ಕೊರೊನಾ ಕರಿನೆರಳಲ್ಲೇ ಸಂಕ್ರಾಂತಿ ಆಚರಣೆ


Team Udayavani, Jan 15, 2022, 1:27 PM IST

ಕೊರೊನಾ ಕರಿನೆರಳಲ್ಲೇ ಸಂಕ್ರಾಂತಿ ಆಚರಣೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ, ಒಮಿಕ್ರಾನ್‌ ಸೋಂಕಿನ ಭೀತಿ ನಡುವೆಯೂ ಜನಸಾಮಾನ್ಯರು ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಆಚರಿಸುತ್ತಿದ್ದು, ಶುಕ್ರವಾರ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿದರು.

ಚಿಕ್ಕಬಳ್ಳಾಪುರ ನಗರ ಸೇರಿ ಜಿಲ್ಲಾದ್ಯಂತ ದರ ಏರಿಕೆ ನಡುವೆ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಜನ ಮುಂದಾಗಿದ್ದರು. ಕೆಲವರು ಕೊರೊನಾಭೀತಿಯಿಂದ ಅಗತ್ಯ ವಸ್ತುಗಳ ಖರೀದಿಸಲು ಹಿಂಜರಿದರು. ಆದರೂ, ವ್ಯಾಪಾರ ನಡೆಯಿತು.

ಒಮಿಕ್ರಾನ್‌ ಸಂಕಷ್ಟ: ಎರಡು ವರ್ಷದಿಂದ ಕೋವಿಡ್‌ ಮೊದಲ, 2ನೇ ಅಲೆಯು ಬಹುತೇಕ ಹಬ್ಬಗಳಸಂಭ್ರಮಕ್ಕೆ ಕುತ್ತು ತಂದಿತ್ತು. ಇನ್ನು ಕೊರೊನಾ ಆತಂಕ ದೂರಾಯಿತು ಎಂದು ನಿಟ್ಟುಸಿರು ಬಿಟ್ಟ ಜನರಿಗೆ ಕೋವಿಡ್‌ 3ನೇ ಅಲೆಯ ಜತೆಗೆ, ಒಮಿಕ್ರಾನ್‌ ಸಂಕಷ್ಟ ಎದುರಾಗಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆಪ್ರದೇಶಗಳಲ್ಲಿ ವಿಶೇಷವಾಗಿ ಆನೇಕ ವೃತ್ತಗಳಲ್ಲಿ ಕಬ್ಬು,ಕಡಲೆಕಾಯಿ, ಅವರೆಕಾಯಿ ರಾಶಿ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದ ದೃಶ್ಯ ಸರ್ವೆ ಸಾಮಾನ್ಯವಾಗಿತ್ತು.

ನಿರೀಕ್ಷಿತ ವ್ಯಾಪಾರ ನಡೆದಿಲ್ಲ: ಕಬ್ಬು ಒಂದು ಜೋಡಿ 100 ರಿಂದ 150 ರೂ., ಕಡಲೆಕಾಯಿ ಒಂದು ಕೇಜಿ 80 ರಿಂದ 100 ರೂ., ಅವರೆಕಾಯಿ ಒಂದು ಕೇಜಿ 80 ರೂ. ಗೆ ಮಾರಾಟ ಮಾಡುತ್ತಿದ್ದರು. ಇನ್ನು ಒಂದು ಕೆಜಿ ಏಲಕ್ಕಿ ಬಾಳೆ 35 ರೂ., ಪಚ್ಚಬಾಳೆ 20 ರೂ., ದಾಳಿಂಬೆ 180ರೂ., ಸೇಬು 170 ರಿಂದ 180 ರೂ., ಅನಾನಸ್‌ ಒಂದು 50 ರೂ.ಗೆ ಮಾರಾಟ ಮಾಡುತ್ತಿದ್ದರು. ಇನ್ನೂ ಹಲವುವ್ಯಾಪಾರಸ್ಥರು ಹಬ್ಬದ ಅಂಗವಾಗಿ ವಿಶೇಷ ಖರೀದಿಗೆಮುಂದಾಗಲಿಲ್ಲ, ಕೊರೊನಾ ಸೋಂಕಿನ ಪ್ರಭಾವ ಈ ಬಾರಿಗೆ ಸಂಕ್ರಾಂತಿ ಹಬ್ಬದ ಖರೀದಿ ಮೇಲೆ ಬಿದ್ದಿದೆ.

ನಿರೀಕ್ಷಿತ ಪ್ರಮಾಣದಲ್ಲಿ ವ್ಯಾಪಾರ ನಡೆದಿಲ್ಲ ಎಂದು ತಮ್ಮಸಂಕಷ್ಟವನ್ನು ಹೇಳಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲುಹಬ್ಬದಿನದಂದು ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿದೆ ಎಂದು ನಾಗರಿಕರು ಕಳೆದ ಎರಡು ಮೂರು ದಿನಗಳಿಂದ ಹಬ್ಬದ ಸಾಮಾಗ್ರಿಗಳ ಖರೀದಿಯಲ್ಲಿ ತೊಡಗಿದ್ದರು.ಆದರೂ, ನಿರೀಕ್ಷಿತ ಪ್ರಮಾಣದಲ್ಲಿ ನಾಗರಿಕರು ಖರೀದಿಗೆಬಂದಿಲ್ಲ ಎಂಬುದು ವ್ಯಾಪಾರಸ್ಥರ ಅಳಲು. ಒಟ್ಟಾರೆವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ಕೊರೊನಾಸೋಂಕಿನ ಕರಿನೆರಳು ಆವರಿಸಿದ್ದು, ನಾಗರಿಕರು ಸಂಪ್ರದಾಯದಂತೆ ಹಬ್ಬ ಆಚರಿಸಲು ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದರು.

 

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.