ವಾರಾಂತ್ಯ ಕರ್ಫ್ಯೂಗೆ ಉತ್ತಮ ಬೆಂಬಲ


Team Udayavani, Jan 9, 2022, 4:47 PM IST

ballari news

ಬಳ್ಳಾರಿ: ಹೆಚ್ಚುತ್ತಿರುವ ಕೋವಿಡ್‌ ಮೂರನೇಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವಿಧಿ ಸಿರುವ “ವೀಕೆಂಡ್‌ ಕರ್ಫ್ಯೂ’ಗೆಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಸಾರಿಗೆ ಬಸ್‌, ಆಟೋ, ಸರಕು ಸಾಗಾಣಿಕೆವಾಹನ, ಬೇಕರಿ, ಹಣ್ಣು, ಕಿರಾಣಿ, ಔಷಧಮಳಿಗೆಗಳನ್ನು ಹೊರತುಪಡಿಸಿದರೆ ಉಳಿದೆಲ್ಲಮಳಿಗೆಗಳು ಬಂದ್‌ ಆಗಿದ್ದವು.

ಬಹುತೇಕಜನದಟ್ಟಣೆಯೂ ಕಡಿಮೆಯಾಗಿತ್ತು.ವೀಕೆಂಡ್‌ ಕರ್ಫ್ಯೂ ಹಿನ್ನೆಲೆಯಲ್ಲಿಪೊಲೀಸ್‌ ಇಲಾಖೆ ಶುಕ್ರವಾರ ನಗರದಪ್ರಮುಖ ವೃತ್ತ, ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ರಸ್ತೆಗಳನ್ನು ಬಂದ್‌ ಮಾಡಿಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಗಿಚನ್ನಪ್ಪ ವೃತ್ತ, ಬ್ರೂಸ್‌ಪೇಟೆ ಪೊಲೀಸ್‌ಠಾಣೆ ವೃತ್ತ, ಮೋತಿ ವೃತ್ತ, ಎಪಿಎಂಸಿ ರಸ್ತೆ,ಎಸ್‌ಪಿ ವೃತ್ತ ಸೇರಿ ಬಹುತೇಕ ವೃತ್ತಗಳಲ್ಲಿಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿತ್ತು.

ಇದನ್ನು ಬೆಳಗಿನ ಜಾವವೇ ಗಮನಿಸಿದಜನರಲ್ಲಿ ಎರಡು ದಿನಗಳ ಕಾಲ ಕರ್ಫ್ಯೂಖಚಿತಪಡಿಸಿದೆ. ಇದರಿಂದ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಇತ್ತಾದರೂಪ್ರಯಾಣಿಕರ ಕೊರತೆ ಕಾಡುತ್ತಿತ್ತು. ಬಸ್‌ಗಳು ಸಹ ಹೆಚ್ಚಾಗಿ ರಸ್ತೆಗಿಳಿಯದೆ ನಗರದಹೊಸ ಬಸ್‌ ನಿಲ್ದಾಣ ಬಸ್‌ಗಳಿಲ್ಲದೇ ಬಿಕೋಎನ್ನುತ್ತಿತ್ತು. ಆಟೋಗಳ ಸಂಖ್ಯೆಯೂಬಹುತೇಕ ಕಡಿಮೆಯಾಗಿತ್ತು. ಪೆಟ್ರೋಲ್‌ಬಂಕ್‌ಗಳು ತೆರೆದಿದ್ದವು.

ಚಿತ್ರಮಂದಿರಗಳುಪ್ರದರ್ಶನಗಳನ್ನು ಸ್ಥಗಿತಗೊಳಿಸಿದ್ದವು.ನಗರದ ಪ್ರಮುಖ ಬೆಂಗಳೂರು ರಸ್ತೆಯಲ್ಲಿಬಹುತೇಕ ವಾಣಿಜ್ಯ ಮಳಿಗೆಗಳು ಬಂದ್‌ಆಗಿದ್ದವು. ಕಿರಾಣಿ, ಹಣ್ಣಿನ ಬಂಡಿಗಳು,ಅಂಗಡಿಗಳು ತೆರೆದಿತ್ತಾದರೂ, ಗ್ರಾಹಕರಕೊರತೆ ಕಾಡುತ್ತಿತ್ತು. ಇನ್ನು ಬಟ್ಟೆ,ಚಿನ್ನಾಭರಣ ಸೇರಿ ಇನ್ನಿತರೆ ವಾಣಿಜ್ಯಮಳಿಗೆಗಳು, ಬಾರ್‌, ರೆಸ್ಟೋರೆಂಟ್‌ಗಳು,ಹೊಟೇಲ್‌ಗ‌ಳು, ಟೀ ಸ್ಟಾಲ್‌ಗ‌ಳು ಬಂದ್‌ಆಗಿದ್ದವು. ಎಪಿಎಂಸಿಯಲ್ಲೂ ಕಿರಾಣಿಅಂಗಡಿಗಳನ್ನು ಹೊರತುಪಡಿಸಿ ಬಹುತೇಕಮಳಿಗೆಗಳು ಬಂದ್‌ ಆಗಿದ್ದವು.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.