ಕ್ಲಿಷ್ಟಕರ ಪ್ರಕರಣ ನಿಭಾಯಿಸಿದ ವೈದ್ಯರ ತಂಡ


Team Udayavani, Jan 10, 2022, 5:12 PM IST

19hospital

ಸಿಂಧನೂರು: ಇಲ್ಲಿನ ರೇಣುಕಾ ಆಸ್ಪತ್ರೆಯ ವೈದ್ಯರು ಕ್ಲಿಷ್ಟಕರ ಪ್ರಕರಣ ನಿಭಾಯಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಮಹೆಬೂಬಿಯಾ ಕಾಲೊನಿಯ ಆಯಿಷಾ ಬೇಗಂ (29) ಆರು ವಾರಗಳ ಗರ್ಭಿಣಿಯಾಗಿದ್ದರು. ಈಗಾಗಲೇ ನಾಲ್ಕು ಮಕ್ಕಳನ್ನು ಹೆತ್ತಿದ್ದ ಈ ತಾಯಿಗೆ ಗರ್ಭಾಶಯ ಹೊರಗೆ ಮಗುವಿನ ಬೆಳವಣಿಗೆಯಾದ ಹಿನ್ನೆಲೆಯಲ್ಲಿ ಜೀವಕ್ಕೆ ಕಂಟಕ ಎದುರಾಗಿತ್ತು. ಇನ್ನೇನು ಹಲವು ಖಾಸಗಿ ಆಸ್ಪತ್ರೆ ಸುತ್ತಾಡಿದ ಬಳಿಕ ಮಹಿಳೆಯನ್ನು ರಾಯಚೂರು ಇಲ್ಲವೇ ಬಳ್ಳಾರಿಗೆ ಕರೆದೊಯ್ಯಬೇಕೆಂಬ ಮಾಹಿತಿ ಕೇಳಿ ಕುಟುಂಬಸ್ಥರು ದಂಗಾಗಿದ್ದರು.

ದಾರಿ ಕಾಣದ ಕುಟುಂಬ ವರ್ಗ ಮಹಿಳೆಯನ್ನು ರೇಣುಕಾ ಆಸ್ಪತ್ರೆಗೆ ಕರೆ ತಂದಿದ್ದರು. 2 ಲೀಟರ್‌ ರಕ್ತಸ್ರಾವವಾಗಿದ್ದರಿಂದ ನಿಶ್ಯಕ್ತವಾಗಿದ್ದ ಮಹಿಳೆಗೆ ಡಾ|ಎಂ.ವೀರಭದ್ರಗೌಡ, ಪಿಜಿಷಿಯನ್‌ ಡಾ|ನಟರಾಜ್‌, ಡಾ| ಶಕುಂತಲಾ ಪಾಟೀಲ್‌ ನೇತೃತ್ವದ ತಂಡ ಸತತ ಆರು ತಾಸಿನ ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು ವೈದ್ಯರು ನಿಟ್ಟುಸಿರು ಬಿಟ್ಟಿದ್ದಾರೆ.

ಆರು ವಾರಗಳ ಗರ್ಭಿಣಿಗೆ ತೀವ್ರ ರಕ್ತಸ್ರಾವವಾಗಿತ್ತು. ಕ್ಲಿಷ್ಟವಾದರೂ ಚಿಕಿತ್ಸೆ ಕಲ್ಪಿಸುವ ಭರವಸೆ ನೀಡಿದ ಮೇಲೆ ಕುಟುಂಬದವರು ಒಪ್ಪಿದ್ದರಿಂದ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಲಾಗಿದೆ. ಸಾವಿರಕ್ಕೊಂದು ಬರಬಹುದಾದ ಇಂತಹ ಪ್ರಕರಣ ನಿಭಾಯಿಸಿದ ತೃಪ್ತಿಯಿದೆ. -ಡಾ| ನಟರಾಜ್‌, ಪಿಜಿಷಿಯನ್‌, ರೇಣುಕಾ ಆಸ್ಪತ್ರೆ

ರಿಸ್ಕ್ ಪ್ರಕರಣವಾಗಿದ್ದರೂ ನಮ್ಮ ವೈದ್ಯರ ತಂಡದೊಟ್ಟಿಗೆ ಸತತ ಪ್ರಯತ್ನದ ಮೂಲಕ ಯಶಸ್ವಿ ಚಿಕಿತ್ಸೆ ಕಲ್ಪಿಸಲಾಗಿದೆ. ನಿರಂತರ ವೈದ್ಯರ ತೀವ್ರ ನಿಗಾದಲ್ಲಿದ್ದ ಪರಿಣಾಮ ಮಹಿಳೆ ಚೇತರಿಸಿ ಕೊಂಡಿದ್ದಾರೆ. -ಡಾ| ಎಂ.ವೀರಭದ್ರಗೌಡ, ಮುಖ್ಯಸ್ಥರು, ರೇಣುಕಾ ಆಸ್ಪತ್ರೆ, ಸಿಂಧನೂರು

ಟಾಪ್ ನ್ಯೂಸ್

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.