ರಾಸ್‌ ಟೇಲರ್‌ಗೆ ಗೆಲುವಿನ ವಿದಾಯ


Team Udayavani, Jan 12, 2022, 5:00 AM IST

ರಾಸ್‌ ಟೇಲರ್‌ಗೆ ಗೆಲುವಿನ ವಿದಾಯ

ಕ್ರೈಸ್ಟ್‌ಚರ್ಚ್‌: ನ್ಯೂಜಿಲ್ಯಾಂಡಿನ ಖ್ಯಾತ ಬ್ಯಾಟ್ಸ್‌ಮನ್‌ ರಾಸ್‌ ಟೇಲರ್‌ ಅವರು ತಮ್ಮ ಟೆಸ್ಟ್‌ ಬದುಕನ್ನು ಸ್ಮರಣೀಯ ರೀತಿಯಲ್ಲಿ ಮುಗಿಸಿದರು. ಅವರಿಗೆ ಇನ್ನಿಂಗ್ಸ್‌ ಗೆಲುವಿನ ಉಡುಗೊರೆ ಲಭಿಸಿತು. ಅಂತಿಮ ಎಸೆತದಲ್ಲಿ ವಿಕೆಟ್‌ ಉಡಾಯಿಸಿ ಸ್ವತಃ ಟೇಲರ್‌ ಅವರೇ ಈ ಜಯವನ್ನು ಸಾರಿದ್ದು ಇನ್ನೂ ವಿಶೇಷವಾಗಿತ್ತು.

ಪ್ರವಾಸಿ ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯವನ್ನು ನ್ಯೂಜಿಲ್ಯಾಂಡ್‌ ಇನ್ನಿಂಗ್ಸ್‌ ಹಾಗೂ 117 ರನ್ನುಗಳ ಭಾರೀ ಅಂತರದಿಂದ ಗೆದ್ದಿತು. ಜತೆಗೆ ಸರಣಿಯನ್ನು 1-1 ಸಮಬಲದಲ್ಲಿ ಮುಗಿಸಿತು.

395 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಬಾಂಗ್ಲಾಕ್ಕೆ 3ನೇ ದಿನದಾಟದಲ್ಲಿ ಫಾಲೋಆನ್‌ ಹೇರಲಾಯಿತು. ಲಿಟನ್‌ ದಾಸ್‌ ಅವರ ಶತಕದ ಹೋರಾಟದಿಂದ ತನ್ನ ದ್ವಿತೀಯ ಸರದಿಯನ್ನು 278ರ ತನಕ ಬೆಳೆಸಿ ಶರಣಾಯಿತು. ದಾಸ್‌ 114 ಎಸೆತ ನಿಭಾಯಿಸಿ 102 ರನ್‌ ಹೊಡೆದರು (14 ಬೌಂಡರಿ, 1 ಸಿಕ್ಸರ್‌). ಕಳೆದ ಪಂದ್ಯದ ಬೌಲಿಂಗ್‌ ಹೀರೋ ಇಬಾದತ್‌ ಹೊಸೇನ್‌ ಅವರನ್ನು ನಾಯಕ ಲ್ಯಾಥಂಗೆ ಕ್ಯಾಚ್‌ ಕೊಡಿಸುವ ಮೂಲಕ ಟೇಲರ್‌ ತಮ್ಮ ಟೆಸ್ಟ್‌ ಬದುಕಿನ 3ನೇ ವಿಕೆಟ್‌ ಉರುಳಿಸಿದರು.

ಇದನ್ನೂ ಓದಿ:ಪ್ರೊ ಕಬಡ್ಡಿ 8ನೇ ಆವೃತ್ತಿ: ಅಗ್ರಸ್ಥಾನಕ್ಕೇರಿದ ಪಾಟ್ನಾ ಪೈರೇಟ್ಸ್‌

ಟೇಲರ್‌ ನ್ಯೂಜಿಲ್ಯಾಂಡ್‌ ಪರ ಸರ್ವಾಧಿಕ 112 ಟೆಸ್ಟ್‌ ಆಡಿದ ಡೇನಿಯಲ್‌ ವೆಟರಿ ದಾಖಲೆಯನ್ನು ಸರಿದೂಗಿಸಿದರು. “ವಿನ್‌ ಆ್ಯಂಡ್‌ ವಿಕೆಟ್‌ನಿಂದಾಗಿ ನನ್ನ ಟೆಸ್ಟ್‌ ಬದುಕು ಅಮೋಘ ರೀತಿಯಲ್ಲಿ ಕೊನೆಗೊಂಡಿದೆ’ ಎಂಬುದಾಗಿ ಟೇಲರ್‌ ಹೇಳಿದರು.

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.