ಐವರು ಕೊರೊನಾ ಸೋಂಕಿತರು ಗುಣಮುಖ
Team Udayavani, Jan 11, 2022, 5:54 PM IST
ದಾವಣಗೆರೆ: ಜಿಲ್ಲೆಯಲ್ಲಿ ಸೋಮವಾರ ಐವರುಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದಬಿಡುಗಡೆಯಾಗಿದ್ದಾರೆ. ದಾವಣಗೆರೆ ನಗರ, ತಾಲೂಕಿನಐವರು ಸೋಂಕಿತರು ಡಿಸಾcರ್ಜ್ಆಗಿದ್ದಾರೆ. ದಾವಣಗೆರೆತಾಲೂಕಿನಲ್ಲಿ15, ಜಗಳೂರಿನಐದು, ಹರಿಹರಮತ್ತು ಹೊರಜಿಲ್ಲೆಯ ತಲಾ ಒಬ್ಬರುಸೇರಿದಂತೆ 22 ಜನರಲ್ಲಿಕೊರೊನಾ ದೃಢಪಟ್ಟಿದೆ.
ಕಳೆದವರ್ಷ ಕೊರೊನಾ ಪ್ರಾರಂಭದಿಂದದಾವಣಗೆರೆ ತಾಲೂಕಿನಲ್ಲಿ 26986, ಹರಿಹರದಲ್ಲಿ6909, ಜಗಳೂರಿನಲ್ಲಿ 2751, ಚನ್ನಗಿರಿಯಲ್ಲಿ 6446,ಹೊನ್ನಾಳಿಯಲ್ಲಿ 6444, ಹೊರ ಜಿಲ್ಲೆಯ 1593ಜನರು ಸೇರಿದಂತೆ ಈವರೆಗೆ ಒಟ್ಟು 51,129 ಜನರುಸೋಂಕಿಗೆ ಒಳಗಾಗಿದ್ದಾರೆ.
ಕೊರೊನಾದಿಂದ ಈವರೆಗೆದಾವಣಗೆರೆ ತಾಲೂಕಿನಲ್ಲಿ 26,584, ಹರಿಹರದಲ್ಲಿ6810, ಜಗಳೂರಿನಲ್ಲಿ 2712, ಚನ್ನಗಿರಿಯಲ್ಲಿ6400, ಹೊನ್ನಾಳಿಯಲ್ಲಿ 6373, ಹೊರ ಜಿಲ್ಲೆಯ1548 ಜನರು ಸೇರಿದಂತೆ 50,427 ಸೋಂಕಿತರುಗುಣಮುಖರಾಗಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿಈವರೆಗೆ ಕೊರೊನಾಕ್ಕೆ 608 ಜನರು ಬಲಿಯಾಗಿದ್ದು, 94ಸಕ್ರಿಯ ಪ್ರಕರಣಗಳಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ
Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’