ಸಾಹಿತ್ಯದಿಂದ ವಾಸ್ತವ ವಿಚಾರ ಪ್ರಚುರಪಡಿಸಿ


Team Udayavani, Jan 10, 2022, 11:35 AM IST

4litreture

ಕಲಬುರಗಿ: ಸಾಹಿತ್ಯ ಎಂಬುದು ಇಡೀ ಸಮೂಹದ ದೃಷ್ಟಿಕೋನವನ್ನು ಒಟ್ಟಾಗಿಸಿಕೊಂಡು ಗ್ರಹಿಸಿ ಅರ್ಥೈಸಿಕೊಂಡು ಅದನ್ನು ಅಭಿವ್ಯಕ್ತಗೊಳಿಸುವ ಮಾಧ್ಯಮವಾಗಿದೆ. ಜತೆಗೆ ಸರ್ವ ಜನರ ಆಶಯ, ಬದುಕಿನ ಚಿತ್ರಣ ಮತ್ತು ವಾಸ್ತವದ ಆಲೋಚನಾ ವಿಚಾರಗಳನ್ನು ಸಾಹಿತ್ಯದ ಮುಖಾಂತರ ಸಮಾಜಕ್ಕೆ ತಲುಪಿಸಬೇಕಾಗಿದೆ ಎಂದು ಸುತ್ತೂರು ಶ್ರೀ ಮಠದ ಜಗದ್ಗುರು ಡಾ| ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ನುಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಸಲ್ಲಿಸಿದ ಗೌರವ ಸತ್ಕಾರ ಸ್ವೀಕರಿಸಿ ಸಂದೇಶ ನೀಡಿದ ಶ್ರೀಗಳು, ಒಟ್ಟಾರೆಯಾಗಿ ಜನಸಮೂಹದ ಧ್ವನಿಯಾಗಿ ಸಾಹಿತ್ಯ ಹೊರಹೊಮ್ಮಬೇಕಾಗಿದ್ದು ಈಗಿನ ಪ್ರಸ್ತುತತೆಯಾಗಿದೆ. ಈ ನಿಟ್ಟಿನಲ್ಲಿ ಸಮಾಜದ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಾಹಿತ್ಯ ರಚನೆ ಆಗಲಿ. ಪರಿಷತ್ತಿನ ಚಟುವಟಿಕೆಗಳು ಕಾರ್ಯೋನ್ಮುಖವಾಗಲಿ ಎಂದು ಹಾರೈಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಫ‌.ಗು. ಹಳಕಟ್ಟಿ ಶರಣರು ತಮ್ಮ ಬದುಕಿನುದ್ದಕ್ಕೂ ವಚನ ಸಾಹಿತ್ಯ ಮತ್ತು ಕನ್ನಡವನ್ನು ಉಸಿರಾಗಿಸಿಕೊಂಡಿದ್ದರಿಂದ, ವಿಚಾರಧಾರೆಗಳನ್ನು ಈಗಿನ ಹೊಸ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ “ಹಳಕಟ್ಟಿ ಹೊಸಸೃಷ್ಟಿ’ ಎಂಬ ವಿಚಾರ ಸಂಕಿರಣವನ್ನು ಪರಿಷತ್‌ ವತಿಯಿಂದ ಏರ್ಪಡಿಸಲಾಗುವುದು ಎಂದರು.

ಜಿಲ್ಲಾ ಕಸಾಪ ಕೋಶಾಧ್ಯಕ್ಷ ಡಾ| ಶರಣರಾಜ್‌ ಛಪ್ಪರಬಂದಿ, ಶಿವರಾಜ ಅಂಡಗಿ, ಪ್ರಮುಖರಾದ ಪ್ರೊ| ಯಶ ವಂತರಾಯ ಅಷ್ಟಗಿ, ಅಪ್ಪಾರಾವ್‌ ಅಕ್ಕೋಣಿ, ಬಿ.ಎಂ.ಪಾಟೀಲ ಕಲ್ಲೂರ, ಪ್ರಭುಲಿಂಗ ಮೂಲಗೆ, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಜಗದೀಶ ಮರಪಳ್ಳಿ, ರಾಜೇಂದ್ರ ತೆಗನೂರ, ವಿದ್ಯಾ ಸಾಗರ ದೇಶಮುಖ, ರವೀಂದ್ರಕುಮಾರ ಭಂಟನಳ್ಳಿ, ಸುರೇಶ ಪಾಟೀಲ, ಶ್ರೀಕಾಂತ ಪಾಟೀಲ ಇದ್ದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.