ಅರೆಭಾಷೆ ಅಕಾಡೆಮಿ ಪ್ರಥಮ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ ಸಂಪಾಜೆ ನಿಧನ
Team Udayavani, Jan 10, 2022, 3:08 PM IST
ಸುಳ್ಯ: ಸಾಹಿತಿ, ನಾಟಕಕಾರ, ಅರೆಭಾಷೆ ಅಕಾಡೆಮಿ ಪ್ರಥಮ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ ಸಂಪಾಜೆ (78 ) ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಪತ್ನಿ ಎನ್.ಎಸ್. ದೇವಿಪ್ರಸಾದರು, ಇಬ್ಬರು ಪುತ್ರಿಯರು, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಂಪಾಜೆ ಜೂನಿಯರ್ ಕಾಲೇಜ್ ಸಂಚಾಲಕರಾಗಿದ್ದ ಅವರು ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ಥಸರರಾಗಿದ್ದರು. ಕೆಲವು ವರ್ಷಗಳ ಹಿಂದೆ ಸುಳ್ಯದಿಂದ ಮಂಗಳೂರು ವರೆಗೆ ಅಮರಕ್ರಾಂತಿ ಕಾಲ್ನಡಿಗೆ ಜಾಥಾ ಏರ್ಪಡಿಸಿದ್ದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು ಕೊಡಗು ಪ್ರಜಾ ವೇದಿಕೆಯ ಅಧ್ಯಕ್ಷರಾಗಿ ಕೊಡಗು ಪ್ರತ್ಯೇಕ ರಾಜ್ಯ ಬೇಡಿಕೆಯ ವಿರುದ್ಧ ಹೋರಾಟ ಸಂಘಟಿಸಿದ್ದರು.
ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಸೋಮವಾರ ಅರೆಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು