ಜಮಖಂಡಿಗೆ ಸರಕಾರಿ ವೈದ್ಯಕೀಯ ಕಾಲೇಜು ನೀಡಿ : ಡಾ| ಗಿರೀಶ ಉದಪುಡಿ


Team Udayavani, Jan 12, 2022, 1:22 PM IST

ಜಮಖಂಡಿಗೆ ಸರಕಾರಿ ವೈದ್ಯಕೀಯ ಕಾಲೇಜು ನೀಡಿ : ಡಾ| ಗಿರೀಶ ಉದಪುಡಿ

ಜಮಖಂಡಿ: ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯೆ ಅನುಗುಣವಾಗಿ ಪ್ರಸಕ್ತವಾಗಿ ಜಮಖಂಡಿ ನಗರಕ್ಕೆ ಸರಕಾರಿ ವೈದ್ಯಕೀಯ ಕಾಲೇಜು ಅಗತ್ಯವಾಗಿದೆ ಎಂದು ಹಿರಿಯ ವೈದ್ಯ ಡಾ| ಗಿರೀಶ ಉದಪುಡಿ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಾದಂತೆ ವೈಧ್ಯಕೀಯ ಕ್ಷೇತ್ರದಲ್ಲಿ ಸವಾಲುಗಳಿದ್ದು, ಅವುಗಳನ್ನು ಸರ್ಮಕವಾಗಿ ಎದುರಿಸಲು ರಾಜ್ಯ
ಸರಕಾರ ಹೊಸದಾಗಿ ಜಮಖಂಡಿ ನಗರಕ್ಕೆ ವೈದ್ಯಕೀಯ ಕಾಲೇಜಿಗೆ ಅನುಮತಿ ನೀಡಬೇಕು. ಈಗಾಗಲೇ ಸಾಮಾಜಿಕ, ರಾಜಕೀಯ ಮತ್ತು ಹಿರಿಯ ವೈಧ್ಯರ ನಡುವೆ ಮಾತುಕತೆ ಮಾಡಲಾಗಿದ್ದು, ಸಿದ್ಧತೆ ಮಾಡುವಂತೆ ಉತ್ತರ ಲಭ್ಯವಾಗಿದೆ ಎಂದರು.

ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಕೋಟ್ಯಂತರ ಹಣ ಪ್ರವೇಶ ಪಡೆಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಡಮಕ್ಕಳಿಗೆ μà ಭರಿಸುವ ಶಕ್ತಿ ಇರುವುದಿಲ್ಲ. ಪ್ರತಿಭಾನ್ವಿತ ವಿದ್ಯಾರ್ಥಿಗೆ ಹಣಕಾಸಿನ ತೊಂದರೆಯಿಂದ ಜೀವನದ ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ನಮ್ಮ ಭಾಗದಲ್ಲಿ ಸರಕಾರಿ ವೈದ್ಯಕೀಯ ಕಾಲೇಜ ನಿರ್ಮಾಣದಿಂದ ರಬಕವಿ,
ಬನಹಟ್ಟಿ, ತೇರದಾಳ, ಅಥಣಿ, ಮುಧೋಳ, ಬೀಳಗಿ, ಸಾವಳಗಿ ಸಹಿತ ವಿವಿಧ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಅಧ್ಯಯನಕ್ಕೆ ಹೆಚ್ಚಿನ ಅನುಕೂಲವಾಗಿದೆ ಎಂದರು.
ಭವಿಷ್ಯದಲ್ಲಿ ಜಮಖಂಡಿ ಜಿಲ್ಲಾಕೇಂದ್ರ ಆಗಲಿದ್ದು, ಸಾಕಷ್ಟು ಸಂಪನ್ಮೂಲ ಹೊಂದಿರುವ ನಮ್ಮ ತಾಲೂಕಿನಲ್ಲಿ ಸರಕಾರಿ ವೈಧ್ಯಕೀಯ ಕಾಲೇಜ ಅಂತ್ಯಂತ ಅವಶ್ಯಕವಾಗಿದೆ.

ಒತ್ತಡ ಜೀವನದಲ್ಲಿ ಹೊಸ ರೋಗಗಳು ಹುಟ್ಟುತ್ತಿರುವ ಇಂದಿನ ದಿನಮಾನದಲ್ಲಿ ಚಿಕಿತ್ಸೆ ಪಡೆಯದು ಕಷ್ಟಕರವಾಗುತ್ತಿದೆ. ಪ್ರತಿಯೊಂದಕ್ಕೂ ಬಾಗಲಕೋಟೆ, ಬೆಳಗಾವಿ, ಮಿರಜ, ವಿಜಯಪುರ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಗಿದೆ. ಈಗಾಗಲೇ ಕಳೆದ ನಾಲ್ಕು ವರ್ಷಗಳ ಹಿಂದೆ ಬಾಗಲಕೋಟೆ ಜಿಲ್ಲೆಗೆ ಹೊಸದಾಗಿ ಸರಕಾರಿ
ವೈಧ್ಯಕೀಯ ಕಾಲೇಜು ಮಂಜೂರಿ ಆಗಿದ್ದು, ಯಾರು ಆಸಕ್ತಿ ತೋರದ ಹಿನ್ನಲೆಯಲ್ಲಿ ಯಥಾಸ್ಥಿತಿಯಲ್ಲಿದೆ.

ಬಾಗಲಕೋಟೆಗೆ ಮಂಜೂರಿ ಆಗಿರುವ ಸರಕಾರಿ ವೈಧ್ಯಕೀಯ ಕಾಲೇಜ್‌ ಜಮಖಂಡಿ ಹಸ್ತಾಂತರೆಗೊಳಿಸುವ ಕೆಲಸ ಆಗಬೇಕು. ಇಲ್ಲವಾದರೇ ಜಮಖಂಡಿ ಹೊಸದಾಗಿ ವೈಧ್ಯಕೀಯ
ಕಾಲೇಜ ಮಂಜೂರಿ ಮಾಡಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಜಮಖಂಡಿ ಉಪವಿಭಾಗ ಸ್ಥಾನಮಾನ ಹೊಂದಿರುವ ಹಿನ್ನೆಲೆಯಲ್ಲಿ ಜಮಖಂಡಿ ಜಿಲ್ಲಾಕೇಂದ್ರ ಆಗುವ ನಿಟ್ಟಿನಲ್ಲಿ ಎಲ್ಲ ರೀತಿಯ ಅರ್ಹತೆ
ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಜಮಖಂಡಿ ನಗರದ ಸಮಾನ ಮನಸ್ಕರ ಮತ್ತು ಹಿರಿಯ ವೈದ್ಯರು, ನಗರದ ಹಿರಿಯರು ಕೂಡಿಕೊಂಡು ಸಮಿತಿ ರಚಿಸುವ ಮೂಲಕ ನಿಯೋಗದೊಂದಿಗೆ ತೆರಳಿ ಮುಖ್ಯಮಂತ್ರಿ ಅವರಿಗೆ ಜಮಖಂಡಿಗೆ ಸರಕಾರಿ ಮೆಡಿಕಲ್‌ ಕಾಲೇಜು ಅನುಮತಿ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.