ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ: ಡಿಸಿ


Team Udayavani, Jan 13, 2022, 5:00 AM IST

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ: ಡಿಸಿ

ಉಡುಪಿ: ಪ್ರಸ್ತುತ ಸಾಲಿನಲ್ಲಿ ಕೇಂದ್ರ ಸರಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಸಾಮಾನ್ಯ ದರ 1,940 ರೂ.,ಗ್ರೇಡ್‌ “ಎ’ ಭತ್ತಕ್ಕೆ 1,960 ರೂ. ದರ ನಿಗದಿಪಡಿಸಿದ್ದು, ಜಿಲ್ಲೆಯ ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ ತಳಿಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವುದು.

ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಭತ್ತವನ್ನು ಫೂಟ್ಸ್‌ ತಂತ್ರಾಂಶದ ಮೂಲಕ ಅಧಿಕೃತವಾಗಿ ನೋಂದಣಿ ಮಾಡಿಕೊಂಡಿರುವ ರೈತರಿಂದ ಭತ್ತ ಖರೀದಿಸಲು ರಾಜ್ಯ ಆಹಾರ ನಿಗಮದಿಂದ ಕಾರ್ಕಳ, ಉಡುಪಿ, ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ.

ಮಾ. 30ರ ವರೆಗೆ ಶೇಖರಿಸುವ ಮತ್ತು ಪರಿವರ್ತಿಸುವ ಕಾರ್ಯವನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.

 

ಟಾಪ್ ನ್ಯೂಸ್

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.