ಕುಷ್ಟಗಿ ನಿಡಶೇಸಿ ಕೆರೆಗೆ ಚಳಿಗಾಲದ ಅತಿಥಿ : ಪಟ್ಟೆ ತಲೆಯ ಹೆಬ್ಬಾತುಗಳ ಆಗಮನ


Team Udayavani, Jan 9, 2022, 8:36 PM IST

ಕುಷ್ಟಗಿ ನಿಡಶೇಸಿ ಕೆರೆಯಲ್ಲಿ ಚಳಿಗಾಲದ ಅತಿಥಿ : ಪಟ್ಟೆ ತಲೆಯ ಹೆಬ್ಬಾತುಗಳ ಆಗಮನ

ಕುಷ್ಟಗಿ: ತಾಲೂಕಿನ ನಿಡಶೇಸಿ ಕೆರೆಗೆ ಚಳಿಗಾಲದ ಅತಿಥಿಗಳಾದ ಮುಂಗೋಲಿಯಾ, ಕಜಕೀಸ್ತಾನ ಪ್ರದೇಶದ ಪಟ್ಟೆ ತಲೆಯ ಹೆಬ್ಬಾತುಗಳು ( Bar headed geese) ಮತ್ತೆ ಬಂದಿವೆ.

ಗದಗ ಜಿಲ್ಲೆಯ ಮಾಗಡಿ ಕೆರೆ ಮೊದಲಾದ ಪ್ರದೇಶಗಳಿಗೆ ಖಾಯಂ ವಲಸೆ ಹಕ್ಕಿಗಳಾಗಿರುವುದು ವಿಶೇಷ. ಮುಂಗೋಲಿಯಾ, ಕಜಕೀಸ್ತಾನ ಈ ಸಂದರ್ಭದ ಚಳಿಯಿಂದ ಪಾರಾಗಲು ಈ ಭಾರತದೆಡೆಗೆ ಮುಖ ಮಾಡುತ್ತವೆ. ಪ್ರತಿ ವರ್ಷವೂ ಗುಂಪು ಗುಂಪಾಗಿ ಬರುವ ಈ ಹಕ್ಕಿಗಳಿಗೆ ಕೆರೆಗಳು ವಿಶ್ರಾಂತಿ ಸ್ಥಳಗಳಾಗಿವೆ. ಬೆಳಗ್ಗೆಯಿಂದ ಸಂಜೆಯವರೆಗೂ ಈ ಪ್ರದೇಶದಲ್ಲಿ ಹಿಂಗಾರು ಹಂಗಾಮಿನ ಕಡಲೆ,ಜೋಳ ಭಕ್ಷಿಸಿಸುತ್ತವೆ. ಉಳಿದ ಸಮಯದಲ್ಲಿ‌ ಕೆರೆಗಳಲ್ಲಿರುವ ಜಲಚರಗಳನ್ನು ತಿನ್ನುವ ಈ ಹಕ್ಕಿಗಳು ಅತ್ಯಂತ ಸೂಕ್ಷ್ಮಗ್ರಹಿಗಳು, ಮಾನವ ಚಲನ ವಲನ‌‌ ಕಂಡರೆ ಆಗದು ಕೂಡಲೇ ಸುರಕ್ಷಿತ ಪ್ರದೇಶಕ್ಕೆ ದೌಡಾಯಿಸುತ್ತವೆ. ಹಿಂಡು ಹಿಂಡಾಗಿ ಕೆರೆಯ ದಡದಲ್ಲಿ ನಿಂತಾಗ ಈ ಪಕ್ಷಿಗಳ‌ ಸಮೂಹ ನೋಡುವುದೇ ಕಣ್ಮನ ಸೆಳೆಯುತ್ತವೆ.

ಕುಷ್ಟಗಿ ಪಕ್ಷಿ ಛಾಯಾಗ್ರಾಹಕ ಪಾಂಡುರಂಗ ಆಶ್ರೀತ್ , ಕಪ್ಪು ತಲೆಯ ಹೆಬ್ಬಾತುಗಳ ಸಮೂಹ ವೀಕ್ಷಣೆ ಗಮನಾರ್ಹವಾಗಿದೆ. ಕಳೆದ ಏಳೆಂಟು ವರ್ಷಗಳಿಂದ ಚಳಿಗಾಲದ ಸಂದರ್ಭದಲ್ಲಿ ತಪ್ಪದೇ ಈ ಪ್ರದೇಶಗಳಿಗೆ ಹಾಜರಾಗುತ್ತವೆ. ಅಕ್ಟೋಬರ್ ಕೊನೆಯ ವಾರದಲ್ಲಿ ಬರುವ ಈ ಹಕ್ಕಿಗಳು ಹವಮಾನದ ವೈಪರೀತ್ಯ ದ ಹಿನ್ನೆಲೆಯಲ್ಲಿ ಡಿಸೆಂಬರ ತಿಂಗಳಿನಲ್ಲಿ ಆಗಮಿಸಿವೆ. ಇವು ಕಜಕೀಸ್ತಾನ, ಮುಂಗೋಲಿಯಾ ಪ್ರಾಂತ್ಯದಿಂದ 4 ಸಾವಿರ ಮೀಟರ್ ನಲ್ಲಿ ಹಗಲು ರಾತ್ರಿ ಎನ್ನದೇ ಹಾರುವ ಬಲಿಷ್ಠ ಪಕ್ಷಿ ಇದಾಗಿದೆ. ಹಿಮಾಚ್ಛಾದಿತ ಪ್ರದೇಶಗಳಲ್ಲಿ ಮೈನಸ್ ಸೊನ್ನೆ ಡಿಗ್ರ ಸೆಂಟಿಗ್ರೇಡ್ ನಲ್ಲಿ ಹಾರುವ ಈ ಪಕ್ಷಿ ದೈವೀ ಹಕ್ಕಿಗಳು ಎನ್ನಬಹುದಾಗಿದೆ ಎಂದರು.

ಇದನ್ನೂ ಓದಿ : ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಚಿವ ನಾರಾಯಣ ಗೌಡ ಕಿಡಿ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.