ಡೋಕ್ಲಾಮ್ ಸಮೀಪ ಎರಡು ಗ್ರಾಮಗಳನ್ನು ನಿರ್ಮಿಸುತ್ತಿದೆ ಚೀನಾ: ಇಲ್ಲಿದೆ ಚಿತ್ರಗಳು


Team Udayavani, Jan 14, 2022, 9:30 AM IST

China Builds Illegal Villages Inside Bhutan

ಹೊಸದಿಲ್ಲಿ: ಭೂತಾನ್ ಭೂಪ್ರದೇಶದೊಳಗೆ ಚೀನಾ ಕನಿಷ್ಠ ಎರಡು ದೊಡ್ಡ ಅಂತರ್ ಸಂಪರ್ಕಿತ ಹಳ್ಳಿಗಳನ್ನು ನಿರ್ಮಿಸುತ್ತಿದೆ ಎಂದು ಉಪಗ್ರಹ ಚಿತ್ರಗಳನ್ನು ಆಧರಿಸಿ ಎನ್ ಡಿಟಿವಿ ವರದಿ ಮಾಡಿದೆ.

ಇವುಗಳು ಡೋಕ್ಲಾಮ್ ಪ್ರಸ್ಥಭೂಮಿಯಿಂದ 30 ಕಿಮೀಗಿಂತ ಕಡಿಮೆ ದೂರದಲ್ಲಿವೆ. 2017 ರಲ್ಲಿ ಈ ಜಾಗದಲ್ಲಿ ಭಾರತೀಯ ಸೈನಿಕರು ಚೀನಾದ ರಸ್ತೆ ನಿರ್ಮಾಣ ಚಟುವಟಿಕೆಯನ್ನು ದೈಹಿಕವಾಗಿ ನಿರ್ಬಂಧಿಸಿದಾಗ ಭಾರತ ಮತ್ತು ಚೀನಾ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:ಗೆಲ್ಲಲು ಉತ್ತಮ ಮಾರ್ಗ ಹುಡುಕಿ..: ಡಿಆರ್ ಎಸ್ ನಿರ್ಧಾರಕ್ಕೆ ಕೊಹ್ಲಿ ತೀವ್ರ ಅಸಮಾಧಾನ

ಅಂದಿನಿಂದ, ಡೋಕ್ಲಾಮ್ ಸಂಘರ್ಷ ಸ್ಥಳದಿಂದ ಕೇವಲ ಒಂಬತ್ತು ಕಿಲೋಮೀಟರ್ ದೂರದಲ್ಲಿರುವ ಮತ್ತೊಂದು ಅಕ್ಷದಿಂದ ರಸ್ತೆ ನಿರ್ಮಾಣ ಚಟುವಟಿಕೆಯನ್ನು ಪುನರಾರಂಭಿಸಲು ಚೀನಾ ಭಾರತೀಯ ಸ್ಥಾನಗಳನ್ನು ಬೈಪಾಸ್ ಮಾಡಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಮೊದಲ ಬಾರಿಗೆ ಹೊಸ ಸೈಟ್‌ಗಳನ್ನು ಗುರುತಿಸಿದ ಇಂಟೆಲ್ ಲ್ಯಾಬ್‌ನ ಪ್ರಮುಖ GEOINT ಸಂಶೋಧಕ ಡೇಮಿಯನ್ ಸೈಮನ್ ಪ್ರಕಾರ, ಇದು “ಚೀನಾ ಮತ್ತು ಭೂತಾನ್‌ನಿಂದ ವಿವಾದಿತ ಪ್ರದೇಶದಲ್ಲಿ ನಡೆಯುತ್ತಿರುವ ನಿರ್ಮಾಣ ಮತ್ತು ಅಭಿವೃದ್ಧಿ ಚಟುವಟಿಕೆಯ ಪುರಾವೆಯಾಗಿದೆ ಎಂದು ಚಿತ್ರಗಳು ತೋರಿಸುತ್ತವೆ. ಹಲವು ‘ಗುಡಿಸಲು-ತರಹದ’ ರಚನೆಗಳು  ಗೋಚರಿಸುತ್ತವೆ, ಇನ್ನೂ ಹೆಚ್ಚಿನವು ನಿರ್ಮಾಣ ಹಂತದಲ್ಲಿದೆ”.

ಇದನ್ನೂ ಓದಿ:ವರದಕ್ಷಿಣೆ ಪದದ ವ್ಯಾಪ್ತಿ ವಿಸ್ತಾರವಾಗಲಿ: ಸುಪ್ರೀಂಕೋರ್ಟ್‌ ಕೋರ್ಟ್‌

ಇನ್ನೂ ಹೆಚ್ಚಿನ ನಿರ್ಮಾಣ ಕಾರ್ಯಗಳು ನಡೆಯುತ್ತಿರುವುದು ಚಿತ್ರಗಳಿಂದ ಸ್ಪಷ್ಟವಾಗಿದೆ.  ಭಾರೀ ಯಂತ್ರೋಪಕರಣಗಳು ಮತ್ತು ಇನ್ನಷ್ಟು ಸಮತಟ್ಟು ಜಾಗಗಳ ನಿರ್ಮಾಣ ನಡೆಯುತ್ತಿರುವುದನ್ನು ಗಮನಿಸಲಾಗಿದೆ. ಇದು ಅಭಿವೃದ್ಧಿ ಹೊಂದಿದ ರಸ್ತೆಗೆ ಸಂಪರ್ಕ ಹೊಂದಿದೆ. ಈ ವಸಾಹತುಗಳು ಮಿಲಿಟರಿ ಪಡೆಗಳನ್ನು ನಿಲ್ಲಿಸುವ ಉದ್ದೇಶ ಅಥವಾ, ಕಡಿಮೆ ಬಲ ಹೊಂದಿರುವ ದೇಶದಗಳ ಪ್ರದೇಶವನ್ನು ಆಕ್ರಮಿಸುವ ಉದ್ದೇಶದಿಂದ ಮಾಡಲಾಗಿದೆಯೇ ಎನ್ನುವುದನ್ನು ಈ ಹಂತದಲ್ಲಿ ಅಂದಾಜಿಸುವುದು ಕಷ್ಟ ಎಂದು ವರದಿ ತಿಳಿಸಿದೆ.

ಭೂತಾನ್ ಮತ್ತು ಚೀನಾ ನಾಲ್ಕು ದಶಕಗಳಿಂದ ಗಡಿ ಮಾತುಕತೆ ನಡೆಸುತ್ತಿವೆ. ಆದರೆ ಆರಂಭದಿಂದಲೂ ಭೂತಾನ್ ಭಾರತಕ್ಕೆ ಮಿತ್ರದೇಶವಾಗಿದೆ. ಹೀಗಾಗಿ ಚೀನಾದ ಈ ಕೆಲಸಗಳು ಭಾರತಕ್ಕೂ ಪ್ರಭಾವ ಬೀರುತ್ತದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.