ಪ್ರೊ ಕಬಡ್ಡಿ: ದಬಾಂಗ್‌ ದಿಲ್ಲಿಯನ್ನು ತಿವಿದು ಕೆಡವಿದ ಬೆಂಗಳೂರು ಬುಲ್ಸ್‌


Team Udayavani, Jan 12, 2022, 11:00 PM IST

ಪ್ರೊ ಕಬಡ್ಡಿ: ದಬಾಂಗ್‌ ದಿಲ್ಲಿಯನ್ನು ತಿವಿದು ಕೆಡವಿದ ಬೆಂಗಳೂರು ಬುಲ್ಸ್‌

ಬೆಂಗಳೂರು: ಪ್ರೊ ಕಬಡ್ಡಿಯ ಬಲಿಷ್ಠ ತಂಡವಾಗಿರುವ ದಬಾಂಗ್‌ ದಿಲ್ಲಿಯನ್ನು 61-22 ಭರ್ಜರಿ ಅಂತರದಿಂದ ಮಗುಚಿದ ಬೆಂಗಳೂರು ಬುಲ್ಸ್‌ 6ನೇ ಜಯದೊಂದಿಗೆ ಮುನ್ನುಗ್ಗಿದೆ.

ಇದು ಬುಲ್ಸ್‌ ಆಡಿದ 9ನೇ ಪಂದ್ಯ. ಇನ್ನೊಂದೆಡೆ ದಿಲ್ಲಿ ಸತತ 2ನೇ ಸೋಲನುಭವಿಸಿದೆ. ನಾಯಕ ನವೀನ್‌ ಕುಮಾರ್‌ ಗೈರು ದಿಲ್ಲಿಗೆ ದೊಡ್ಡ ಹೊಡೆತ ನೀಡಿತು.

ಈ ಏಕಪಕ್ಷೀಯ ಪಂದ್ಯದಲ್ಲಿ ಬುಲ್ಸ್‌ ನಾಯಕ ಪವನ್‌ ಸೆಹ್ರಾವತ್‌ ಪ್ರಚಂಡ ಆಟವಾಡಿ 27 ಅಂಕ ಬಾಚಿದರು. ಪವನ್‌ ಒಬ್ಬರೇ ಗಳಿಸಿದ ಅಂಕವನ್ನು ಇಡೀ ದಿಲ್ಲಿ ತಂಡದಿಂದ ಗಳಿಸಲಾಗಲಿಲ್ಲ. ಸಾಮಾನ್ಯವಾಗಿ ದ್ವಿತೀಯಾರ್ಧದಲ್ಲಿ ಅಮೋಘ ಪ್ರದರ್ಶನ ನೀಡುವ ದಿಲ್ಲಿ ಇಲ್ಲಿ ಇನ್ನಷ್ಟು ಮಂಕಾಯಿತು. ವಿರಾಮದ ವೇಳೆ ಬುಲ್ಸ್‌ 27-11 ಮುನ್ನಡೆಯಲ್ಲಿತ್ತು.

ಹರ್ಯಾಣ-ಯೋಧ ಟೈ
ಹರ್ಯಾಣ ಸ್ಟೀಲರ್ ಮತ್ತು ಯುಪಿ ಯೋಧಾ ನಡುವಿನ ಮೊದಲ ಪಂದ್ಯ 36-36ರಿಂದ ಟೈ ಆಯಿತು. ಈ ಪಂದ್ಯದಲ್ಲಿ ಮಿಂಚಿದವರು ಹರ್ಯಾಣ ನಾಯಕ ವಿಕಾಸ್‌ ಖಂಡೋಲ. ಅವರು 25 ರೈಡ್‌ ಮೂಲಕ 17 ಅಂಕ ತಂದುಕೊಟ್ಟರು. ಯೋಧ ಪರ ರೈಡರ್‌ ಸುರೇಂದರ್‌ ಗಿಲ್‌ 14 ಅಂಕ ಗಳಿಸಿದರು.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.