ಜೆಇ ಮಂಜುನಾಥ್‌ ವರ್ಗಾವಣೆಗೆ ಅಸಮಾಧಾನ


Team Udayavani, Jan 11, 2022, 12:07 PM IST

ಜೆಇ ಮಂಜುನಾಥ್‌ ವರ್ಗಾವಣೆಗೆ ಅಸಮಾಧಾನ

ಕುದೂರು: ಸೋಲೂರು ಹೋಬಳಿ ಬೆಸ್ಕಾಂ ಜೆಇ ಮಂಜುನಾಥ್‌ರನ್ನು ವರ್ಗಾವಣೆಮಾಡಿದ್ದು ಮರು ನಿಯೋಜಿಸುವಂತೆ ಆಗ್ರಹಿಸಿ ಹೋಬಳಿ ವ್ಯಾಪ್ತಿಯ ರೈತರು ಸೋಲೂರುಪ್ರವಾಸಿ ಮಂದಿರದಲ್ಲಿ ಶಾಸಕ ಡಾ.ಶ್ರೀನಿವಾಸ್‌ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಯುವ ಮುಖಂಡ ಎಸ್‌ಸಿಬಿಎಸ್‌ ಮಂಜುನಾಥ್‌ ಮಾತನಾಡಿ, ತಾಲೂಕಿನ ಬಾಣವಾಡಿ ಗ್ರಾಪಂ ವ್ಯಾಪ್ತಿಯ ಶಿರಗನಹಳ್ಳಿ ಗ್ರಾಮದಲ್ಲಿ ಜ.5ರಂದು ಟಿಸಿ ಅಳವಡಿಸುವ ವೇಳೆ ಕಾರ್ಮಿಕಹೊನ್ನರಾಜು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿದ್ದು ಇದಕ್ಕೆ ಜೆಇ ಮಂಜುನಾಥ್‌ ಅವರೇ ಕಾರಣ ಎಂದು ಮೃತರ ಸಂಬಂಧಿಕರು ಕುದೂರು ಠಾಣೆಯಲ್ಲಿ ದೂರು ದಾಖಲಿಸಿರುವುದುಸರಿಯಲ್ಲ. ಗುತ್ತಿಗೆ ಪಡೆದ ಗುತ್ತಿಗೆದಾರ ಬೆಸ್ಕಾಂನಿಯಾಮವಳಿ ಕೈಗೊಳ್ಳದಿದ್ದರಿಂದ ಕಾರ್ಮಿಕ ಹೊನ್ನರಾಜು ಮೃತಪಟ್ಟಿದ್ದಾರೆಂದರು.

ಸೋಲೂರು ಗ್ರಾಪಂ ವ್ಯಾಪ್ತಿಯಲ್ಲಿ ಹೊಸ ಲೈನ್‌ ಎಳೆಯುವ ಕಾಮಗಾರಿಗೆ ಸಂಬಂಧಪಟ್ಟಂತೆ 2 ಲಕ್ಷ ಕಾಮಗಾರಿ ನಡೆಸಿ 8 ಲಕ್ಷ ರೂ.ನಷ್ಟು ಬಿಲ್ಲುಗಳಿಗೆ ಸಹಿ ಹಾಕುವಂತೆ ಜೆಇಮಂಜುನಾಥ್‌ರ ಮೇಲೆ ಬೆಸ್ಕಾಂ ಗುತ್ತಿಗೆದಾರ ಕೆಇಬಿ ರಾಜಣ್ಣ ಒತ್ತಡ ಹೇರಿದ್ದು ಇದಕ್ಕೆಮಣಿಯದ ಮಂಜುನಾಥ್‌ ಸಹಿ ಹಾಕದಕಾರಣ ರಾಜಕಿಯ ಪ್ರಭಾವ ಬೆರೆಸಿ ಇಂಥಹಕೆಲಸಕ್ಕೆ ಕೈ ಹಾಕಿದ್ದಾರೆ. ಇದರಿಂದ ನಿಷ್ಠಾವಂತಅಧಿಕಾರಿಗಳು ಕಾರ್ಯನಿರ್ವಹಿಸಲು ಭಯ ಬೀಳುತ್ತಿದ್ದಾರೆ.

ತಾಲ್ಲೂಕಿನಲ್ಲಿ ಗುತ್ತಿಗೆದಾರಕೆಇಬಿ ರಾಜಣ್ಣ ಸಾಕಷ್ಟು ಅಕ್ರಮ ನಡೆಸಿದ್ದು ಈಬಗ್ಗೆ ಸಮಗ್ರ ತನಿಖೆ ನೆಡೆಸುವಂತೆ ಇಂಧನಸಚಿವರಲ್ಲಿ ಮನವಿ ಮಾಡುವುದಾಗಿ ತಿಳಿಸಿದರು. ನೆಲಮಂಗಲ ಶಾಸಕ ಡಾ.ಶ್ರೀನಿವಾಸ್‌ಮೂರ್ತಿ ಮಾತನಾಡಿ, ಬೆಸ್ಕಾಂ ಜೆಇ ಮಂಜು ನಾಥ್‌ ಸೋಲೂರು ಹೋಬಳಿಯಲ್ಲಿ ಉತ್ತಮ ಕೆಲಸ ನಿರ್ವಹಿಸಿರುವ ಬಗ್ಗೆ ಜನಭಿಪ್ರಾಯಸಂಗ್ರಹಿಸಿದ್ದೇನೆ. ಕೆಲವರ ಷಡ್ಯಂತ್ರದಿಂದಕನಕಪುರ ಅರಳಮಾವನಹಳ್ಳಿ ಬೆಸ್ಕಾಂ ಕಚೇರಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ. ಇನ್ನೊಂದು ತಿಂಗಳ ಒಳಗೆ ಮೊದಲಿದ್ದ ಸ್ಥಳಕ್ಕೆ ಮರು ನಿಯೋಜಿಸಲಾಗುವುದು. ಕೆಲ ಗುತ್ತಿಗೆದಾರರು ಸಮರ್ಪಕವಾಗಿ ಕೆಲಸ ಮಾಡದೆಬಿಲ್ಲು ಪಡೆದಿರುವ ಬಗ್ಗೆ ಸಾಕಷ್ಟು ಉದಾಹರಣೆಇದ್ದು ಈ ಬಗ್ಗೆ ತನಿಖೆ ನೆಡೆಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಸೂಕ್ತ ಕ್ರಮ: ಮಾಗಡಿ ಬೆಸ್ಕಾಂ ಇಇ ಮಂಜುನಾಥ್‌ ಪ್ರತಿಕ್ರಿಯಿಸಿ, ಶಿರಗನಹಳ್ಳಿ ಗ್ರಾಮ ದಲ್ಲಿ ಜ.5 ರಂದು ಟಿಸಿ ಅಳವಡಿಸುವ ವೇಳೆಕಾರ್ಮಿಕ ಹೊನ್ನರಾಜು ವಿದ್ಯುತ್‌ ಸ್ಪರ್ಶದಿಂದ ಮೃತಪಟ್ಟಿರುವ ಬಗ್ಗೆ ಕೂಡಲೇ ತನಿಖೆ ನಡೆಸಿಹೋಬಳಿ ಜನರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆಂದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಎಸ್‌.ಸಿ.ಬಿ.ಎಸ್‌.ಶಿವರುದ್ರಯ್ಯ,ನಾಜಿಯಾಖಾನಂ, ಜವಾಹರ್‌ ತಾಪಂ ಮಾಜಿಸದಸ್ಯ ಸುಗುಣ ಕಾಮರಾಜು, ಮೃತ್ಯಂಜಯ,ಎಪಿಎಂಸಿ ಜಿಲ್ಲಾ ಉಪಾಧ್ಯಕ್ಷ ಗೋಪಾಲ್‌, ಸದಸ್ಯ ಎಚ್‌.ಪಿ.ರಾಘವೇಂದ್ರ, ಗಂಗರಾಜು, ಮಾಜಿ ಅಧ್ಯಕ್ಷ ಚನ್ನಗಂಗಯ್ಯ ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.