ಪಂಜಾಬ್ ಆಗುತ್ತಿತ್ತು, ನಮ್ಮ ಹೊಲಗಳಿಗೆ ಯಾವತ್ತೋ ನೀರು ಬರುತ್ತಿತ್ತು. ಆದರೆ ನಮ್ಮನ್ಯಾರೂ ಕೇಳೋರಿಲ್ಲ. ನಮ್ಮ ಜನಾನೂ ಅಷ್ಟೇ 5 ವರ್ಷಕ್ಕೊಮ್ಮೆ ನಾವು ಕೈಮುಗಿದರೆ ಓಟು ಹಾಕಿ ಕಳಿಸುತ್ತಾರೆ. ನೂರಕ್ಕೆ ಶೇ.75ರಷ್ಟು ಸರ್ಕಾರಿ ನೌಕರರಿಗಳು ಮೈಸೂರು, ಬೆಂಗಳೂರು ಭಾಗದವರಿಗೆ ಸಿಗುತ್ತವೆ. ಇದಕ್ಕೆ ಅಲ್ಲಿರುವ ರಾಜಕೀಯ ಇನಫ್ಲುಯೆನ್ಸ್, ಅಲ್ಲಿರುವ ಸೌಲತ್ತುಗಳು ಕಾರಣ. ಇವೆಲ್ಲ ನಮ್ಮಲ್ಲಿ ಇಲ್ಲದೆ ಇರುವಂಥ ಸ್ಥಿತಿ ಇದೆ. ವಿಧಾನಸಭೆ ಅಧಿವೇಶನದಲ್ಲಿ ಇದೇ ಮಾತು ಹೇಳಿದ್ದೇನೆ. ನನ್ನ ಜನರಿಗೆ ನ್ಯಾಯ ಸಿಗಬೇಕು. ಅದನ್ನು ಕೇಳುವ ಮತ್ತು ಉತ್ತರ ಕರ್ನಾಟಕದ ನಾಡಿನ ಜನತೆಗೆ ಎಲ್ಲದರಲ್ಲೂ ಸಮಪಾಲು, ಸಮಬಾಳು ತರತಕ್ಕಂಥ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದರು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.