ಈ ವಾಹನಕ್ಕೆ ಮೀನೇ ಚಾಲಕ! ಮೀನಿಗೆ ನೆಲದ ಮೇಲೂ ಸಂಚರಿಸುವುದು ಕಲಿಸಿದ ವಿಜ್ಞಾನಿಗಳು


Team Udayavani, Jan 11, 2022, 7:45 AM IST

ಈ ವಾಹನಕ್ಕೆ ಮೀನೇ ಚಾಲಕ! ಮೀನಿಗೆ ನೆಲದ ಮೇಲೂ ಸಂಚರಿಸುವುದು ಕಲಿಸಿದ ವಿಜ್ಞಾನಿಗಳು

ಜೆರುಸಲೇಂ: ಮೀನು ಜಲಚರ. ಅದಕ್ಕೆ ನೆಲದ ಮೇಲೆ ಸಂಚರಿಸಲು ಸಾಧ್ಯವಿಲ್ಲ. ಹೀಗೆಂದು ನೀವೆಂದು ಕೊಂಡಿದ್ದರೆ ಈಗಲೇ ಆ ಆಲೋಚನೆ ಯನ್ನು ಬಿಟ್ಟುಬಿಡಿ. ಏಕೆಂದರೆ ಇಸ್ರೇಲ್‌ನ ವಿಜ್ಞಾನಿ ಗಳು ಮೀನಿಗೆ ನೆಲದ ಮೇಲೂ ಸಂಚರಿಸಲು ಅವಕಾಶ ಮಾಡಿಕೊಡಲೆಂದೇ ಹೊಸ ಇಸ್ರೇಲ್‌ದೊಂದು ರೊಬೋಟಿಕ್‌ ವಾಹನವನ್ನು ತಯಾರಿಸಿದ್ದಾರೆ.

ಇಸ್ರೇಲ್‌ನ ಬೆನ್‌-ಗುರಿಯಾನ್‌ ವಿಶ್ವವಿದ್ಯಾ ನಿಲಯದ ವಿಜ್ಞಾನಿಗಳು ಹೊಸದೊಂದು ರೊಬೋ ಟಿಕ್‌ ವಾಹನ ವನ್ನು ತಯಾರಿಸಿದ್ದಾರೆ. ಇದರಲ್ಲಿ ಮಧ್ಯಭಾಗದಲ್ಲಿ ಫಿಶ್‌ ಟ್ಯಾಂಕ್‌ ಇದ್ದರೆ ಮೇಲೆ ಲಿಡಾರ್‌ ಅಳವಡಿಸಲಾಗಿದೆ.

ಕೆಮರಾ, ಓಮ್ನಿ ವೀಲ್ಸ್‌, ಕಂಪ್ಯೂಟರ್‌, ಎಲೆಕ್ಟ್ರಿಕ್‌ ಮೋಟಾರ್ಗಳನ್ನೂ ಇದರಲ್ಲಿ ಜೋಡಿಸಲಾಗಿದೆ.ಈ ವಾಹನದಲ್ಲಿ ಪಲ್ಸಡ್‌ ಲೇಸರ್‌ ಲೈಟ್‌ ಸೆನ್ಸರ್‌ಗಳನ್ನು ಬಳಸಲಾಗಿದ್ದು, ವಾಹನದಲ್ಲಿರುವ ಫಿಶ್‌ ಟ್ಯಾಂಕ್‌ನೊಳಗಿನ ಮೀನಿನ ಚಲನವಲನವನ್ನು ಗಮನಿಸಿ, ಅದರ ಅನುಸಾರ ಚಕ್ರ ತಿರುಗುತ್ತದೆ. ಅದರಿಂದಾಗಿ ವಾಹನ ತನ್ನಿಂತಾನಾಗೇ ಮುಂದೆ ಸಾಗುತ್ತದೆ.

ಇದನ್ನೂ ಓದಿ:ಗಳಿಕೆ ರಜೆ ಮಂಜೂರಿಗೆ ಆಗ್ರಹಿಸಿ ಶಿಕ್ಷ ಕರಿಂದ ಮನವಿ

ಮೀನೇ ನಿಯಂತ್ರಕ: ಅಂದ ಹಾಗೆ, ಈ ವಾಹನದ ನಿಜ ನಿಯಂತ್ರಣ ವಿರುವುದು ಮೀನಿನ ಬಳಿ. ಅದು ಯಾವ ಕಡೆ ಹೋಗಬೇಕೆಂದು ನಿರ್ಧರಿಸಿ, ಆ ಕಡೆಯ ಗ್ಲಾಸ್‌ನ್ನು ಮುಟ್ಟಿದರೆ ಮಾತ್ರವೇ ಚಕ್ರ ತಿರುಗುವುದು.

ಬೆಸ್ಟ್‌ ಡ್ರೈವರ್‌: ವಿಜ್ಞಾನಿಗಳು ಈ ವಾಹನದ ಪರೀಕ್ಷೆಗೆಂದು ಆರು ಗೋಲ್ಡನ್‌ ಫಿಶ್‌ಗಳನ್ನು ಬಳಸಿಕೊಂಡಿದ್ದಾರೆ. ನಿರ್ದಿಷ್ಟ ಗುರಿ ನಿಗದಿಪಡಿಸಿ, ಅಲ್ಲಿ ಮೀನಿನ ತಿಂಡಿ ಇಟ್ಟಾಗ, ಮೀನುಗಳು ತಾವಾಗಿಯೇ ವಾಹನವನ್ನು ಚಲಾಯಿಸಿಕೊಂಡು ತಿಂಡಿಯ ಬಳಿ ಬಂದಿವೆ ಯಂತೆ. ಕೇವಲ 10 ತರಬೇತಿಯಲ್ಲಿ ಈ ಮೀನುಗಳು ಉತ್ತಮ ಚಾಲಕರಾಗಿ ಹೊರ ಹೊಮ್ಮಿದವು ಎನ್ನುತ್ತಾರೆ ವಿಜ್ಞಾನಿಗಳು.

 

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.