ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಚಿವ ನಾರಾಯಣ ಗೌಡ ಕಿಡಿ


Team Udayavani, Jan 9, 2022, 8:16 PM IST

1-sdsa

ಶ್ರೀರಂಗಪಟ್ಟಣ : ಉಲ್ಭಣಿಸಿರುವ ಕೋವಿಡ್ ಸಮಸ್ಯೆ ನಿರ್ವಹಣೆ ವಿಚಾರದಲ್ಲಿ ಸಚಿವರು ಮತ್ತು ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪ ಮಾಡಿದ್ದ ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ದ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಭಾನುವಾರ ಕಿಡಿ ಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀರಂಗಪಟ್ಟಣದ ಕೋವಿಡ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಶಾಸಕರು ಇಲ್ಲ ಸಲ್ಲದ ಆರೋಪ ಮಾಡಬಾರದು.ಅವರಿಂದ ನಾನೇನು ಕಲಿಯಬೇಕಿಲ್ಲ.ಅವರು ಕೇವಲ ಒಂದು ಸಾರಿ ಮಾತ್ರ ಗೆದ್ದು ಶಾಸಕರಾಗಿದ್ದಾರೆ ನಾನು‌ ಮೂರು ಸಾರಿ ಗೆದ್ದು ಮಂತ್ರಿ ಆಗಿದ್ದೇನೆ ಎಂದರು.

ನಾನು ಹೇಳಿದ ಮೇಲೆಯೇ ಇಲ್ಲ ಎಲ್ಲಾ ಸೌಕರ್ಯಗಳು ಆಗಿರುವುದು. ಅವರೇನು ಅವರ ಮನೆಯಿಂದ ತಂದು‌ ಮಾಡುತ್ತಿಲ್ಲ ಎಂದು ಕಿಡಿ ಕಾರಿದರು.

ಕಳೆದ ಒಂದು ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಬಂದ ಅನುದಾನ ಲೆಕ್ಕ ಕೊಟ್ಟಿಲ್ಲ ಎಂದಿರುವ ರವೀಂದ್ರ ಅವರಿಗೆ ತಿರುಗೇಟು ನೀಡಿ, ಅವರು ಸರ್ಕಾರಕ್ಕೆ ಈ ಬಗ್ಗೆ ಅರ್ಜಿ‌ಹಾಕಿ ತಗೆದುಕೊಳ್ಳಲಿ.ಇಲ್ಲಿ ನಾವೇನು‌ ಕೊಳ್ಳೆ ಹೊಡೆದಿಲ್ಲ. ಆರೋಪ ಮಾಡೋದಕ್ಕೆ ದಾಖಲೆ ಇರಬೇಕು ಗಾಳಿಯಲ್ಲಿ ಗುಂಡು ಹಾರಿಸುವ ತರ ಮಾತನಾಡಬಾರದು ಎಂದರು.

ಕಳೆದ ಕೋವಿಡ್ ಸಂಧರ್ಭದಲ್ಲಿ ನಾವು ಹೇಗೆ ಕೋವಿಡ್ ನಿರ್ವಹಣೆ ಮಾಡಿದ್ದೇವೆ ಅನ್ನುವುದು ನಿಮಗೆಲ್ಲ ಗೊತ್ತು‌.ಈ ಶಾಸಕರಿಂದ ಏನು‌ ಕಲಿಯಬೇಕಿಲ್ಲ.ಸೋಂಕಿತರಿಗೆ ಏನೇ ಬೇಕಾದರು ಸರ್ಕಾರವೇ ಮಾಡಬೇಕು. ಇವರೇನು ಮಾಡುತ್ತಾರಾ? ಅವತ್ತು ಕೂಡ ಇಲ್ಲಿಯ ಶಾಸಕರು ಫೋನ್ ‌ಮಾಡಿದ್ದರು. ನಾನೇ ಖುದ್ದು ಮಾತನಾಡಿ ಸಮಸ್ಯೆ ಬಗೆ ಹರಿಸಿ ಸೌಲಭ್ಯ ಕಲ್ಪಿಸಿದ್ದೇನೆ.ಅವರು ಆರೋಪ ಮಾಡಿದರು ಅಂತಾ ನಾನು‌ ಇಲ್ಲಿಗೆ ಬಂದಿಲ್ಲ.ನಾನು‌ ನನ್ನ ಜಿಲ್ಲೆ ಅಂತಾ ನಾನೇ ಬಂದ್ದೀದ್ದೇನೆ. ಒಂದು ವೇಳೆ ಈ ಕೋವಿಡ್ ವಿಚಾರದಲ್ಲಿ ಅಧಿಕಾರಿಗಳು ತಪ್ಪು ಮಾಡಿದರೆ ಖಂಡಿತಾ ಅವರಿಗೆ ಶಿಕ್ಷೆ ಆಗುತ್ತದೆ ಎಂದರು.

ಕೋವಿಡ್ ನಿರ್ವಹಣೆ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು ಅವರಿಗೆ ಇದು ಅವರ ತಾಲೂಕು ಅವರು ಕೂಡ ಸೇವಾ ಮನೋಭಾವನೆಯಿಂದ ಮಾಡಬೇಕು. ಸೇವೆ ಮಾಡುವ ಇಚ್ಚೆ ಇದ್ದರೆ ಮಾಡಿಲಿ ಇಲ್ಲವೇ ನಮ್ಮ ಸರ್ಕಾರದ ವತಿಯಿಂದಲೇ ಎಲ್ಲರಿಗೂ ವ್ಯವಸ್ಥೆ ಕಲ್ಪಿಸಿತ್ತೇವೆ ಎಂದು ತಿರುಗೇಟು‌ ನೀಡಿದರು.

ಸಮಸ್ಯೆಗೆ ಸ್ಪಂದಿಸಿದ ತಾಲೂಕಿನ ತಹಶೀಲ್ದಾರ್ ಸೇರಿದಂತೆ ಡಿಸಿ ಯವರಿಗೂ ರವರಿಗೂ ಫೋನ್ ಮೂಲಕ ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.