ಚಂಪಾ ಅಗಲಿಕೆ ನಾಡಿಗೆ ದೊಡ್ಡ ನಷ್ಟ


Team Udayavani, Jan 13, 2022, 11:17 PM IST

ಸದ್ತಯತಯಜಯಹಗಬವಚಷ

ಚನ್ನಪಟ್ಟಣ: ಅಪ್ಪಟ ಕನ್ನಡ ಅಭಿಮಾನಿ, ಪ್ರಶ್ನಾತೀತ ಕನ್ನಡ ಹೊರಾಟಗಾರ ಪ್ರೊ. ಚಂದ್ರಶೇಖರ ಪಾಟೀಲರ ನಿಧನದಿಂದ ಕನ್ನಡ ಚಳವಳಿಗೆ ದೊಡ್ಡ ನಷ್ಟವಾಗಿದೆ ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಶಿವಮಾದು ಕಂಬನಿ ಮಿಡಿದರು. ಪಟ್ಟಣದ ಸಾರ್ವಜನಿಕ ವಿದ್ಯಾಸಂಸ್ಥೆ ಆವರಣದಲ್ಲಿ ಮಂಗಳವಾರ ಅನಿಕೇತನ ಕನ್ನಡ ಸಾಂಸ್ಕೃತಿಕ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಚಂಪಾ ಅವರ ಶ್ರದ್ಧಾಂಜ ಲಿ ಸಭೆಯಲ್ಲಿ ಮಾತನಾಡಿದರು. ಚಂಪಾ ಅವರು ಸಾಹಿತ್ಯ ಕೃಷಿ ಜತೆಗೆ ನಾಡು -ನುಡಿಗಾಗಿ ತಮ್ಮ ಬದುಕು ಮೀಸಲಿಟ್ಟಿ ದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು. ತತ್ವ-ಸಿದ್ಧಾಂತವುಳ್ಳ ಮೇರು ವ್ಯಕ್ತಿತ್ವ: ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಸಿಂ. ಲಿಂ. ನಾಗರಾಜು ಮಾತನಾಡಿ, ಕಳೆದ ಶತಮಾನದ ಎಪ್ಪತ್ತರ ದಶಕದಲ್ಲಿ ಲೋಹಿಯಾವಾದಿ, ಸಮಾಜವಾದಿ ಚಿಂತನೆಯಿಂದ ರೂಪುಗೊಂಡ ಸ್ವತಂತ್ರ ಪ್ರಜ್ಞೆಯ, ನಿರ್ಭೀತ ಲೇಖಕರಲ್ಲಿ ಚಂದ್ರಶೇಖರ ಪಾಟೀಲರೂ ಒಬ್ಬರು, ಸಂಕ್ರಮಣ ಪತ್ರಿಕೆಯ ಮೂಲಕ ನೂರಾರು ಕವಿಗಳನ್ನು ಬೆಳೆಸಿದವರು ಪ್ರೊ.ಚಂದ್ರಶೇಖರ ಪಾಟೀಲ. ತಾವು ನಂಬಿದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಬದುಕಿದ ಮೇರು ವ್ಯಕ್ತಿತ್ವ ಅವರದು ಎಂದು ಸ್ಮರಿಸಿದರು. ಜನವಿರೋಧಿ ಸರ್ಕಾರಕ್ಕೆ ತರಾಟೆ : ಅನಿಕೇತನ ಕನ್ನಡ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಯೋಗೇಶ್‌ ಚಕ್ಕೆರೆ ಮಾತನಾಡಿ, ಚಂಪಾ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಗೋಕಾಕ್‌ ಚಳವಳಿ ಸೇರಿದಂತೆ ಹಲವಾರು ಹೋರಾಟಗಳನ್ನು ರೂಪಿಸಿದ್ದ ಲ್ಲದೇ ಮುಂಚೂಣಿಯಾಗಿ ನಿಂತಿದ್ದ ಅವರು ಅಭಿವ್ಯಕ್ತಿ ಸ್ವಾತಂತ್ರÂದ ಪ್ರತೀಕವಾಗಿದ್ದರು. ರಾಜ್ಯದಲ್ಲಿ ಏನಾದರೂ ಸಮಸ್ಯೆ ಉದ್ಭವವಾದಾಗ ಆಳುವ ಸರ್ಕಾರದ ಜನ ವಿರೋಧಿ ಧೋರಣೆ ಖಂಡಿಸುತ್ತಿದ್ದರು. ಕನ್ನಡ ಶಾಲೆಗಳ ಉಳಿವಿಗಾಗಿ ನಡೆದ ಹೋರಾಟದಲ್ಲಿ ಧ್ವನಿ ಎತ್ತಿದ ಹಿರಿಯ ಜೀವಿ ಎಂದು ಬಣ್ಣಿಸಿದರು. ಚಂಪಾ ಆಶಯ ಉಳಿಸಿ ಬೆಳೆಸಿ: ಹಿರಿಯ ಸಾಹಿತಿ ಎಲೆಕೇರಿ ಶಿವರಾಂ ಮಾತನಾಡಿ ಚಂಪಾ ಅವರು, ಪ್ರಗತಿಪರ, ಜೀವಪರ ಚಟುವಟಿಕೆಗಳಲ್ಲಿ ಮುಂಚೂ  ಣಿಯಲ್ಲಿದ್ದರು. ಬಹುತ್ವ, ಸಮಾಜವಾದಿ ತತ್ವದಲ್ಲಿ ನಂಬಿಕೆ ಇಟ್ಟಿದ್ದರು. ನಾವೆಲ್ಲರೂ ಅವರ ಆಶಯ ಉಳಿಸಿ ಬೆಳೆಸಬೇಕು ಎಂದರು. ಎಸ್‌ಡಿಎಂಸಿ ಸಮನ್ವಯ ವೇದಿಕೆ ರಾಜ್ಯ ಉಪಾಧ್ಯಕ್ಷ ನಾಗವಾರ ಶಂಭುಗೌಡ, ಭಾರತ ವಿಕಾಸ ಪರಿಷತ್ತು ಅಧ್ಯಕ್ಷ ವಸಂತ್‌ಕುಮಾರ್‌, ಕಾರ್ಯ  ದರ್ಶಿ ಕಾಡಯ್ಯ, ಉಪ ಪ್ರಾಂಶುಪಾಲ ಸಿ.ಬಿ.ಕುಮಾರ್‌, ಉಪನ್ಯಾಸಕ ಇಂದ್ರಕುಮಾರ್‌, ಶಿಕ್ಷಕರಾದ ದೇವರಾಜು, ಕರಿಯಪ್ಪ, ಸದಾನಂದ, ಪ್ರಕಾಶ್‌ ರೆಡ್ಡಿ, ರಂಗಭೂಮಿ ಕಲಾವಿದರಾದ ದಶವಾರ ಮಹೇಶ್‌, ಕುಂತೂರು ದೊಡ್ಡಿ ಪುಟ್ಟರಾಜು, ಲಿಪಿಕ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಶಾಂತ್‌ ಶರ್ಮಾ, ಸದಾನಂದ, ಉಮೇಶ್‌ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮೊದಲು ಚಂಪಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.

 

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.