ಕೃಷ್ಣಾಪುರ ಮಠದಲ್ಲಿ ಅವಗಾಹನ ಸ್ನಾನಕ್ಕೆ ಮಹತ್ವ


Team Udayavani, Jan 15, 2022, 11:44 AM IST

ಕೃಷ್ಣಾಪುರ ಮಠದಲ್ಲಿ ಅವಗಾಹನ ಸ್ನಾನಕ್ಕೆ ಮಹತ್ವ

ಉಡುಪಿ: ಶ್ರೀಕೃಷ್ಣಮಠದಲ್ಲಿ ಪೂಜಾವ್ರತ ಕೈಗೊಳ್ಳಲಿರುವ ಕೃಷ್ಣಾಪುರ ಮಠ ಸಂಪ್ರದಾಯವನ್ನು ಉಳಿಸಿಕೊಂಡು ಮುನ್ನಡೆಯುವ ಬಗೆ ಅಚ್ಚರಿ ತರುತ್ತದೆ.

ಕೃಷ್ಣಾಪುರ ಮಠದ ಆವರಣದೊಳಗೆ ಒಂದು ಇಳಿಬಾವಿ ಇದೆ. ಇದರ ಮೆಟ್ಟಿಲಿಳಿದು ಕೆಳಗೆ ಹೋಗಿ ಮುಳುಗು ಹಾಕಿ ಸ್ನಾನ ಮಾಡಬಹುದು. ಇದೇಕೆಂದರೆ ಇಲ್ಲಿನ ಮಠದ ಪಟ್ಟದ ದೇವರನ್ನು ಪೂಜಿಸಬೇಕಾದರೆ ಅವಗಾಹನಸ್ನಾನ (ಮುಳುಗು ಹಾಕಿ) ಮಾಡಬೇಕು. ಯತಿಗಳಿಗೆ ಮುಳುಗು ಹಾಕಿ ಮಾಡುವ ಸ್ನಾನ ಶ್ರೇಷ್ಠ. ಆದರೆ ಇದನ್ನು ಪಾಲಿಸುವುದು ಈಗಿನ ಕಾಲದಲ್ಲಿ ಕಷ್ಟ. ಹಿಂದೆ ಸಾಮಾನ್ಯ ಜನರಲ್ಲಿ ನದಿ ಸ್ನಾನ ಮಾಡುವ ಕ್ರಮವಿದ್ದರೆ ಈಗ ಅದೂ ಕಡಿಮೆಯಾಗಿದೆ.

ಕಡ್ಡಾಯ ಮುಳುಗು ಹಾಕುವ ಬಗ್ಗೆ ಕೇಳಿದಾಗ “ಎಲ್ಲ ಮಠಗಳ ಕ್ರಮವೂ ಹೀಗೆಯೇ. ಆದರೆ ಈ ಕ್ರಮ ಉಳಿಸಿಕೊಳ್ಳುವುದು ಕಷ್ಟವಾಯಿತು’ ಎನ್ನುತ್ತಾರೆ. ಬೇರೆಲ್ಲ ಮಠಗಳಲ್ಲಿ ಬಾವಿ ಅಥವಾ ಕೊಳವೆ ಬಾವಿಯ ನೇರ ನೀರು ಸಿಕ್ಕಿದರೆ ಪೂಜೆ ಮಾಡುತ್ತಾರೆ. ಕೃಷ್ಣಾಪುರ ಮಠದಲ್ಲಿ ಮಾತ್ರ ಮುಳುಗುಹಾಕಿ ಸ್ನಾನ ಮಾಡುವ ಸೌಲಭ್ಯವಿಲ್ಲದೆ ಇದ್ದರೆ, ಪಟ್ಟದ ದೇವರನ್ನು ಕೊಂಡೊಯ್ಯುವುದೇ ಇಲ್ಲ. ಹಿಂದೆ ಬೆಂಗಳೂರಿನಂತಹ ಪ್ರದೇಶದಲ್ಲಿ ಮುಳುಗು ಹಾಕುವ ಸೌಲಭ್ಯಗಳಿದ್ದವು. ಈಗ ಇಂತಹ ವಾತಾವರಣ ಸಿಗುವುದಿಲ್ಲ. ಹೀಗಾಗಿ ಇಂತಹ ಸಂಚಾರ ಸಂದರ್ಭ ಪಟ್ಟದ ದೇವರನ್ನು ಕೃಷ್ಣಾಪುರ ಶ್ರೀಗಳು ಶ್ರೀಕೃಷ್ಣಮಠದಲ್ಲಿರಿಸುತ್ತಾರೆ. ಕೃಷ್ಣಮಠದಲ್ಲಿ ಕೃಷ್ಣದೇವರ ಜತೆ ಪರ್ಯಾಯ ಪೀಠಸ್ಥ ಸ್ವಾಮೀಜಿಯವರು ಪೂಜೆ ಮಾಡುತ್ತಾರೆ.

ಕೃಷ್ಣಾಪುರ ಶ್ರೀಗಳು ಇತರ ಚಿಕ್ಕಪಟ್ಟದ ದೇವರನ್ನು ಮಾತ್ರ ಸಂಚಾರದಲ್ಲಿ ಕೊಂಡೊಯ್ದು ದೈನಂದಿನ ಪೂಜೆ ನಡೆಸುತ್ತಾರೆ. ಇತ್ತೀಚೆಗೆ ಪರ್ಯಾಯ ಸಂಚಾರದಲ್ಲಿ ಕೃಷ್ಣಾಪುರ ಶ್ರೀಗಳು ಹೀಗೆಯೇ ಮಾಡಿದ್ದಾರೆ. ಕೃಷ್ಣಾಪುರ ಶ್ರೀಗಳು ಸಂಚಾರ ಮಾಡುವುದು ತುಲನೆ ಮಾಡಿದರೆ ಕಡಿಮೆ ಎನ್ನಬಹುದು. ಇದಕ್ಕೆ ಮುಳುಗು ಹಾಕುವ ಸೌಕರ್ಯವಿಲ್ಲದಿರುವುದೂ ಒಂದು ಕಾರಣ ಎನ್ನಬಹುದು.

ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪ್ರಕಾರ “ಹಿಂದೆ (ಸುಮಾರು 1960-70ರ ವರೆಗೂ) ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ಬೆಳಗ್ಗೆ ಸ್ನಾನ ಮಾಡಿ ಹಾಗೆಯೇ ನೇರ ರಥಬೀದಿಯಲ್ಲಿ ನಡೆದು ಮಠಗಳಿಗೆ ಹೋಗಿ ಪೂಜೆ ಮಾಡುವ ಕ್ರಮವಿತ್ತು. ಜನಜಂಗುಳಿ ಹೆಚ್ಚಿಗೆಯಾದ ಬಳಿಕ ಶುದ್ಧತೆ ಕಾಪಾಡುವುದು ಕಷ್ಟವಾದ ಕಾರಣ ಈ ಪದ್ಧತಿಯನ್ನು ಕೈಬಿಟ್ಟು, ಮಠದಲ್ಲಿ ಪೂಜೆ ಮಾಡುವುದಾದರೆ ಮಠದ ಆವರಣದೊಳಗೆ ಸ್ನಾನ ಮಾಡುವ ಕ್ರಮವನ್ನು ಚಾಲ್ತಿಗೆ ತರಲಾಯಿತು’.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.